Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನ.12ರಂದು ರಾಷ್ಟ್ರೀಯ ಲೋಕ್ ಅದಾಲತ್: ಯಾವ ಪ್ರಕರಣಗಳು ಇತ್ಯರ್ಥಗೊಳ್ಳಲಿದೆ? ಇಲ್ಲಿದೆ ಮಾಹಿತಿ

October 18, 2022
in ಶಿವಮೊಗ್ಗ
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನವೆಂಬರ್ 12 ರ ಶನಿವಾರದಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ.

ಈ ಲೋಕ ಅದಾಲತ್‍ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‍ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ವಿನೀತ ಶರ್ಮ ವಿರುದ್ದ ರಾಕೇಶ್ ಶರ್ಮ ಮತ್ತು ಇತರರು ಪ್ರಕರಣದಲ್ಲಿ ದಿ: 11.08.2020 ರಂದು ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲು ಕುರಿತು, ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು.
ಇದೂ ಅಲ್ಲದೇ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಚಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜೀ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು.

Also read: ಶಿವಮೊಗ್ಗ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್: ಯಾವ ಕೆಟಗರಿಗೆ ಮೀಸಲು? ಇಲ್ಲಿದೆ ಮಾಹಿತಿ

ಈ ಅವಾರ್ಡ್ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ರಿ ಇದ್ದಂತೆ ಆಗುತ್ತಿದ್ದು, ಅಂತಹ ಅವಾರ್ಡ್‍ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್‍ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಶೀಘ್ರವಾಗಿ ನ್ಯಾಯದಾನವಾಗುತ್ತದೆ. ಆದ್ದರಿಂದ ಜನತೆ ಇಂತಹ ಪ್ರಕ್ರಿಯೆ ಉಪಯೋಗವನ್ನು ಪಡೆಯಬೇಕು. ಪ್ರಕರಣಗಳನ್ನು ರಾಜೀ ಸಂಧಾನಕ್ಕಾಗಿ ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನಗೌಡ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್: ಯಾವ ಕೆಟಗರಿಗೆ ಮೀಸಲು? ಇಲ್ಲಿದೆ ಮಾಹಿತಿ

Next Post

ವಿದ್ಯುತ್ ಖಾಸಗಿಕರಣ ನಿರ್ಧಾರ ಕೈಬಿಡದಿದ್ದಲ್ಲಿ ಉಗ್ರ ಹೋರಾಟ: ರಾಜ್ಯ ರೈತ ಸಂಘ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದ್ಯುತ್ ಖಾಸಗಿಕರಣ ನಿರ್ಧಾರ ಕೈಬಿಡದಿದ್ದಲ್ಲಿ ಉಗ್ರ ಹೋರಾಟ: ರಾಜ್ಯ ರೈತ ಸಂಘ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!