Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆ.28 ರವರೆಗೆ ಮೈತ್ರಿ ಆ್ಯಂಟಿಕ್ ಚಿನ್ನದ ಬೋನಸ್ ಉತ್ಸವ: ಕಣ್ಮನ ಸೆಳೆಯುತ್ತಿರುವ ಆಭರಣಗಳ ಖರೀದಿಗೆ ಮಹಿಳೆಯರ ಒಲವು

August 26, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಇದೇ ಪ್ರಪ್ರಥಮ ಬಾರಿಗೆ, ಮೈತ್ರಿ ಮೈ ಜುವೆಲ್ಸ್ ಚಿನ್ನದ ಮಳಿಗೆಯಲ್ಲಿ ಏರ್ಪಡಿಸಲಾಗಿದ್ದ ಆ್ಯಂಟಿಕ್ ಚಿನ್ನದ ಉತ್ಸವ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, ಇದೀಗ ಈ ಉತ್ಸವವನ್ನು ಮತ್ತಷ್ಟು ದಿನಗಳ ಕಾಲ ಮುಂದುವರೆಸಲಾಗುತ್ತಿದೆ.
ಆ. 28ರ ಭಾನುವಾರದವರೆಗೆ ಈ ಉತ್ಸವ ಮುಂದುವರೆಸಲಾಗುತ್ತಿದ್ದು, ಆಕರ್ಷಕ ಚಿನ್ನದ ಆ್ಯಂಟಿಕ್ ಆಭರಣಗಳು ಮಹಿಳೆಯರ ಮನಸೂರೆಗೊಂಡಿವೆ. ನವನವೀನ ಶೈಲಿಯ ಹಳದಿ ವಜ್ರಾಭರಣಗಳ ಪ್ರದರ್ಶನದಲ್ಲಿ ಚಿನ್ನದ ನೆಕ್ ಲೇಸ್ ಗಳು, ಹಾರ, ಚೌಕರ್, ಆಕರ್ಷಕ ಡಿಸೈನ್ಸ್ ಗಳ ಬಳೆಗಳು, ಮೇಕಿಂಗ್ ಜಾರ್ಚಸ್ ಇಲ್ಲದೇ, ಆಕರ್ಷಕ ಡಿಸೈನ್ಸ್ ಗಳ ಕಲಾತ್ಮಕತೆಯ ಕುಸುರಿ ಕೆಲಸದ ಆಭರಣಗಳನ್ನು ಮೈತ್ರಿ ಮೈ ಜುವೆಲ್ಸ್ ನಲ್ಲಿ ಪಾರದರ್ಶಕತೆ ಮತ್ತು ಅತ್ಯಂತ ಕಡಿಮೆ ದರದಲ್ಲಿ ವ್ಯವಹರಿಸಲಾಗುತ್ತಿದೆ.
ಈ ಆ್ಯಂಟಿಕ್ ಜುವೆಲರಿ ಉತ್ಸವಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ, ಆ. 28 ರ ಭಾನುವಾರದವರೆಗೆ ಬೋನಸ್ ಉತ್ಸವ ಆಚರಿಸಲಾಗುತ್ತಿದ್ದು, ಪ್ರತಿ ಗ್ರಾಹಕರು ಚಿನ್ನದ ಖರೀದಿ ಮಾಡಲು ಇದೊಂದು ಸುವರ್ಣಾವಕಾಶವಾಗಿದೆ. ಮಲೆನಾಡು ಶೈಲಿ ಆ್ಯಂಟಿಕ್ ಜುವೆಲರಿಗಳಿಗೆ ಮಾರುಹೋಗಿರುವ ಹೆಂಗಳೆಯರು, ಗೌರಿ-ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಮತ್ತಷ್ಟು ದಿನಗಳ ಕಾಲ ಈ ಉತ್ಸವ ನಡೆಸಲು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಈ ಉತ್ಸವ ಮುಂದುವರೆಸಲಾಗಿದ್ದು, ಚಿನ್ನ-ಬೆಳ್ಳಿಯ ನೂತನ ಮತ್ತು ಪುರಾತನ ಶೈಲಿಯ ಆಭರಣಗಳಿಗಾಗಿ ಮೈತ್ರಿ ಮೈ ಜುವೆಲ್ಸ್ ಗೆ ದಾಪುಗಾಲಿಡುತ್ತಿದ್ದಾರೆ.
ಅಷ್ಟೇ ಅಲ್ಲದೇ, ಆಭರಣಗಳ ಸಂಗ್ರಹಣ ಯೋಜನೆ ಸದಸ್ಯತ್ವ ಕೂಡ ನೀಡಲಾಗುತ್ತಿದ್ದು, ಜೊತೆಗೆ ಲಕ್ಕಿ ಡಿಪ್ ಕೊಡುಗೆಯನ್ನು ಕೂಡ ಮೈತ್ರಿ ಮೈ ಜುವೆಲ್ಸ್ ಸಾದರಪಡಿಸುತ್ತಿದ್ದು, ಚಿನ್ನದ ಮಳಿಗೆಯ ಈ ವಿಶೇಷ ಉತ್ಸವದಲ್ಲಿ, ವಿವಿಧ ಆಕರ್ಷಕ ಡಿಸೈನ್ಸ್ ಗಳ ಆಭರಣಗಳ ಅಪರಿಮಿತ ಆಯ್ಕೆಗಳ ಅನನ್ಯ ಸಂಗ್ರಹ ಮೈತ್ರಿ ಮೈ ಜುವೆಲ್ಸ್ ಮಳಿಗೆಯಲ್ಲಿದೆ.
ಆಭರಣಗಳ ಮೇಲೆ ಹೂಡಿಕೆ ಮಾಡಲು ಈಗ ಕಾಲ ಪಕ್ವವಾಗಿದ್ದು, ಮಹಿಳೆಯರು ಆಭರಣಗಳನ್ನು ಖರೀದಿಸಿ ಮನೆಗೆ ಸಮೃದ್ಧಿಯಿಂದ ಕೊಂಡೊಯ್ಯಬೇಕೆಂಬ ಅಭಿಲಾಷೆ ನಮ್ಮದು. ಮುಂಬರುವ ಮದುವೆ ಸಮಾರಂಭಗಳಿಗೆ, ಹಬ್ಬ-ಹರಿದಿನಗಳಿಗೆ ಆಭರಣಗಳನ್ನು ಕೊಂಡುಕೊಳ್ಳಲು ಮೈತ್ರಿ ಮೈ ಜುವೆಲ್ಸ್ ಉತ್ತಮ ವೇದಿಕೆಯಾಗಿದೆ. ಶಿವಮೊಗ್ಗ ಸೇರಿದಂತೆ, ಸುತ್ತಮುತ್ತಲಿನ ನಾಗರೀಕರಿಗೆ ಆಭರಣಗಳನ್ನು ನೋಡಲು ಮತ್ತು ಕೊಳ್ಳಲು ಮೈತ್ರಿ ಮೈ ಜುವೆಲ್ಸ್ ನ ಆ್ಯಂಟಿಕ್ ಚಿನ್ನದ ಉತ್ಸವ ಸಹಕಾರಿಯಾಗಿದೆ.
ಸಂಸ್ಕೃತಿಯ ಆಭರಣಗಳು ಒಂದೇ ವೇದಿಕೆಯಲ್ಲಿ ಪ್ರದರ್ಶನ ಮಾಡಲಾಗುತ್ತಿರುವುದು ನಮಗೆ ಹೆಮ್ಮೆಯ ಹೆಮ್ಮೆಯ ವಿಷಯವಾಗಿದ್ದು, ಮಹಿಳೆಯರಿಗಾಗಿ ಆ್ಯಂಟಿಕ್ ಚಿನ್ನದ ಉತ್ಸವವನ್ನು ನಾವು ಆಯೋಜಿಸಿದ್ದೆವೆ. ಮದುವೆ, ಹಬ್ಬ, ಶುಭ ಕಾರ್ಯಗಳಿಗೆ ಮೆರಗು ನೀಡಲು, ಮೈತ್ರಿ ಮೈ ಜುವೆಲ್ಸ್ ಆಭರಣ ಮಳಿಗೆಯಲ್ಲಿ ಈ ಒಂದು ವಿನೂತನ ಆ್ಯಂಟಿಕ್ ಚಿನ್ನದ ಉತ್ಸವ ಆಯೋಜಿಸಲಾಗಿದೆ. ಭಾರತೀಯ ಶೈಲಿಯ ಒಡವೆಗಳ ಉತ್ಸವ ಆಗಸ್ಟ್ 19 ರಿಂದ 25 ರವರೆಗೆ 6 ದಿನಗಳ ಕಾಲ ಇದ್ದು, ಇದನ್ನು ಆ.28 ರವರೆಗೆ ಗ್ರಾಹಕರ ಒತ್ತಾಸೆ ಮೇರೆಗೆ ಉತ್ಸವ ಮುಂದುವರೆಯುತ್ತಿದ್ದು, ಗ್ರಾಹಕರು ಈ ಉತ್ಸವವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಗ್ರಾಹಕರಲ್ಲಿ ಸಂಸ್ಥೆ ಸಿಇಓ ಆಗಿರುವ ಶ್ರೀ ಸೆಂಥಿಲ್ ವೇಲನ್ ಮನವಿ ಮಾಡಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Antique jewelryDiamond JewelryGoldGold Show RoomJewelryKannada News WebsiteLatest News KannadaMythri My JewelsOrnamentShimogaShivamoggaShivamogga Newsಆಭರಣಆ್ಯಂಟಿಕ್ ಆಭರಣಚಿನ್ನವಜ್ರಾಭರಣಶಿವಮೊಗ್ಗ
Previous Post

ಬಂಟ್ವಾಳ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮ

Next Post

ಶ್ರೀಕ್ಷೇತ್ರ ಕೊಲ್ಲೂರಿಗೆ ಸಂಸದ ರಾಘವೇಂದ್ರ ಭೇಟಿ: ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀಕ್ಷೇತ್ರ ಕೊಲ್ಲೂರಿಗೆ ಸಂಸದ ರಾಘವೇಂದ್ರ ಭೇಟಿ: ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!