Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮೋದಿ, ಶಾ ಮೌನ | ನನ್ನ ಸ್ಪರ್ಧೆ ಅವರಿಗೆ ಇಷ್ಟವಿದ್ದಂತೆ ಅನಿಸುತ್ತಿದೆ | ಕೆ.ಎಸ್. ಈಶ್ವರಪ್ಪ

ಅವರನ್ನೇ ಸೇರಿಸಿಕೊಂಡಿದ್ದಾರೆ, ಇನ್ನು ನನ್ನನ್ನು ಸೇರಿಸಿಕೊಳ್ಳುವುದಿಲ್ಲವೇ?

March 30, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಪ್ಪ, ಮಕ್ಕಳು ಮಹಾನ್ ಸುಳ್ಳುಗಾರರು, ಮಹಾನ್ ಮೋಸಗಾರರು ಎಂದು ಬಿ.ಎಸ್. ಯಡಿಯೂರಪ್ಪ #B S Yadiyurappa ಹಾಗೂ ಬಿ.ವೈ. ರಾಘವೇಂದ್ರ #B Y Raghavendra ಅವರ ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿ ಹಾಗೂ  ರಾಷ್ಟ್ರ ಭಕ್ತರ ಬಳಗದ ಕೆ.ಎಸ್. ಈಶ್ವರಪ್ಪ ಹರಿಹಾಯ್ದರು.

ಅವರು ಇಂದು ತಮ್ಮ ಚುನಾವಣಾ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಅವರು ಕೇವಲ ಸುಳ್ಳುಗಾರರು ಮಾತ್ರವಲ್ಲ, ಮೋಸಗಾರರು ಕೂಡ. ನಿಮ್ಮ ಮಗನಿಗೆ ಟಿಕೆಟ್ ಕೊಡಿಸುತ್ತೇನೆ. ನಾನೇ ನಿಂತು ಪ್ರಚಾರ ಮಾಡಿ ಗೆಲ್ಲಿಸುತ್ತೇನೆ ಎಂದಿದ್ದರು. ಏಕೆ ಕೊಡಿಸಲಿಲ್ಲ. ಈಗ ನನ್ನ ಹತ್ತಿರ ಮಾತನಾಡಲು ಬರುತ್ತಾರಂತೆ. ಯಾವ ಮುಖ ಇಟ್ಟುಕೊಂಡು ನನ್ನ ಜೊತೆ ಮಾತುಕತೆ ಆಡಲು ಬರುತ್ತಾರೆ? ನಾನಂತೂ ಇದಕ್ಕೆ ಸಿದ್ಧವಿಲ್ಲ ಎಂದರು.
ಸ್ಪರ್ಧೆಯಿಂದ ಹಿಂದೆ ಸರಿಯುವಂತಹ ಪ್ರಮೇಯವೇ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ಅಮಿತ್ ಶಾ #Amit Shah ಕೂಡ ಸುಮ್ಮನಾಗಿದ್ದಾರೆ. ಮೋದಿ #Modi ಹಾಗೂ ಅಮಿತ್ ಶಾ ಅವರಿಗೂ ನಾನು ಸ್ಪರ್ಧೆ ಮಾಡುವುದು ಇಷ್ಟವಿದ್ದ ಹಾಗೆ ಕಾಣುತ್ತದೆ. ಆ ಮೂಲಕ ನಾನು ಗೆದ್ದು ಯಡಿಯೂರಪ್ಪರ ಕುಟುಂಬ ರಾಜಕಾರಣ ಕೊನೆಗಾಣಿಸುವೆ ಎಂಬ ಉದ್ದೇಶವೂ ಇದರ ಹಿಂದೆ ಇರಬಹುದು. ಮೋದಿಯವರಿಗೆ ನನ್ನ ಮೇಲೆ ಅಭಿಮಾನವಿದೆ. ನಾನು ಗೆದ್ದು ಬರಲಿ ಎಂಬ ಆಶಯ ಕೂಡ ಇದೆ. ನನ್ನ ಮನಸ್ಸು ಹೃದಯ ಮೋದಿ ಮತ್ತು ಬಿಜೆಪಿ ಪಕ್ಷದ ಮೇಲಿದೆ. ನಾನು ಪುನಃ ಬಿಜೆಪಿಗೆ ಸೇರುವೆ. ಪಕ್ಷ ಬಿಟ್ಟು ಹೋದ ಜಗದೀಶ್ ಶೆಟ್ಟರ್ ಅವರಂತಹವರನ್ನೇ ಬರಮಾಡಿಕೊಂಡು ಮತ್ತೆ ಟಿಕೆಟ್ ಕೊಟ್ಟಿದ್ದಾರೆ. ಗೆದ್ದು ಹೋದ ನನ್ನನ್ನು ಸೇರಿಸಿಕೊಳ್ಳುವುದಿಲ್ಲವೇ ಎಂದರು.

Also read: ಅಭಿನವ ಶಂಕರಾಲಯದ ಶತಮಾನೋತ್ಸವಕ್ಕೆ ಚಾಲನೆ | ಶಂಕರಮಠದಲ್ಲಿ ಸಹಸ್ರ ಮೋದಕ ಗಣಪತಿ ಹೋಮ

ಯಡಿಯೂರಪ್ಪನವರು #Yadiyurappa ನೀವು ಕ್ಲೀನ್ ಚಿಟ್ ಪಡೆದು ಬಂದ ಮೂರೇ ದಿನದಲ್ಲಿ ಮತ್ತೆ ಮಂತ್ರಿ ಸ್ಥಾನ ಕೊಡತ್ತೇವೆ ಎಂದಿದ್ದರು. ಎಲ್ಲಿ ಕೊಟ್ಟರು? ಇದು ಸುಳ್ಳಲ್ಲವೇ? ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಡಿಸಲು ಬರುತ್ತೆ. ನನ್ನ ಮಗನಿಗೆ ಟಿಕೆಟ್ ಕೊಡಿಸುತ್ತೇವೆ ಎಂದರೂ ಕೊಟ್ಟರಾ? ಅಪ್ಪ, ಮಕ್ಕಳಿಬ್ಬರೂ ಸುಳ್ಳುಗಾರರೇ ಅಲ್ಲವೇ ಎಂದು ಪ್ರಶ್ನಿಸಿದರು.

ಮಠಾಧೀಶರಿಗೆ ನೋವಾಗುವಂತೆ ನಾನು ಮಾತನಾಡಿಲ್ಲ. ಬೇಕಾದರೆ ಚಂದ್ರಗುತ್ತಿಯಲ್ಲಿ ಗಂಟೆ ಹೊಡೆಯಲು ಸಿದ್ಧ ಎಂದು ಸಂಸದ ರಾಘವೇಂದ್ರ ಹೇಳುತ್ತಾರೆ. ನನಗೆ ಈ ಗಂಟೆ, ಪಂಟೆಯಲ್ಲಿ ನಂಬಿಕೆ ಇಲ್ಲ. ಆದರೆ ಅವರು ಪ್ರಶ್ನೆ ಎತ್ತಿದ್ದಾರೆ. ಸ್ವಾಮೀಜಿಗಳಿಗೆ ನೋವುಂಟು ಮಾಡಿದ್ದೂ ನಿಜ, ಹೆಣ್ಣುಮಕ್ಕಳು ಕಣ್ಣೀರು ಹಾಕಿದ್ದೂ ನಿಜ. ಹೀಗಂತ ನಾನು ಗಂಟೆ ಹೊಡೆಯುತ್ತೇನೆ. ಅವರು ನೋವುಂಟು ಮಾಡಿಲ್ಲ ಎಂದು ಗಂಟೆ ಹೊಡೆಯಲಿ ಎಂದು ಸವಾಲು ಹಾಕಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4
Tags: Amit shahB Y RaghavendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsModiNews in KannadaNews KannadaShimogaShivamogga NewsYadiyurappaಅಮಿತ್ ಶಾಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಮೋದಿಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ | ಸಾಫ್ಟ್’ವೇರ್ ಉದ್ಯೋಗಿ ವಿವಾಹಿತೆ ನೇಣಿಗೆ ಶರಣು | ವರದಕ್ಷಿಣೆ ಕಿರುಕುಳದ ಆರೋಪ

Next Post

ಬಿಜೆಪಿಯಿಂದ ಎಲ್ಲ ಅಧಿಕಾರ ಅನುಭವಿಸಿ ಈಗ ಬಿಎಸ್’ವೈ ವಿರುದ್ಧ ಟೀಕೆ ಸಲ್ಲ: ಆಯನೂರು ವಿರುದ್ಧ ಸರ್ಜಿ ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಜೆಪಿಯಿಂದ ಎಲ್ಲ ಅಧಿಕಾರ ಅನುಭವಿಸಿ ಈಗ ಬಿಎಸ್'ವೈ ವಿರುದ್ಧ ಟೀಕೆ ಸಲ್ಲ: ಆಯನೂರು ವಿರುದ್ಧ ಸರ್ಜಿ ವಾಗ್ದಾಳಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!