No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಬೈಎಲೆಕ್ಷನ್: ಈಗಲಾದರೂ ಬ್ರಾಹ್ಮಣರಿಗೆ ಸಿಕ್ಕೀತೆ ನ್ಯಾಯ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 7, 2018
in ಶಿವಮೊಗ್ಗ
0
Share on FacebookShare on TwitterShare on WhatsApp

ಒಂದು ಕಾಲವಿತ್ತು… ಬ್ರಾಹ್ಮಣರ ಜ್ಞಾನ, ಪ್ರಾಮಾಣಿಕತನ ಹಾಗೂ ಶ್ರದ್ಧೆಗೆ ಎಲ್ಲೆಡೆ ಪ್ರಾಶಸ್ತ್ರ್ಯ ದೊರೆಯುತ್ತಿತ್ತು. ಆದರೆ, ಯಾವಾಗ ದೇಶಕ್ಕೆ ಸ್ವಾತಂತ್ರ್ಯ ಬಂದು ಸಂವಿಧಾನದಿಂದ ಜಾತ್ಯತೀತ ಎಂಬ ಕಲ್ಪನೆ ದೊರೆಯಿತು ಅಲ್ಲಿಗೆ ಬ್ರಾಹ್ಮಣರ ತುಳಿತ ಆರಂಭವಾಯಿತು ಎಂಬುದು ಇತಿಹಾಸದ ಪುಟಗಳಲ್ಲಿ ಇಂದಿಗೂ ಕಣ್ಣೀರಿಡುತ್ತಿವೆ.

ಅತ್ಯಂತ ಪ್ರಮುಖವಾಗಿ ರಾಜಕಾರಣವನ್ನು ಗಮನಿಸುವುದಾದರೆ ಬ್ರಾಹ್ಮಣರನ್ನು ವ್ಯವಸ್ಥಿತವಾಗಿ ತುಳಿಯುತ್ತಾ ಬಂದಿದ್ದು ಮಾತ್ರವಲ್ಲದೇ, ಮುಖ್ಯವಾಹಿನಿಯಿಂದ, ಆಯಕಟ್ಟಿನ ಜಾಗದಿಂದ ಹೊರಗಿಡುತ್ತಾ ಬರಲಾಗಿದೆ. ಇಂತಹ ಶೋಷಣೆಗೆ ಶಿವಮೊಗ್ಗ ಜಿಲ್ಲೆಯೂ ಹೊರತಲ್ಲ.

ಜಿಲ್ಲಾ ರಾಜಕಾರಣವನ್ನು ಒಮ್ಮೆ ತಿರುವಿ ನೋಡಿದರೆ ಬ್ರಾಹ್ಮಣರನ್ನು ಮೂಲೆಗುಂಪು ಮಾಡಿರುವುದು ಸ್ಪಷ್ಟವಾಗಿ ಕಾಣುತ್ತದೆ. ಕೆಲವೊಂದು ಸಣ್ಣ ಪುಟ್ಟ ಅವಕಾಶಗಳನ್ನು ಜಿಲ್ಲಾ ರಾಜಕಾರಣದಲ್ಲಿ ನೀಡಲಾಗಿದೆ ಎಂಬುದನ್ನು ಹೊರತುಪಡಿಸಿದರೆ, ಅವಕಾಶಕ್ಕೆ ತಕ್ಕಂತ ಬ್ರಾಹ್ಮಣರನ್ನು ಬಳಸಿಕೊಂಡವರೇ ಅಧಿಕ.

ಪ್ರಮುಖವಾಗಿ, ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ನೋಡುವುದಾದರೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರೂ ಪಕ್ಷಗಳು ಬ್ರಾಹ್ಮಣರನ್ನು ಕಡೆಗಣಿಸುತ್ತಲೇ ಬಂದಿದೆ.

ಬಿಜೆಪಿ ವಿಚಾರವಾಗಿ ನೋಡುವುದಾದರೆ, ಇಲ್ಲೂ ಸಹ ಬ್ರಾಹ್ಮಣ ಸಮುದಾಯಕ್ಕೆ ಮಹತ್ವದ್ದು ಎಂಬ ಕೊಡುಗೆ ಹಾಗೂ ಅವಕಾಶಗಳೇನೂ ದೊರೆತಿಲ್ಲ. ಜಾತಿ ಲೆಕ್ಕಾಚಾರ ಎಂಬ ಹಣೆಪಟ್ಟಿಯ ಅಡಿಯಲ್ಲಿ ವಿಪ್ರ ಸಮುದಾಯವನ್ನು ನಿರ್ಧಿಷ್ಟ ದೂರದಲ್ಲಿಡಲಾಗಿದೆ.

1952 ನಡೆದ ಮೊದಲ ಲೋಕಸಭಾ ಚುನಾವಣೆಯಿಂದ 2014ರ ಚುನಾವಣೆಯವರೆಗೂ ಒಮ್ಮೆ ಹಿಂತಿರುಗಿ ನೋಡಿದರೆ, ಎಲ್ಲ ಪಕ್ಷಗಳೂ ಸಹ ಬ್ರಾಹ್ಮಣರನ್ನು ನಿರ್ಲಕ್ಷಿಸಿವೆ.

ಈ ಕೆಳಗಿನ ಪಟ್ಟಿಯನ್ನೊಮ್ಮೆ ನೋಡಿ

Year

Candidates

Winner

Political Party

Runner-up

1951 NA K. G. Wodeyar INC T. L. Kalliah(SP)
1957 NA K. G. Wodeyar INC T. L. Kallaiah(PSP)
1962 NA S. V. Krishnamoorthy Rao INC V. K. Lakshmana Gowda(PSP)
1967 NA J. H. Patel SSP H.s. Rudrappa(INC)
1971 3 T. V. C Veerabasappa INC J. H. Patel(SSP)
1977 2 A. R. Badarinarayan INC J. H. Patel(BLD)
1980 11 T. V. Chandrashekarappa INC D. G. Shivannagowda(BJP)
1984 11 T. V. Chandrashekarappa INC D. G. Shivannagowda(BJP)
1989 NA T.v.chandrashekarappa INC M.kotoji Rao(JD)
1991 17 K.g. Shivappa INC B.s. Yediyurappa(BJP)
1996 17 S Bangarappa KCP Ayanur Manjunatha(BJP)
1999 5 S.bangarappa INC Ayanur Manjunatha(BJP)
2004 6 S. Bangarappa BJP Ayanur Manjunath(INC)
2009 12 B.Y. RAGHAVENDRA BJP S. BANGARAPPA(INC)

2005ರಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಎಂ.ಬಿ. ಭಾನುಪ್ರಕಾಶ್ ಅವರಿಗೆ ಟಿಕೇಟ್ ನೀಡಲಾಗಿತ್ತು ಎನ್ನುವುದರ ಹೊರತಾಗಿ, ಇಲ್ಲಿ ಬ್ರಾಹ್ಮಣರಿಗೆ ಅವಕಾಶಗಳು ಮರೀಚಿಕೆಯಾಗಿದೆ.

ಇನ್ನು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬ್ರಾಹ್ಮಣ ಮತದಾರರ ಅಂದಾಜು ಸಂಖ್ಯೆಯನ್ನೊಮ್ಮೆ ನೋಡಿ.

  • ಶಿವಮೊಗ್ಗ     – 32000
  • ಸಾಗರ        – 28000
  • ತೀರ್ಥಹಳ್ಳಿ   – 20000
  • ಹೊಸನಗರ  – 15000
  • ಸೊರಬ       – 8000
  • ಶಿಕಾರಿಪುರ   – 8000
  • ಭದ್ರಾವತಿ    – 8000

ಅಂದರೆ ಒಟ್ಟು ಜಿಲ್ಲೆಯಲ್ಲಿ ಅಂದಾಜು 1,19000 ದಷ್ಟು(ಸ್ವಲ್ಪ ಹೆಚ್ಚು ಕಡಿಮೆ) ಬ್ರಾಹ್ಮಣ ಮತದಾರರು ಇದ್ದಾರೆ. ಇಷ್ಟು ಸಂಖ್ಯೆಯಲ್ಲಿ ಬ್ರಾಹ್ಮಣ ಮತದಾರರು ಇದ್ದಾಗ್ಯೂ ವಿಪ್ರರಿಗೆ ಬಿಜೆಪಿ ಅವಕಾಶವನ್ನು ನೀಡುತ್ತಿಲ್ಲ ಎಂದರೆ ಇದು ನಿಜಕ್ಕೂ ಅನ್ಯಾಯವೇ ಹೌದು.

ಭಾರತೀಯ ಜನತಾ ಪಕ್ಷ ಹಿಂದೂ ಪರ ಪಕ್ಷ, ಬ್ರಾಹ್ಮಣರ ಪರವಾದ ಪಕ್ಷ ಎಂದು ಹೇಳಿಕೊಂಡಿರುವುದೇ ವಿನಾ, ಜಿಲ್ಲೆಯಲ್ಲಿ ವಿಪ್ರ ಸಮುದಾಯಕ್ಕೆ ಸರಿಯಾದ ಅವಕಾಶವನ್ನುನೀಡಿಲ್ಲ ಎನ್ನುವುದು ಸತ್ಯ.

1980ರಿಂದೀಚೆಗೆ ನೋಡಿ: 1980ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಡಿ.ಜಿ. ಶಿವಾನಂದಗೌಡ ಅವರಿಗೆ ಟಿಕೇಟ್ ನೀಡಲಾಗಿತ್ತು. ಆನಂತರ 1984ರಲ್ಲೂ ಸಹ ಅವರನ್ನೇ ಅಭ್ಯರ್ಥಿಯನ್ನಾಗಿಸಲಾಗಿದ್ದು, ಎರಡನೆಯ ಸ್ಥಾನ ಪಡೆದು ಸೋತಿದ್ದರು.

ಇನ್ನು 1989ರ ಚುನಾವನೆಯಲ್ಲೂ ಸಹ ಬಿಜೆಪಿ ಗೆಲುವು ಸಾಧಿಸಲಿಲ್ಲ. ಆನಂತರ 1991ರಲ್ಲಿ ಬಿ.ಎಸ್. ಯಡಿಯೂರಪ್ಪ ಅಭ್ಯರ್ಥಿಯಾಗಿದ್ದರೆ, 1996 ಹಾಗೂ 1999ರಲ್ಲಿಯೂ ಆಯನೂರು ಮಂಜುನಾಥ್ ಅಭ್ಯರ್ಥಿಯಾಗಿದ್ದರು.

2004ರ ಚುನಾವಣೆ ವೇಳೆಗೆ ಬಿಜೆಪಿಗೆ ಬಂದಿದ್ದ ಎಸ್. ಬಂಗಾರಪ್ಪ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿದ್ದರೆ, 2009ರಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಅವರನ್ನು ಅಭ್ಯರ್ಥಿಯನ್ನಾಗಿಸಿ ಬಿಜೆಪಿ ಗೆದ್ದಿತ್ತು. ಹಾಗೆಯೇ, 2014ರಲ್ಲಿ ಬಿ.ಎಸ್. ಯಡಿಯೂರಪ್ಪ ಅಭ್ಯರ್ಥಿಯಾಗಿ ಐತಿಹಾಸಿಕ ಗೆಲವು ಸಾಧಿಸಿದ್ದರು.

ಈಗ, ಶಿಕಾರಿಪುರದಿಂದ ಶಾಸಕರಾಗಿರುವ ಬಿ.ಎಸ್. ಯಡಿಯೂರಪ್ಪ ಅವರು ಸಾಂಸದ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಬಿಜೆಪಿ ಅಭ್ಯರ್ಥಿ ಯಾರು ಎಂಬ ಕುರಿತಾಗಿ ಕುತೂಹಲ ಕೆರಳಿಸಿದೆ.

ಗೆಲ್ಲುವ ಅಭ್ಯರ್ಥಿ ಎಂಬ ಕಾರಣಕ್ಕೆ ಪ್ರತಿ ಬಾರಿಯೂ ಜಾತಿ, ಧರ್ಮದ ಮತಗಳ ಲೆಕ್ಕಾಚಾರದಲ್ಲಿ ಟಿಕೇಟ್ ನೀಡುತ್ತಾ ಬಂದರೆ, ಉಳಿದ ಜನಾಂಗದ ನಾಯಕರು, ಕಾರ್ಯಕರ್ತರ ಬೆಳವಣಿಗೆ ಹೇಗೆ ಎಂಬುದನ್ನು ಪಕ್ಷ ಅರಿಯದೇ ಇರುವುದು ದುರಂತ. ಪಕ್ಷಕ್ಕಾಗಿ ದುಡಿಯುವ ಮುಖಂಡರು, ಕಾರ್ಯಕರ್ತರನ್ನು ಪರಿಗಣಿಸುವಾಗ ಮುಖ್ಯವಾಗದ ಲೆಕ್ಕಾಚಾರ, ಬ್ರಾಹ್ಮಣ ಸೇರಿದಂತೆ ಬೇರೆ ಜನಾಂಗದವರ ಮತ ಹಾಕಿಕೊಳ್ಳುವಾಗ ಇಲ್ಲದ ಲೆಕ್ಕಾಚಾರ ಟಿಕೇಟ್ ನೀಡುವಾಗ ಮಾತ್ರ ಯಾಕೆ ಎಂಬುದು ಪ್ರಶ್ನೆ?

ಇಷ್ಟು ವರ್ಷ ಆಗಿದ್ದು ಆಗಿದೆ. ಇನ್ನು ಮುಂದೆ ಬರುವ ಉಪ ಚುನಾವಣೆ ಹಾಗೂ 2019ರಲ್ಲಿ ಎದುರಾಗುವ ಚುನಾವಣೆಯಲ್ಲಾದರೂ ಬ್ರಾಹ್ಮಣರಿಗೆ ಅವಕಾಶ ನೀಡಬೇಕಿದೆ.

ಇತರೆ ಜನಾಂಗದ ಮತದಾರರ ಸಂಖ್ಯೆ ಬ್ರಾಹ್ಮಣರ ಸಂಖ್ಯೆಗಿಂತಲೂ ಹೆಚ್ಚಿದೆ ಎಂಬ ಲೆಕ್ಕಾಚಾರವನ್ನು ಪಕ್ಷ ಹಾಕಬಹುದು. ಹಾಗಿದ್ದರೆ, ಬ್ರಾಹ್ಮಣ ಮುಖಂಡರೊಬ್ಬರಿಗೆ ಟಿಕೇಟ್ ನೀಡಿ, ಅವರನ್ನು ಗೆಲ್ಲಿಸುವಲ್ಲಿ ಪಕ್ಷ ಸಂಪೂರ್ಣವಾಗಿ ಶ್ರಮಿಸಿ, ಗೆಲ್ಲಿಸಲಿ.. ಆಗ ಅದು ಪಕ್ಷದ ಸರ್ವ ಜನಾಂಗದ ಶಾಂತಿಯ ತೋಟವಾದೀತು.

ಹೀಗಾಗಿ, ಈ ನಿಟ್ಟಿನಲ್ಲಿ ಪಕ್ಷ ಹಾಗೂ ಮುಖಂಡರು ವರಿಷ್ಠರ ಗಮನಕ್ಕೆ ತಂದು, ಈ ಬಾರಿಯಾದರೂ ವಿಪ್ರ ಸಮುದಾಯಕ್ಕೆ ಬಿಜೆಪಿಯಲ್ಲಿ ಆದ್ಯತೆ ಸಿಗಲಿ.. ಪಕ್ಷ ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತದೆಯೇ?

Tags: BJPBrahminscongressKalpa NewsShivamoggaShivamogga MP Election
Share196Tweet123Send
Previous Post

Big Breaking: 10 ಲಾಂಚ್ ಪ್ಯಾಡ್, 450 ಉಗ್ರರು ಯಾಕೆ ಸಿದ್ದರಿದ್ದಾರೆ ಗೊತ್ತಾ?

Next Post

ಒಂದೆಡೆ ರಾಜನಾಥ ಸಿಂಗ್ ಭೇಟಿ, ಇನ್ನೊಂದೆಡೆ ಉಗ್ರರ ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಒಂದೆಡೆ ರಾಜನಾಥ ಸಿಂಗ್ ಭೇಟಿ, ಇನ್ನೊಂದೆಡೆ ಉಗ್ರರ ದಾಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

June 5, 2026
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

June 5, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL