Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನೌಕರರು ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ: ಸಂಸದ ರಾಘವೇಂದ್ರ ಸೂಚನೆ

ಸರ್ಕಾರಿ ನೌಕರರ ಸುಸಜ್ಜಿತ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ...

July 7, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ಥಾಪನೆಗೊಂಡು ಶತಮಾನೋತ್ಸವ ಆಚರಿಸುತ್ತಿರುವ ಶುಭಸಂದರ್ಭದಲ್ಲಿ 12ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅತ್ಯಾಧುನಿಕ, ಮಾದರಿ ಹಾಗೂ ಸುಸಜ್ಜಿತ ಸಭಾಭವನ ನೌಕರರ ಇತಿಹಾಸದಲ್ಲಿ ಮೈಲುಗಲ್ಲಾಗಿ ಉಳಿಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಅವರು ಇಂದು ನಗರದ ಕೆ.ಇ.ಬಿ.ವೃತ್ತದಲ್ಲಿ ಹಳೆಯ ನೌಕರರ ಭವನದ ಆವರಣದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಿದ ನಂತರ ನೌಕರರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಕಳೆದ ದಶಕಗಳ ಅವಧಿಯಲ್ಲಿ ನೌಕರರ ಸಂಘವು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಮತ್ತು ಅವಲಂಬಿತರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘದ ನೇತೃತ್ವ ವಹಿಸಿದ ಸಂಘದ ಪದಾಧಿಕಾರಿಗಳೆಲ್ಲರ ಶ್ರಮ ಮೆಚ್ಚುವಂತದ್ದಾಗಿದೆ ಎಂದರು.

ನಿರ್ಮಿಸಲು ಉದ್ದೇಶಿಸಿರುವ ಕಟ್ಟಡದ ಕಾಮಗಾರಿ ಮುಂದಿನ 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳುವ ವಿಶ್ವಾಸ ಹೊಂದಿದ್ದು, ನೌಕರರು ಸರ್ಕಾರ ಮತ್ತು ರಾಜ್ಯದ ಜನರ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಸರ್ಕಾರದ ಬಹುತೇಕ ಎಲ್ಲಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ನೌಕರರ ಕಾರ್ಯ ಮಹತ್ವದ್ದಾಗಿದೆ. ಸರ್ಕಾರವೂ ಕೂಡ ತನ್ನ ಆದಾಯದ ಬಹುಪಾಲನ್ನು ಆಡಳಿತ ವ್ಯವಸ್ಥೆಗೆ ವಿನಿಯೋಗಿಸುತ್ತಿದೆ ಎಂದರು.

ನೌಕರರು ತಾವು ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಹಾಗೂ ಕೆಲಸಕ್ಕಾಗಿ ಬರುವ ಸಾರ್ವಜನಿಕರು ತಮ್ಮ ಕೆಲಸದ ನಂತರ ನೆಮ್ಮದಿಯಿಂದ ಹಿಂದಿರುಗುವಂತೆ ಅತ್ಯಂತ ಕಡಿಮೆ ಅವಧಿಯಲ್ಲಿ ಉತ್ತಮ ಸೇವೆ ನೀಡಿ ಮಾನವೀಯತೆ ಮೆರೆಯುವಂತೆ ಅವರು ನೌಕರರಿಗೆ ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮಾತನಾಡಿ, ಜೀವಮಾನವಿಡೀ ತಮ್ಮ ಅಮೂಲ್ಯ ಸಮಯವನ್ನು ಕಚೇರಿಯಲ್ಲಿಯೇ ಕಳೆದು ನಿವೃತ್ತರಾಗುವ ನೌಕರರ ಬದುಕು ಕೂಡ ಹಸನಾಗಬೇಕು. ಅವರು ತಮ್ಮ ನಿವೃತ್ತಿಯ ಜೀವನವನ್ನು ನೆಮ್ಮದಿಯಿಂದ ಕಳೆಯುವಂತಾಗಬೇಕು. ಅದಕ್ಕಾಗಿ ಸರ್ಕಾರವು ಘೋಷಿಸಿ, ಅನುಷ್ಠಾನಕ್ಕೆ ತಂದಿರುವ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮುಂದುವರೆಸಲು ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಎಸ್.ಜ್ಯೋತಿ ಪ್ರಕಾಶ್, ಮೇಯರ್ ಸುನಿತಾ ಅಣ್ಣಪ್ಪ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಸೂಡಾ ಆಯುಕ್ತ ಎಂ. ಕರಭೀಮಣ್ಣನವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಡಾ. ನಾಗರಾಜ ನಾಯ್ಕ್, ರಾಜ್ಯ ಸಂಘದ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ, ಕೋಶಾಧ್ಯಕ್ಷ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಎಂ.ಪಿ.ಎಲ್. ಸ್ಪೋರ್ಟ್ಸ್ ಫೌಂಡೇಶನ್, ಕೋವಿಡ್ ಸಹಯೋಗ್, ಪಿ.ಇ.ಎಸ್. ಟ್ರಸ್ಟ್, ಸ್ಪರ್ಶ ಹಾಸ್ಪಿಟಲ್, ಯುನೈಟೆಡ್‌ವೇ ಬೆಂಗಳೂರು, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಲಸಿಕಾ ಅಭಿಯಾನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಚಾಲನೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದಲ್ಲಿಯೇ ಮೊದಲ ಬಾರಿಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಿನ್ಯಾಸಗೊಳಿಸಲಾಗಿರುವ ಒ.ಎಂ.ಆರ್. ಶೀಟ್‌ನ್ನು ಸಂಸದ ಬಿ.ವೈ.ರಾಘವೇಂದ್ರ ಹಾಗೂ ಗಣ್ಯರು ಬಿಡುಗಡೆಗೊಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Previous Post

ಅಭಿವೃದ್ಧಿ ಕಾಮಗಾರಿಗಳ ಅನುದಾನ ಬಿಡುಗಡೆಗೆ ಶಾಸಕ ಹಾಲಪ್ಪ ಮನವಿ

Next Post

ಕುವೆಂಪು ವಿಶ್ವವಿದ್ಯಾನಿಲಯ: ನವೀನ ಸಂಯೋಜನೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುವೆಂಪು ವಿಶ್ವವಿದ್ಯಾನಿಲಯ: ನವೀನ ಸಂಯೋಜನೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!