Monday, September 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶರಾವತಿ, ವಿಐಎಸ್’ಎಲ್, ಎಂಪಿಎಂ ವಿಚಾರದಲ್ಲಿ ಕಾಂಗ್ರೆಸ್’ಗೆ ಚಾಟಿ ಬೀಸಿದ ಎಂಪಿ ರಾಘವೇಂದ್ರ

ಶರಾವತಿ ಸಂತ್ರಸ್ತು ಭಿಕ್ಷೆ ಕೇಳುತ್ತಿಲ್ಲ, ಸಮಸ್ಯೆಯನ್ನು ನಾನು ಪರಿಹರಿಸುತ್ತೇನೆ: ಸಂಸದ

March 28, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶರಾವತಿ Sharavathi ಸಂತ್ರಸ್ಥರ ಮತ್ತು ವಿಐಎಸ್’ಎಲ್ ಕಾರ್ಖಾನೆ #VISL ಕಾರ್ಮಿಕರ ಸಮಸ್ಯೆಯನ್ನು ನಾನು ಖಂಡಿತ ಬಗೆಹರಿಸುತ್ತೇನೆ ಈಗಾಗಲೇ ಈ ಬಗ್ಗೆ ಪ್ರಯತ್ನದ ಹಾದಿ ಮುಂದುವರೆದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಾವತಿ ಸಂತ್ರಸ್ಥರ ಮತ್ತು ವಿಐಎಸ್’ಎಲ್ ಕಾರ್ಖಾನೆ ಸಮಸ್ಯೆ ಬಿಜೆಪಿ ಸರ್ಕಾರದ್ದಲ್ಲ. 1980ರವರೆಗು ಮತ್ತು ಅದಾದ ನಂತರವು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ನಾಡಿನ ಬೆಳಕಿಗಾಗಿ ಭೂಮಿ ಕಳೆದುಕೊಂಡ ಮುಳುಗಡೆ ಸಂತ್ರಸ್ಥರ ಸಮಸ್ಯೆಯನ್ನು ಆಗಿನ ಕಾಂಗ್ರೆಸ್ ಸರ್ಕಾರ ಏಕೆ ಬಗೆಹರಿಸಲಿಲ್ಲ. ಈಗ ನಮ್ಮ ಕಡೆ ಬೆರಳು ತೋರಿಸುತ್ತಿದ್ದಾರೆ ಎಂದರು.
ಕಾಗೋಡು ತಿಮ್ಮಪ್ಪನವರು ವಿಧಾನಸಭಾ ಅಧ್ಯಕ್ಷರಾಗಿದ್ದಾಗ ಮತ್ತು ಸಚಿವರಾಗಿದ್ದಾಗ ಈ ಬಗ್ಗೆ ಒಂದಿಷ್ಟು ಕಾಯಕಲ್ಪ ನೀಡಿದ್ದರು ಎಂದು ನಾನು ಒಪ್ಪಿಕೊಳ್ಳುತ್ತೇನೆ 9900 ಎಕರೆಯಲ್ಲಿ ಸುಮಾರು 5000 ಎಕರೆಯನ್ನು ಡಿ.ನೋಟಿಪೀಕೇಷನ್‍ಗಾಗಿ ಅವರು ಪ್ರಯತ್ನಪಟ್ಟಿದ್ದರು. ಆದರೆ ಆಗ ಕೇಂದ್ರದ ಒಪ್ಪಿಗೆ ಪಡೆಯಬೇಕಿತ್ತು. ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯದೇ ಇದ್ದುದ್ದರಿಂದ ಸುಪ್ರೀಂ ಕೋರ್ಟ್ ಇದಕ್ಕೆ ಒಪ್ಪಿಲ್ಲ ಎಂದರು.

ಇದು ಕಾಂಗ್ರೆಸ್ಸಿನ ಸರ್ಕಾರದ ತಪ್ಪಾಗಿದೆ. ಈ ತಪ್ಪನ್ನು ನಾವು ಸರಿಮಾಡಲು ಸತತ ಹೋರಾಟ ಮಾಡುತ್ತಿದ್ದೇವೆ. ಸಂಸತ್‍ನಲ್ಲಿ ಮಾತನಾಡಿಲ್ಲ ಎಂದು ಕಾಂಗ್ರೆಸ್ಸಿಗರು ಹೇಳುತ್ತಾರೆ. ಆದರೆ ನಾನು ಮಾತನಾಡಿರುವುದನ್ನು ರಾಜ್ಯದ ಎಲ್ಲಾ ಪತ್ರಿಕೆಗಳು ವರದಿ ಮಾಡಿದೆ ಎಂದು ಪತ್ರಿಕಾ ವರದಿಯನ್ನು ತೋರಿಸಿದರು.
ಶರಾವತಿ ಸಂತ್ರಸ್ಥರು ಭಿಕ್ಷೆ ಕೇಳುತ್ತಿಲ್ಲ. ಅದು ಅವರ ಹಕ್ಕು, ಅವರ ಸಮಸ್ಯೆಯನ್ನು ನಾನು ಖಂಡಿತ ಬಗೆಹರಿಸುತ್ತೇನೆ. ಆ ಪ್ರಯತ್ನ ಈಗಾಗಲೇ ಮುಂದುವರೆದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಸಂತ್ರಸ್ಥರ ಸಮಸ್ಯೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‍ಗೆ ಆಫಿಡವೆಟ್ ಕೂಡ ಹಾಕಿಲ್ಲ ಎಂದರು.

Also read: BREAKING | ಚುನಾವಣೆ ಹೊತ್ತಲ್ಲಿ ಸಿಎಂ, ಡಿಸಿಎಂಗೆ ಸಮನ್ಸ್ ಜಾರಿ | ಕಾರಣವೇನು? ಏನು ಪ್ರಕರಣ?

ಹಾಗೆಯೇ ವಿ.ಐ.ಎಸ್.ಎಲ್. ಕಾರ್ಖಾನೆ ಸಂಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ಅದನ್ನು ಕೇಂದ್ರಕ್ಕೆ ವಹಿಸಿಕೊಟ್ಟಿತ್ತು. ಒಂದು ಪಕ್ಷ ವಿ.ಐ.ಎಸ್.ಎಲ್. ಕಾರ್ಖಾನೆ ನಷ್ಟ ಹೊಂದಿದರೆ ಅದನ್ನು ಮತ್ತೆ ರಾಜ್ಯ ಸರ್ಕಾರಕ್ಕೆ ವಾಪಾಸ್ಸು ಕೊಡಬೇಕು ಎಂಬ ನಿಯಮವನ್ನು ಅಂದಿನ ರಾಜ್ಯ ಸರ್ಕಾರ ಮಾಡಲಿಲ್ಲ. ಇದು ಕೂಡ ಕಾಂಗ್ರೆಸ್ ಸರ್ಕಾರದ ತಪ್ಪು, ಆದರೆ ನಾನು ಸಂಸದನಾದ ಮೇಲೆ ವಿ.ಐ.ಎಸ್.ಎಲ್. ಕಾರ್ಖಾನೆಗೆ ಬೀಗ ಹಾಕಲು ಬಿಟ್ಟಿಲ್ಲ. ಹಾಗೆಯೇ ಎಂಪಿಎಂ ಕಾರ್ಖಾನೆಯ ಪುನಶ್ಚೇತನಕ್ಕೂ ನಾನು ಪ್ರಯತ್ನಿಸುತ್ತಿದ್ದೇನೆ ಎಂದರು.

ಹಾಗೆಯೇ ಚುನಾವಣಾ ಬಾಂಡ್‍ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಇದು ಪಾರದರ್ಶಕವಾಗಿದೆ. ಸುಪ್ರೀಂ ಕೋರ್ಟ್‍ಗೆ ಈಗಾಗಲೇ ನಮ್ಮ ಪಕ್ಷ ವಿವರವನ್ನು ತಿಳಿಸಿದೆ. ತನಿಖಾ ಸಂಸ್ಥೆಗಳು ತಮ್ಮ ಕೆಲಸ ತಾವು ಮಾಡುತ್ತವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaSharavathiShimogaShivamogga Newsಮಲೆನಾಡು_ಸುದ್ಧಿಶರಾವತಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಚುನಾವಣೆ ಹೊತ್ತಲ್ಲಿ ಸಿಎಂ, ಡಿಸಿಎಂಗೆ ಸಮನ್ಸ್ ಜಾರಿ | ಕಾರಣವೇನು? ಏನು ಪ್ರಕರಣ?

Next Post

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

September 8, 2025

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025

ಪಕ್ಷಮಾಸದ ಪ್ರಯುಕ್ತ ಸೆ.21ರವರೆಗೆ ವಿವಿಧೆಡೆ “ಗರುಡ ಪುರಾಣ” ಧಾರ್ಮಿಕ ಪ್ರವಚನ

September 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

September 8, 2025

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!