ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಳೆಯಿಂದಾಗಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಎದುರಾಗುತ್ತಿರುವ ತಾತ್ಕಾಲಿಕ ಆಡಚಣೆಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಚನ್ನಬಸಪ್ಪ #MLA Channabasappa ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಬೆಳಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡರವರೊಂದಿಗೆ ಶಾಸಕ ಚನ್ನಬಸಪ್ಪ ಅವರು ಮಿಳಗಟ್ಟ ಹಾಗೂ ಅಣ್ಣನಗರದ ಪ್ರಮುಖ ರಸ್ತೆಗಳ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post