ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಲ್ ಬಿಎಸ್ ನಗರ, ಅಶ್ವತ್ಥ್ ನಗರ ಹಾಗೂ ಡಿವಿಎಸ್ ಕಾಲೋನಿಯ ರಸ್ತೆ ಮತ್ತು ಬಾಕ್ಸ್ ಚರಂಡಿಯ ಅಭಿವೃದ್ಧಿ ಮತ್ತು ಬೊಮ್ಮನಕಟ್ಟೆಯ ಅಂಗನವಾಡಿಯ ನೂತನ ಕಟ್ಟಡ ಕಾಮಗಾರಿಗಳಿಗೆ ಶಾಸಕ ಕೆ. ಎಸ್. ಈಶ್ವರಪ್ಪ MLA Eshwarappa ಇಂದು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ನಾಗರಾಜ್, ಮಹಾನಗರ ಪಾಲಿಕೆ ಸದಸ್ಯ ಈ ವಿಶ್ವಾಸ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಸ್ಥಳೀಯರಾದ ನಟರಾಜ್, ಸುಮಲತಾ, ರವಿಕುಮಾರ್, ರಂಗಪ್ಪ, ಮಂಜುನಾಥ್, ಶಿವಣ್ಣ, ಬಸವರಾಜು ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post