Saturday, May 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮೋದಿ ಶಿವಮೊಗ್ಗ ಭೇಟಿ ರಾಜಕೀಯ ಜಾತ್ರೆ ಹೊರತು ಕಾಳಜಿಯಲ್ಲ | ಆಯನೂರು ಮಂಜುನಾಥ್

March 20, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನಿ ನರೇಂದ್ರ ಮೋದಿಯವರ PM Narendra Modi ಶಿವಮೊಗ್ಗ ಭೇಟಿ ‘ರಾಜಕೀಯ ಜಾತ್ರೆ’ಯೇ ಹೊರತು ಜನರ ಬಗ್ಗೆ ಕಾಳಜಿಯಿಂದಲ್ಲ. ಇದೊಂದು ಪ್ರತಿಷ್ಠತೆಯ ಪ್ರದರ್ಶನವಾಯಿತೇ ಹೊರತು ಮಲೆನಾಡಿನ ಸಮಸ್ಯೆಗಳಿಗೆ ಉತ್ತರವಾಗಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ Ayanur Manjunath ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುವುದೇ ಚುನಾವಣಾ ಪ್ರಚಾರ ಎಂದುಕೊಂಡಿದ್ದಾರೆ. ಅವರು ಬಂದರೂ, ಹೋದರೂ ಅಷ್ಟೇ ಇಲ್ಲಿನ ಯಾವುದೇ ಸಮಸ್ಯೆಗಳಿಗೆ ಉತ್ತರವಾಗಲಿಲ್ಲ. ಕೇಂದ್ರಕ್ಕೆ ಸಂಬಂಧಪಟ್ಟಂತೆ ವಿಐಎಸ್‍ಎಲ್ ಕಾರ್ಖಾನೆಯ ಸಮಸ್ಯೆ ಇತ್ತು, ಶರಾವತಿ ಸಂತ್ರಸ್ಥರ ಸಮಸ್ಯೆ ಇತ್ತು, ಬರಗಾಲವಿತ್ತು, ಅಡಿಕೆ ಬೆಳೆಗಾರರ ಸಮಸ್ಯೆ ಇತ್ತು. ಇದ್ಯಾವುದರ ಬಗ್ಗೆಯೂ ಅವರು ಮಾತನಾಡಲಿಲ್ಲ. ನೀತಿ ಸಂಹಿತೆ ಇದ್ದರೂ ಕೂಡ ಅದಕ್ಕೆ ಪೂರಕವಾಗಿಯೇ ಮಾತನಾಡಬಹುದಿತ್ತು. ಆದರೆ ಹಾಗೆ ಮಾಡದೇ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರೂ ಅಷ್ಟೇ ಎಂದರು.
ಈ ಹಿಂದೆ ಬಿ.ವೈ. ರಾಘವೇಂದ್ರ B Y Raghavendra ವಿಐಎಸ್‍ಎಲ್ ಸಮಸ್ಯೆ ಬಗೆಹರಿಸುವುದಾಗಿ ಮಾತುಕೊಟ್ಟಿದ್ದರು ಅಮಿತ್ ಶಾ ಅವರು ನೀಡಿದ ಪತ್ರವನ್ನು ತೋರಿಸಿದರು. ಇದೆಲ್ಲ ಮೂಗಿಗೆ ತುಪ್ಪ ಹಚ್ಚುವ ಕೆಲಸ ಎಂದು ಅಂದೇ ಗೊತ್ತಿತ್ತು. ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಒಂದೇ ವಾರದಲ್ಲಿ ಬಗೆಹರಿಸುವುದಾಗಿ ಹೇಳಿದ್ದರು. ಆದರು ಬಗೆಹರಿಸಲಿಲ್ಲ. ರಾಜ್ಯ ಭೀಕರ ಬರಗಾಲದಲ್ಲಿದ್ದರು ಪ್ರಧಾನಿಯವರು ರಾಜ್ಯಕ್ಕೆ ನೆರವು ನೀಡುವ ಬಗ್ಗೆ ಮಾತನಾಡಲಿಲ್ಲ. ಹೋಗಲಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ನೀಡುವ ಬಗ್ಗೆಯೂ ಮಾತನಾಡಲಿಲ್ಲ. ಹಾಗಾಗಿ ಇದೊಂದು ರಾಜಕೀಯ ಜಾತ್ರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ವೈ.ಹೆಚ್.ನಾಗರಾಜ್, ಪ್ರಮುಖರಾದ ಶಿ.ಜು.ಪಾಶ, ಜಿ.ಪದ್ಮನಾಭ್, ಧೀರರಾಜ್ ಹೊನ್ನಾವಿಲೆ, ಆಯನೂರು ಸಂತೋಷ್ ಇದ್ದರು.
ಪತ್ರಿಕಾಗೋಷ್ಠಿ ಸ್ಥಳಕ್ಕೆ ಚುನಾವಣಾಧಿಕಾರಿ ಭೇಟಿ

ಆಯನೂರು ಮಂಜುನಾಥ್ ಅವರ ಪತ್ರಿಕಾಗೋಷ್ಠಿ ನಡೆಯುವ ಮೊದಲೇ ಚುನಾವಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪತ್ರಿಕಾಗೋಷ್ಠಿಗೆ ಅನುಮತಿ ಬೇಕು ಎಂದರು.

ಆದರೆ ಇದಕ್ಕೆ ಉತ್ತರ ನೀಡಿ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿಗೆ ಅನುಮತಿ ಬೇಕು ಎಂದು ಎಲ್ಲಿದೆ. ಆ ಆರ್ಡರ್ ಇದ್ದರೆ ಕೊಡಿ ನಾನು ಕಾರ್ಯಕರ್ತರ ಸಭೆಯನ್ನ ನಡೆಸುತ್ತಿಲ್ಲ. ಇಲ್ಲಿಗೆ ಬರುವ ಮೊದಲು ಅಧಿಕಾರಿಗಳು ಗೈಡ್‍ಲೈನ್ಸ್ ತೆಗೆದುಕೊಳ್ಳಬೇಕು ಎಂದರು.

ಅಧಿಕಾರಿಗಳು ತಮ್ಮ ಮೇಲಾಧಿಕಾರಿಗಳೊಡನೆ ಮಾತನಾಡಿದ ಮೇಲೆ ಅನುಮತಿ ಇಲ್ಲದಿದ್ದರು ಪತ್ರಿಕಾಗೋಷ್ಠಿ ನಡೆಸಬಹುದು. ಆದರೆ ನಾವು ನಿಮ್ಮ ಪತ್ರಿಕಾಗೋಷ್ಠಿಯನ್ನು ವೀಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತೇವೆ ಎಂದರು.

ಈ ಮಧ್ಯೆ ಚುನಾವಣಾಧಿಕಾರಿಗಳಿಗೆ ನೀವು ವೀಡಿಯೋ ರೆಕಾರ್ಡ್ ಮಾಡಿಕೊಳ್ಳಲು ಅಡ್ಡಿಯಿಲ್ಲ. ಆದರೆ ಈ ವೀಡಿಯೋದಲ್ಲಿ ಪತ್ರಕರ್ತರನ್ನು ತೋರಿಸಬೇಡಿ, ಅವರನ್ನು ಬಿಟ್ಟು ಪತ್ರಿಕಾಗೋಷ್ಠಿ ನಡೆಸುವವರ ವೀಡಿಯೋ ತೆಗೆದುಕೊಳ್ಳಿ ಎಂದರು.

ಚುನಾವಣೆಯ ಸಂದರ್ಭದಲ್ಲಿ ನೂರಾರು ಪತ್ರಿಕಾಗೋಷ್ಠಿಗಳಿಗೆ ಹಾಜರಾಗಿರುವ ಪತ್ರಕರ್ತರಿಗೂ ಕೂಡ ಇದೊಂದು ಹೊಸ ಅನುಭವ ಆಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

 

Tags: Ayanur ManjunathB Y RaghavendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamogga Newsಆಯನೂರು ಮಂಜುನಾಥ್ಪ್ರಧಾನಿ ನರೇಂದ್ರ ಮೋದಿಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಕ್ಕಳಿಬ್ಬರ ಭೀಕರ ಹತ್ಯೆ | ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಎನ್’ಕೌಂಟರ್ ಮಾಡಿದ ಯೋಗಿ ಸರ್ಕಾರ

Next Post

ಅವಮಾನವಾದೂ ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಯಾಕೆ ತುಟಿ ಬಿಚ್ಚಿಲ್ಲ: ಆಯನೂರು ಪ್ರಶ್ನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಅವಮಾನವಾದೂ ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಯಾಕೆ ತುಟಿ ಬಿಚ್ಚಿಲ್ಲ: ಆಯನೂರು ಪ್ರಶ್ನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

May 17, 2025

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

May 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

May 17, 2025

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!