ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಂಗಳೂರಿನ ಗುಂಡೂರಾವ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಪ್ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ನ ತಂಡ ಭಾಗವಹಿಸಿ ಸಮಗ್ರ ಬಹುಮಾನವನ್ನು ಪಡೆಯಿತು.
ಈ ಸಂದರ್ಭದಲ್ಲಿ ಅಸೋಸಿಯೇಶನ್ ಅಧ್ಯಕ್ಷರಾದ ಶಿಹಾನ್, ಶಿವಮೊಗ್ಗ ವಿನೋದ್, ರಾಜ್ಯ ಕರಾಟೆ ಸಂಸ್ಥೆಯ ಚೇರ್ಮನ್ ಶಿಹಾನ್ ಎಂ ಅಲ್ತಾಫ್ ಪಾಷಾ ತರಬೇತಿದಾರರಾದ ವೆಂಕಟೇಶ್, ಶ್ರೇಯಸ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post