Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಇಂಡಿಯಾ ಒಕ್ಕೂಟ ಛಿದ್ರವಾಗಿ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ: ಈಶ್ವರಪ್ಪ ವಿಶ್ವಾಸ

January 25, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ ಮಾಡಿದರು. ಈಗ ಕಾಂಗ್ರೆಸ್ ಜೊತೆಗೆ ಹೋಗಲ್ಲ ಅಂತ ಮಮತಾ ಬ್ಯಾನರ್ಜಿ, Mamatha Banerjee ಕೇಜ್ರಿವಾಲ್, Kejriwal ನಿತೀಶ್ ಕುಮಾರ್ Nitish Kumar ಹೇಳಿದ್ದಾರೆ. ಇಂಡಿಯಾ I.N.D.I.A ಒಕ್ಕೂಟ ಛಿದ್ರ ಛಿದ್ರ ಆಗುತ್ತೆ. ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ. ರಾಮ ಭಕ್ತರು, ರಾಷ್ಟ್ರ ಭಕ್ತರನ್ನು ಜನ ಇಷ್ಟ ಪಡುತ್ತಾರೆ. ಆಡಳಿತಕ್ಕೆ ತರುತ್ತಾರೆ ಎಂದು ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೀರಪ್ಪ ಮೊಯ್ಲಿ ಬಾಯಲ್ಲಿ ಇಷ್ಟು ದಿವಸ ಬಿರುಡೆ ಇಟ್ಟುಕೊಂಡಿದ್ದರು. ಈಗ ನರೇಂದ್ರ ಮೋದಿ PM Narendra Modi ರಾಮ ಲಲಾನ ಗಭರ್ಗುಡಿಗೆ ಹೋಗಿದ್ದೇ ತಪ್ಪು ಅಂದಿದ್ದಾರೆ. ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಮೊಯ್ಲಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಲೋಕಸಭೆ ಟಿಕೇಟ್‍ಗಾಗಿ ರಾಹುಲ್, ಸೋನಿಯಾ Rahul, Sonia ತೃಪ್ತಿ ಪಡಿಸಲು ಮೊಯ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ Ayodya Rama Mandira ಪ್ರಾಣಪ್ರತಿಷ್ಠೆಗೆ ಹೋಗುವ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರು 20 ದಿನ ತೆಗೆದುಕೊಂಡರು. ಈಗ ಗೋಡ್ಸೆ ರಾಮ, ಗಾಂಧಿ ರಾಮ ಅಂತ ಒಡೆಯುತ್ತಿದ್ದಾರೆ. ಜೈ ಟಿಪ್ಪು ಅಂತಿದ್ದವರು ಈಗ ಜೈಶ್ರೀರಾಮ್ ಅಂತಿದ್ದಾರೆ. ಟಿಪ್ಪು ಅಂತಿದ್ದವರು ಈಗ ರಾಮನ ಜಪ ಮಾಡುತ್ತಿದ್ದಾರೆ. ನಮ್ಮ ಹೆಸರಲ್ಲಿ ಶಿವ, ರಾಮ ಇದೆ ಎನ್ನುತ್ತಿದ್ದರು. ಸಮುದ್ರದ ಅಲೆ ವಿರುದ್ಧ ಈಜಲು ಹೋದರೆ ಕೊಚ್ಚಿಕೊಂಡು ಹೋಗ್ತೀವಿ ಅಂತ ಕಾಂಗ್ರೆಸಿಗರು ರಾಮನಿಗೆ ಗೌರವ ಕೊಡಲು ಬಂದಿದ್ದಾರೆ. ಕನಿಷ್ಠ ವಿರೋಧ ಪಕ್ಷದ ಸ್ಥಾನ ಆದರೂ ಸಿಗಲಿ ಅಂತ ವಾಪಸ್ ಬಂದಿದ್ದಾರೆ ಎಂದು ಕುಟುಕಿದರು.

Also read: ಅರಳಿಸುವ ಸಾಹಿತ್ಯಕ್ಕೆ ಮನಸ್ಸಿನಲ್ಲಿ ಆಯಸ್ಸು ಅಧಿಕ: ಎಂ.ಎನ್. ಸುಂದರರಾಜ್

ಸಿದ್ದರಾಮಯ್ಯ ತಲೆಯಲ್ಲಿ ಮೆದುಳು ಇದೆಯೋ ಇಲ್ವೋ ಗೊತ್ತಿಲ್ಲ. ರಾಮ ಲಲಾ ಪಕ್ಕದಲ್ಲಿ ಸೀತೆ, ಹನುಮಂತ ಇಲ್ಲ ಅಂದಿದ್ದಾರೆ. ಅಯೋಧ್ಯೆಯಲ್ಲಿ ಮಸೀದಿ ಒಡೆದಾಗ ಇದ್ದಿದ್ದು ಬಾಲ ರಾಮ. ಹಳ್ಳಿ ಜನ ಕೂಡ ರಾಮ ಹುಟ್ಟಿದ್ದು ಅಯೋಧ್ಯೆ ಅಂತಾರೆ. ಬಾಲ ರಾಮನ ಪಕ್ಕ ಸೀತೆ ಇರಲ್ಲ ಅಂತನೂ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.
Kalahamsa Infotech private limitedಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹಿಂದುಳಿದ ಜಾತಿ ನಾಯಕ ಎಂದು ಘೋಷಣೆ ಮಾಡಿಕೊಂಡು ಸಮಾಜದಲ್ಲಿ ಸಂಘರ್ಷ ಹುಟ್ಟು ಹಾಕಿದ್ದೇ ಸಾಧನೆ. ಸಿದ್ದರಾಮಯ್ಯ ತಾನು ಹಿಂದುಳಿದ, ದಲಿತ ನಾಯಕ ಅಂತ ಘೋಷಣೆ ಮಾಡಿಕೊಂಡಿದ್ದಾರೆ. ಆದರೆ ಜಾತಿ ಗಣತಿ ವರದಿ ಸಿದ್ಧ ಇದ್ದರೂ ಬಿಡುಗಡೆ ಮಾಡಿಲ್ಲ. ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಮುಖ್ಯಮಂತ್ರಿಗಳು ಯಾವಾಗ ಕೇಳಿದರೂ ವರದಿ ಕೊಡುತ್ತೇನೆ ಎಂದಿದ್ದಾರೆ. ಮೊದಲು ವರದಿ ಸ್ವೀಕಾರ ಮಾಡಲಿ ಎಂದರು.

ಜಾತಿ ಗಣತಿ ಹಿನ್ನೆಲೆಯಲ್ಲಿ ಲಿಂಗಾಯತರು ಸಮ್ಮೇಳನವನ್ನೇ ಮಾಡಿದರು. ಒಕ್ಕಲಿಗರು ಸಹಿ ಸಂಗ್ರಹ ಮಾಡಿದ್ದಾರೆ. ಹೀಗೆ ಸಿದ್ದರಾಮಯ್ಯ ಇಡೀ ಹಿಂದೂ ಸಮಾಜದಲ್ಲಿ ಸಂಘರ್ಷ ಹುಟ್ಟು ಹಾಕಿದ್ದಾರೆ. ಈಗ ತಮ್ಮ ಹಿಂಬಾಲಕರ ಮೂಲಕ ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶ ಮಾಡಲು ಹೊರಟಿದ್ದಾರೆ. ಇದು ವೋಟಿಗಾಗಿ ಈ ಹಿನ್ನಲೆಯಲ್ಲಿ  ನಿಮ್ಮ ನಿಲುವೇನು? ಸರ್ಕಾರದ ನಿಲುವೇನು? ಎಂದು ಪ್ರಶ್ನಿಸಿದರು.

ಜಾತಿ ಗಣತಿ ಸಿದ್ಧವಾಗಿ ಒಂಭತ್ತು ವರ್ಷ ಆಗಿದೆ. ಜಾತಿಗಣತಿ ವೈಜ್ಞಾನಿಕವಾಗಿ ಆಗಬೇಕು ಎಂಬುದು ಹಲವರ ಬೇಡಿಕೆ. ಜಯಪ್ರಕಾಶ್ ಹೆಗಡೆ ವರದಿ ರೆಡಿ ಇದೆ ಅಂದಾಗ ಸಿದ್ದರಾಮಯ್ಯ ತಗೊಬೇಕಿತ್ತು. ಚರ್ಚೆಗೆ ಬಿಡಬೇಕಿತ್ತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಗಿರೀಶ್ ಪಟೇಲ್, ಟಿ.ಡಿ.ಮೇಘರಾಜ್, ರಮೇಶ್, ಚಂದ್ರಶೇಖರ್, ಶಿವರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ayodya Rama MandiraCM SiddaramaiahI.N.D.I.AKannada NewsKannada News LiveKannada News Online ShivamoggaKannada News WebsiteKannada WebsiteKejriwalLatest News KannadaLocal NewsMallikarjuna KhargeMalnad NewsMamatha BanerjeeNews in KannadaNews KannadaNitish KumarPM Narendra ModiRahulShimogaShivamogga NewsSoniaಅಯೋಧ್ಯೆಯಲ್ಲಿ ರಾಮ ಮಂದಿರಇಂಡಿಯಾ ಒಕ್ಕೂಟಕೇಜ್ರಿವಾಲ್ನಿತೀಶ್ ಕುಮಾರ್ಮಮತಾ ಬ್ಯಾನರ್ಜಿಮಲೆನಾಡು_ಸುದ್ಧಿಮಲ್ಲಿಕಾರ್ಜುನ ಖರ್ಗೆಮುಖ್ಯಮಂತ್ರಿ ಸಿದ್ದರಾಮಯ್ಯರಾಹುಲ್ರೇಂದ್ರ ಮೋದಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸೋನಿಯಾ
Previous Post

ಅರಳಿಸುವ ಸಾಹಿತ್ಯಕ್ಕೆ ಮನಸ್ಸಿನಲ್ಲಿ ಆಯಸ್ಸು ಅಧಿಕ: ಎಂ.ಎನ್. ಸುಂದರರಾಜ್

Next Post

ಹಿರಿಯ ಸಾಹಿತಿ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿರಿಯ ಸಾಹಿತಿ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!