Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

ಗಾಜನೂರಿನ ನವೋದಯ ಶಾಲೆಯಲ್ಲಿ ಬೆಳ್ಳಿ ಹಬ್ಬದ ಸಂಭ್ರಮ

December 23, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನವೋದಯ ಶಾಲೆಗಳು, ಗ್ರಾಮೀಣ ಭಾಗದ  ವಿದ್ಯಾರ್ಥಿಗಳನ್ನು ಆರಿಸಿ, ಅವರಲ್ಲಿ ಅಡಗಿದ್ದ ಸುಪ್ತ ಪ್ರತಿಭೆ ಗಳನ್ನು ಗುರುತಿಸಿ, ಒಳ್ಳೆಯ ಸಂಸ್ಕೃತಿ ಕಲಿಸಿ, ದೇಶಕ್ಕೆ ಉತ್ತಮ ನಾಗರಿಕರನ್ನಾಗಿಸುವ ಒಂದು ಅತ್ಯುತ್ತಮ ಸಂಸ್ಥೆಯಾಗಿ ಬೆಳೆದಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಹೇಳಿದರು.

ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ “ಹಳೆ ವಿದ್ಯಾರ್ಥಿಗಳ ಮಿಲನ” ಮತ್ತು “13ನೇ ಬ್ಯಾಚ್ ವತಿಯಿಂದ ಬೆಳ್ಳಿಹಬ್ಬ ಸಂಭ್ರಮ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ರೀತಿಯ ಕಾರ್ಯಕ್ರಮಗಳು ನವೋದಯ ಶಾಲೆಯ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಒಂದು ಸ್ಪೂರ್ತಿ. ಇದರಿಂದ ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರ ಆರಿಸಿಕೊಂಡರೆ ತಮಗೆ ಉತ್ತಮ ಭವಿಷ್ಯ ಇದೆ ಎಂಬ ಕಲ್ಪನೆ ಬರಲಿದೆ ಎಂದರು.
ಕುವೆಂಪು ವಿವಿ Kuvempu VV ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಮಾತನಾಡಿ, ಮಾನವ ಮತ್ತು ಪರಿಸರ ಒಂದು ಅವಿನಾಭವ ಸಂಬಂಧ ಹೊಂದಿದ್ದು, ಈ ನಿಟ್ಟಿನಲ್ಲಿ ಪರಿಸರವನ್ನು ಪೋಷಿಸಿ ಬೆಳಸುವ ಗುಣ ಮಕ್ಕಳಲ್ಲಿ ಬೆಳೆಯಬೇಕು..ಗಾಜನೂರಿನ ನವೋದಯ ಶಾಲೆ ಪ್ರಕೃತಿಯ ಮಡಿಲಲ್ಲಿ ಇದ್ದು, ಇಲ್ಲಿನ ಮಕ್ಕಳು ಗಿಡಗಳನ್ನು ಬೆಳೆಸಿ, ಪರಿಸರವನ್ನು ಸ್ವಚ್ಛವಾಗಿ ಇಟ್ಟು, ಮುಂದಿನ ಪೀಳಿಗೆಗೆ ಮಾದರಿ ಆಗಲಿ ಎಂದು ಹರಸಿದರು.

ಕಾರ್ಯಕ್ರಮದಲ್ಲಿ  ಜವಾಹಾರ್ ನವೋದಯ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ರವಿ, ಉಪ ಪ್ರಾಂಶುಪಾಲ ಜಾನ್ಸನ್ ಪಿ ಜೇಮ್ಸ್ ಅವರುಗಳು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಗಾಜನೂರು ನವೋದಯದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳನ್ನು ಉನ್ನತ ಮಟ್ಟಕ್ಕೆ ಬೆಳೆಯುವುದಕ್ಕೆ ಪ್ರೆರೇಪಿಸಿದ ಹಳೆ ಶಿಕ್ಷಕರ ವೃಂದಕ್ಕೆ, ಅವರ ಕಾರ್ಯವನ್ನು ಶ್ಲಾಘಿಸಿ, ನೆನಪಿನ ಕಾಣಿಕೆ ನೀಡಿ, ಸನ್ಮಾನಿಸಲಾಯಿತು. ಜೊತೆಗೆ ಪ್ರಸಕ್ತ ಸಾಲಿನಲ್ಲಿ ನವೋದಯದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಶಿಕ್ಷಕ ಬಳಗ ಮತ್ತು ಇತರೆ ಸಹೋದ್ಯೋಗಿಗಳಿಗೆ ಕೃತಜ್ಞತೆಯ ಸಂಕೇತ ನೀಡಿ, ಅಭಿನಂದನೆಗಳನ್ನು ಸಲ್ಲಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮಗಳು ನಡೆದವು.

ಈ ವರ್ಷದ ಬೆಳ್ಳಿ ಹಬ್ಬವನ್ನು ಆಚರಿಸಿದ 13ನೇ ಬ್ಯಾಚ್ ವಿದ್ಯಾರ್ಥಿಗಳು ತಮ್ಮ ಮೆಚ್ಚಿನ ಶಾಲೆಗೆ 1.10 ಲಕ್ಷ ರೂ ವ್ಯಯಿಸಿ ಎರಡು ಶಾಲಾ ಕೊಠಡಿಗಳಿಗೆ ಚಾವಣಿಯ ಒಳಮೈ (ಸೀಲಿಂಗ್) ನಿರ್ಮಾಣಕ್ಕೆ ಸಹಕರಿಸಿದರು. ಹಳೆ ವಿದ್ಯಾರ್ಥಿಗಳ ಈ ಕೊಡುಗೆಗೆ, ಪ್ರಾಂಶುಪಾಲರಾದ ಜಿ ವಲ್ಲಿಯಮೈ ಅವರು 13ನೇ ಬ್ಯಾಚ್ ಕಾರ್ಯವನ್ನು ಶ್ಲಾಘಿಸಿದರು. ಜೊತೆಗೆ ಬೆಂಗಳೂರಿನ ಖ್ಯಾತ ಪಾದಗಳ ಆರೈಕೆಯ ಸಂಸ್ಥೆಯಾದ – ಆಪ್ಟ್ ಫುಟ್ ಸೆಕ್ಯೂರ್ (Apta Foot Secure) ವತಿಯಿಂದ ಉಚಿತವಾಗಿ ಪಾದಗಳ ತಪಾಸಣೆ, ಅದರ ನಿರ್ವಹಣೆ ಮತ್ತು ಸಮಗ್ರ ಆರೈಕೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

Also read: ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

ಕಾರ್ಯಕ್ರಮದಲ್ಲಿ ನವೋದಯ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕ ವೃಂದದ ವಿ ಎಸ್ ಹೆಗಡೆ, ಮನೋಜ್ ಪವಾಸ್ಕರ್, ರಾಜಕುಮಾರ್ ಕಡೆಮನಿ, ಸುರೇಶ್, ಹಳೆ ವಿದ್ಯಾರ್ಥಿ ಸಂಘ ಮಿಲನದ ಅಧ್ಯಕ್ಷರಾದ ತಾರಾನಾಥ್, ಅರುಣ್ ಕುಮಾರ್, ಡಾ. ಸುನಿಲ್ ಕುಮಾರ್, ಎಂ ಪಿ ನವೀನ್ ಕುಮಾರ್, ಪ್ರಕಾಶ್ ಜೋಯ್ಸ್  ಮತ್ತು ಗಾಜನೂರು ನವೋದಯ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಜರಿದ್ದರು.
ಕಾರ್ಯಕ್ರಮ ಯಶಸ್ವಿಯಾಗಲು ಮಿಲನ ತಂಡದವರ ಜೊತೆಗೆ ಸಹಕರಿಸಿದ13ನೆ ಬ್ಯಾಚ್ ನ ವಿದ್ಯಾರ್ಥಿಗಳಾದ ಪ್ರದೀಪ್, ವಿಶ್ವಚೇತನ, ಹನುಮಂತ, ಪ್ರಜ್ವಲ್ ಜೈನ್, ರಶ್ಮಿ ಬಿ.ಕೆ, ಗಣೇಶ್ ಹಾಗೂ ಶ್ವೇತ ಮತ್ತಿತರರಿಗೆ ಅಭಿನಂದನೆ ಸಲ್ಲಿಸಲಾಯಿತು.

ಗಾಜನೂರು ಹಳೆ ನವೋದಯ ವಿದ್ಯಾರ್ಥಿಗಳ ಸಾಧನೆ :

  • ಸಮಾಜದ ಪ್ರಮುಖ ಕ್ಷೇತ್ರಗಳಾದ ಮೆಡಿಸಿನ್, ಇಂಜಿನಿಯರಿಂಗ್ , ಡಿಫೆಂನ್ಸ್ ಸರ್ವಿಸ್ , ಲೀಗಲ್ ಸರ್ವಿಸ್ , ಚಾರ್ಟೆಡ್ ಅಕೌಂಟ್, ಶಿಕ್ಷಣ ಸಂಸ್ಥೆಗಳಲ್ಲಿ ಪ್ರೊಫೆಸರ್, ಲೆಕ್ಚರರ್, ಟೀಚರ್, ಕೃಷಿ ಮತ್ತು ತೋಟಗಾರಿಕೆ ಗಳಲ್ಲಿ ವಿಜ್ಞಾನಿ, ರಾಜಕೀಯ, ಬ್ಯಾಂಕಿಂಗ್, ಕ್ರೀಡೆ, ಸಂಗೀತ ಪ್ರತಿಯೊಂದು  ಕ್ಷೇತ್ರಗಳಲ್ಲಿ ತಮ್ಮ ಚಾಪು ಮೂಡಿಸಿದ್ದಾರೆ.
  • ರಾಜ್ಯಾದ್ಯಂತ ಸೀಡ್‌ಬಾಲ್ (ಬೀಜದ ಉಂಡೆ) ನಿಸರ್ಗವನ್ನು ಹಸಿರಾಗಿಸುವ ಒಂದು ಯೋಜನೆ ಮಾಡಿ,  ಕಾರ್ಯಾಗಾರದ ಅರಿವು ಮೂಡಿಸಿ, ಪರಿಸರದ ಬಗ್ಗೆ ಕಾಳಜಿ ವಹಿಸಿದ್ದು ಇನ್ಫಿನಿಟಿ ಕಾರ್ತಿಕ್ – ಬ್ರೈನ್ ಸೈಂಟಿಸ್ಟ್
  • ಡಾ. ಚಿನ್ನಬಾಬು ಸಿಇಓ – ಗ್ರೇಸ್ ಕ್ಯಾನ್ಸರ್ ಫೌಂಡೇಶನ್ ಅವರಿಂದ  ಶಿವಮೊಗ್ಗ ನವೋದಯಲ್ಲಿ, ಕಳೆದ ವರ್ಷ ಗ್ರಾಮೀಣ ಭಾಗದವರಿಗೆ ಉಚಿತವಾಗಿ ಕ್ಯಾನ್ಸರ್ ತಪಾಸಣೆ ಮತ್ತು ವೈದ್ಯಕೀಯ ಸೌಲಭ್ಯ ನೀಡಲಾಯಿತು
  • ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಒಂದು ಚೌಕಟ್ಟಿನಲ್ಲಿ ಹೊಂದುವ ಆಶಯದೊಂದಿಗೆ ಜೆಎನ್‌ವಿ ಶಿವಮೊಗ್ಗದಲ್ಲಿ “ಕವಿ ವನ” ನಿರ್ಮಿಸಲಾಗಿದೆ. ಇಲ್ಲಿ ಕನ್ನಡದ 8 ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳ ಮೂರ್ತಿ ನಿರ್ಮಿಸಿ, ಅವರ ನುಡಿಗಳನ್ನು ಕೆತ್ತಲಾಗಿದೆ.
  • ನವೋದಯ ದಿನಗಳ ನಂತರ ಹೊರಬಂದ ಹಲವು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಶೈಕ್ಷಣಿಕ ಬೆಂಬಲವಾಗಿ ಪ್ರತಿವರ್ಷ 2ರಿಂದ 3ಲಕ್ಷ ಅನುದಾನ ಮೀಸಲಿಟ್ಟು, ತಮ್ಮ ಜೀವನವನ್ನು ನೀರೂಪಿಸುತ್ತಿರುವ ಕಾರ್ಯ ಮಾಡುತ್ತಿದ್ದಾರೆ ಈ ಶಾಲೆಯ ಆಲೂಮ್ನಿ ಬಳಗ.
  • ನವೋದಯ ಮತ್ತು ಮೊರಾರ್ಜಿ ಪರೀಕ್ಷೆಗಳಿಗೆ, ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಕಳೆದ ಮೂರು ವರ್ಷಗಳಿಂದ ಉಚಿತ ತರಬೇತಿ ಶಿಬಿರ (4 ತಿಂಗಳು) ನಡೆಸಲಾಗುತ್ತಿದೆ. ಈ ಶಿಬಿರಕ್ಕೆ 149 ವಿದ್ಯಾರ್ಥಿಗಳು ಭಾಗವಹಿಸಿದ್ದು, ಇಲ್ಲಿಯವರೆಗೆ 4 ವಿದ್ಯಾರ್ಥಿಗಳು ನವೋದಯ ಮತ್ತು 26 ಮಕ್ಕಳು ಮೊರಾರ್ಜಿ ಶಾಲೆಗಳಿಗೆ ತೇರ್ಗಡೆ ಆಗಿದ್ದು, 76.4 ಲಕ್ಷ ಶೈಕ್ಷಣಿಕ ಉಪಯೋಗ ಪಡೆದಿದ್ದಾರೆ. ಈ ಶಿಬಿರ ಶಿವಮೊಗ್ಗ ಜಿಲ್ಲೆಯ ಹುಂಚ, ನೆಲವಾಗಿಲು ಮತ್ತು ಕೋಣಂದೂರು ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ.

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
      

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu VVLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಕುವೆಂಪು ವಿವಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

Next Post

ಹಿಜಾಬ್ ವಿಷಯ ಪ್ರಸ್ತಾಪದಿಂದ ರಾಜ್ಯದಲ್ಲಿ ಗೊಂದಲ ವಾತಾವರಣ ಸೃಷ್ಠಿ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File image

ಹಿಜಾಬ್ ವಿಷಯ ಪ್ರಸ್ತಾಪದಿಂದ ರಾಜ್ಯದಲ್ಲಿ ಗೊಂದಲ ವಾತಾವರಣ ಸೃಷ್ಠಿ: ಮಾಜಿ ಡಿಸಿಎಂ ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!