No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಧಾನ ಪರಿಷತ್ ಚುನಾವಣೆ: ಡಿ.16ರವರೆಗೆ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೆ ಡಿಸಿ ಸೂಚನೆ

kalpa News by kalpa News
November 10, 2021
in ಶಿವಮೊಗ್ಗ
0
ವಿಧಾನ ಪರಿಷತ್ ಚುನಾವಣೆ: ಡಿ.16ರವರೆಗೆ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೆ ಡಿಸಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು.

ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ಅವರು ಹೇಳಿದರು.

ಮತದಾರರ ವಿವರ: ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನದ ಹಕ್ಕು ಹೊಂದಿರುತ್ತಾರೆ. ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯವನ್ನು ನಿಗದಿತ ನಮೂನೆಯಲ್ಲಿ ಕೈಗೊಂಡು ಅರ್ಹ ಮತದಾರರ ವಿವರಗಳನ್ನು ತಕ್ಷಣ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಹಾಗೂ ದಾವಣಗೆರೆ ಜಿಲ್ಲೆಯ 3 ತಾಲೂಕುಗಳು ಪ್ರಸ್ತುತ ಚುನಾವಣೆಯ ವ್ಯಾಪ್ತಿಯಲ್ಲಿದ್ದು, ಒಟ್ಟು 4129 ಮತದಾರರು ಇದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ 23 ಪುರಸಭೆ ಸದಸ್ಯರು ಹಾಗೂ 732 ಗ್ರಾಮ ಪಂಚಾಯತ್ ಸದಸ್ಯರು, ಹೊನ್ನಾಳಿ ತಾಲೂಕಿನ 18 ಪುರಸಭೆ ಹಾಗೂ 323 ಗ್ರಾ.ಪಂ ಸದಸ್ಯರು, ನ್ಯಾಮತಿ ತಾಲೂಕಿನ 190 ಗ್ರಾ.ಪಂ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಈ ಮೂರು ತಾಲೂಕುಗಳಲ್ಲಿ ಒಟ್ಟು 41 ಪುರಸಭೆ ಸದಸ್ಯರು ಹಾಗೂ 1245 ಗ್ರಾ.ಪಂ ಸದಸ್ಯರು ಸೇರಿದಂತೆ 1286 ಮತದಾರರು ಇದ್ದಾರೆ.

ಶಿವಮೊಗ್ಗ ತಾಲೂಕಿನಲ್ಲಿ ಮಹಾನಗರ ಪಾಲಿಕೆಯ 35 ಸದಸ್ಯರು ಹಾಗೂ 456 ಗ್ರಾ.ಪಂ ಸದಸ್ಯರು, ಭದ್ರಾವತಿ ತಾಲೂಕಿನ ನಗರಸಭೆಯ 35 ಸದಸ್ಯರು, 441 ಗ್ರಾ.ಪಂ ಸದಸ್ಯರು, ಸಾಗರ ತಾಲೂಕಿನ 31 ನಗರ ಸಭೆ ಸದಸ್ಯರು, 11 ಪಟ್ಟಣ ಪಂಚಾಯತ್ ಸದಸ್ಯರು, 368 ಗ್ರಾ.ಪಂ ಸದಸ್ಯರು, ಶಿಕಾರಿಪುರ ತಾಲೂಕಿನ 23 ಪುರಸಭೆ ಸದಸ್ಯರು, 17 ಪಟ್ಟಣ ಪಂಚಾಯತ್ ಸದಸ್ಯರು ಹಾಗೂ 453 ಗ್ರಾ.ಪಂ ಸದಸ್ಯರು, ತೀರ್ಥಹಳ್ಳಿ ತಾಲೂಕಿನ 15 ಪಟ್ಟಣ ಪಂಚಾಯತ್ ಸದಸ್ಯರು ಮತ್ತು 336 ಗ್ರಾಮ ಪಂಚಾಯತ್ ಸದಸ್ಯರು, ಸೊರಬ ತಾಲೂಕಿನ 12 ಪ.ಪಂ ಸದಸ್ಯರು ಮತ್ತು 304 ಗ್ರಾ.ಪಂ ಸದಸ್ಯರು ಹಾಗೂ ಹೊಸನಗರ ತಾಲೂಕಿನ 11 ಪ.ಪಂ ಸದಸ್ಯರು ಹಾಗೂ 295 ಗ್ರಾ.ಪಂ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2653 ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ 2843 ಮತದಾರರು ಇದ್ದಾರೆ.

ಒಟ್ಟಾರೆಯಾಗಿ ಚುನಾವಣೆಯಲ್ಲಿ ಗ್ರಾಮ ಪಂಚಾಯತ್‍ನ 3898 ಸದಸ್ಯರು ಸೇರಿದಂತೆ 4129 ಮತದಾರರು ಮತದಾನದ ಅವಕಾಶ ಹೊಂದಿದ್ದಾರೆ.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಪ್ರಕಾಶ್, ಸಾಗರ ಉಪವಿಭಾಗಾಧಿಕಾರಿ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLC ElectionNews in KannadaNews KannadaShimogaShivamoggaShivamogga Newsಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು_ಸುದ್ಧಿವಿಧಾನ ಪರಿಷತ್ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತ್ಯಾಜ್ಯ ಸಂಗ್ರಹಕ್ಕೆ ಬಾರದ ಪಾಲಿಕೆ ವಾಹನ: ನಡುರಸ್ತೆಯಲ್ಲಿ ಕಸದಬುಟ್ಟಿ ಇಟ್ಟು ಮಹಿಳೆಯರ ಪ್ರತಿಭಟನೆ!

Next Post

17 scientists from across India awarded Swarnajayanti Fellowships

kalpa News

kalpa News

Next Post
17 scientists from across India awarded Swarnajayanti Fellowships

17 scientists from across India awarded Swarnajayanti Fellowships

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL