Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆಗಸ್ಟ್ 7ರಂದು ಶಿವಮೊಗ್ಗದಲ್ಲಿ ನವರಸಧಾರೆ ನೃತ್ಯ ಕಾರ್ಯಕ್ರಮ

August 4, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶ್ರೀವಿಜಯ ಕಲಾನಿಕೇತನದಿಂದ ಆಗಸ್ಟ್ 7 ರ ಶನಿವಾರ ಸಂಜೆ 6 ಗಂಟೆಗೆ ರಾಜೇಂದ್ರನಗರದ ಪವಿತ್ರಾಂಗಣದಲ್ಲಿ ಪುರಂದರ ರಚನೆಗಳನ್ನು ಆಧರಿಸಿದ ನವರಸ ಧಾರೆ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವೈದ್ಯ ಸಹೋದರಿಯರು ಮತ್ತು ಕಲಾವಿದೆಯರಾದ ಡಾ. ಕೆ.ಎಸ್. ಚೈತ್ರ ಮತ್ತು ಡಾ. ಕೆ.ಎಸ್. ಶುಭ್ರತಾ ಅವರು ನವರಸ ಧಾರೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ.

ನಟ್ಟುವಾಂಗದಲ್ಲಿ ಡಾ. ಕೆ.ಎಸ್. ಪವಿತ್ರ, ಹಾಡುಗಾರಿಕೆಯಲ್ಲಿ ವಿದ್ವಾನ್ ವಿನಯ್ ರಾಜಮಾನ್ಯ, ಮೃದಂಗದಲ್ಲಿ ವಿದ್ವಾನ್ ಜಿ.ಎಸ್. ನಾಗರಾಜ್ ಮತ್ತು ಕೊಳಲಿನಲ್ಲಿ ವಿದ್ವಾನ್ ರಾಕೇಶ್ ಸುಧೀರ್ ಅವರು ಪಾಲ್ಗೊಳ್ಳಲಿದ್ದಾರೆ.

ಸುಬ್ಬಯ್ಯ ದಂತ ವೈದ್ಯಕೀಯ ವಿದ್ಯಾಲಯದ ನಿರ್ದೇಶಕರು ಮತ್ತು ಲೇಖಕಿಯೂ ಆದ ವಿನಯಾ ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಡಾ. ಕೆ.ಆರ್. ಶ್ರೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ದಾಸ ಸಾಹಿತ್ಯದ ವಿವರಣೆ:
ದಾಸ ಸಾಹಿತ್ಯ ನಡುಗನ್ನಡ ಕಾಲದಲ್ಲಿ ಆರಂಭವಾಗಿ ಸುಮಾರು ೨೦ನೆಯ ಶತಮಾನದ ವರೆಗೂ ಬೆಳೆದು ಬಂದ ಕನ್ನಡ ಸಾಹಿತ್ಯ ಪ್ರಕಾರ. ಮಧ್ಯ ಯುಗದ ಕರ್ನಾಟಕದ ಚರಿತ್ರೆಯಲ್ಲಿ ಸಾಮಾಜಿಕ ಆಂದೋಲನದ ದೃಷ್ಠಿಯಿಂದ ಹರಿದಾಸರು ವಹಿಸಿದ ಪಾತ್ರ ಬಹುಮುಖ್ಯದ್ದಾಗಿದೆ.

ದಾಸ ಸಾಹಿತ್ಯದ ಮುಖ್ಯ ಉದ್ದೇಶ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಧರ್ಮ ಪ್ರಚಾರ ಮತ್ತು ಸಮಾಜ ಸುಧಾರಣೆ ಮಾಡುವುದು. ಈ ಕಾರ್ಯಕ್ಕೆ ಹರಿದಾಸರು ಉಪಯೋಗಿಸಿದ ಮಾಧ್ಯಮ ಸಂಗೀತ ಮತ್ತು ನೃತ್ಯದ್ದಾಗಿತ್ತು. ದಾಸರೆಂದರೆ ಪುರಂದರ ದಾಸರಯ್ಯ ಎಂದು ತಮ್ಮ ಗುರುಗಳಿಂದಲೇ ಹೊಗಳಿಸಿಕೊಂಡ ದಾಸಶ್ರೇಷ್ಠರು ಪುರಂದರದಾಸರು.

ಸಾಹಿತ್ಯ ಸಂಗೀತ, ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ, ನೀಡಿದ ಬೆಳಕು ಅದ್ಭುತವಾದದ್ದು. ಪುರಂದರ ವಿಠ್ಠಲ ಎಂಬ ಅಂಕಿತದಲ್ಲಿ ತಮ್ಮ ಕೀರ್ತನ ಕೈಂಕರ್ಯವನ್ನು ನೆರವೇರಿಸಿದ ಪುರಂದರ ದಾಸರು ಬರೆದ ಕೀರ್ತನೆಗಳನ್ನು ಪುರಂದರ ಉಪನಿಷತ್ ಎಂದು ಗೌರವಿಸಲಾಗಿದೆ.

ಪುರಂದರದಾಸರ ಸಾಹಿತ್ಯ ಕೃಷಿ ಬಹಳ ವಿಸ್ತಾರವಾದದ್ದು. ಆಗಿನ ಕಾಲದ ಜನಜೀವನದ ಹೊಳಹುಗಳನ್ನು ಇವರ ರಚನೆಗಳಲ್ಲಿ ನಾವು ಕಾಣಬಹುದು. ತನ್ನ ಕಾಲದ ಸಮಾಜದ ಮೂಢನಂಬಿಕೆಗಳನ್ನು, ಆಡಂಬರಗಳನ್ನು, ತೋರಿಕೆಯ ನಿಷ್ಠೆಯನ್ನು, ಅಂಧಶ್ರದ್ಧೆಯನ್ನು, ಧಾರ್ಮಿಕ ಮೌಢ್ಯವನ್ನು ಕೃತಿಗಳಲ್ಲಿ ಚೆನ್ನಾಗಿ ಬಯಲಿಗೆಳೆದಿದ್ದಾರೆ.

ಪುರಂದರ ದಾಸರ ಕೃತಿಗಳನ್ನು ಗಮನಿಸಿದಾಗ ಅವರು ಸಂಗೀತ ನೃತ್ಯವನ್ನು ಮೂರು ಮಟ್ಟಗಳಲ್ಲಿ ನೋಡುವುದು ಕಂಡುಬರುತ್ತದೆ. ಜೀವನ ಪ್ರೀತಿ ಹರಿಭಕ್ತಿ ಮತ್ತು ಮುಕ್ತಿ ಸಾಧನೆ. ಪುರಂದರ ದಾಸರ ರಚನೆಗಳಲ್ಲಿ ಕೆಲವನ್ನು ಆಯ್ದು ಅವುಗಳಲ್ಲಿ ವಿವಿಧ ರಸಗಳ ಸೆಲೆಯನ್ನು ಗುರುತಿಸಿ ಅದಕ್ಕೊಂದು ಮೂರ್ತರೂಪ ಕೊಡುವ ಪ್ರಯತ್ನ ನವರಸ ಧಾರೆ.

ಈ ಕಾರ್ಯಕ್ರಮವು ಕೋವಿಡ್ ನಿಯಮಗಳ ಅನುಸಾರವಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ನಡೆಯಲಿದ್ದು, ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶ್ರೀವಿಜಯದ ಮುಖ್ಯಸ್ಥೆ ಡಾ. ಕೆ.ಎಸ್. ಪವಿತ್ರಾ ಅವರು ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶಿವಮೊಗ್ಗೆ
Previous Post

ಮುಂದೆಯೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಸಚಿವ ಈಶ್ವರಪ್ಪ

Next Post

ಆಗಸ್ಟ್ 6ರಂದು ಕೆ. ವಿ. ಶಿವಕುಮಾರ್ – ಗೋಪಾಲ್ ಯಡಗೆರೆಯವರಿಗೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಗಸ್ಟ್ 6ರಂದು ಕೆ. ವಿ. ಶಿವಕುಮಾರ್ - ಗೋಪಾಲ್ ಯಡಗೆರೆಯವರಿಗೆ ಅಭಿನಂದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!