Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನೇಹಾ ಕೊಲೆ ಪ್ರಕರಣ | ಸಿಒಡಿ ತನಿಖೆಗೆ | ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ | ಸಿದ್ದರಾಮಯ್ಯ

April 22, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ #Neha Hubli ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ. ಪಾಟೀಲ್ ಭೇಟಿ ನೀಡಿದ್ದಾರೆ. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುವುದಾಗಿ ಹೇಳಿದರು.
ದಿಂಗಾಲೇಶ್ವರ ಸ್ವಾಮಿಗಳ ಉಮೇದುವಾರಿಕೆ ಹಿಂಪಡೆದು ಕಾಂಗ್ರೆಸ್ ಬೆಂಬಲಿಸಲು ಮನವಿ

ಜಾತ್ಯಾತೀತ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಉಮೇದುವಾರಿಕೆಯನ್ನು ಹಿಂಪಡೆದು ಜಾತ್ಯಾತೀತ ಪಕ್ಷ ಕಾಂಗ್ರೆಸ್ ನ್ನು ಬೆಂಬಲಿಸಬೇಕೆಂದು ಅವರಲ್ಲಿ ಮನವಿ ಮಾಡಿದ್ದೇನೆ. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ ಎಂದರು.

ಕುಡಿಯುವ ನೀರು ಹಾಗೂ ಮೇವಿಗೆ ತೊಂದರೆಯಾಗದಂತೆ ಕ್ರಮ
ಬರ ಪರಿಹಾರ ನೀಡಿಲ್ಲದ್ದರ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದ ಮೊರೆ ಹೊದಿದ್ದೇವೆ. ಪ್ರಕೃತಿ ವಿಕೋಪ ನಿರ್ವಹಣೆ ಕಾಯ್ದೆ ಪ್ರಕಾರ ಕೇಂದ್ರ ತಂಡ ವರದಿ ನೀಡಿದ ಒಂದು ತಿಂಗಳೊಳಗೆ ಇತ್ಯರ್ಥ ಮಾಡಬೇಕು. ಅಕ್ಟೋಬರ್ ತಿಂಗಳಲ್ಲಿ ವರದಿ ಸಲ್ಲಿಸಲಾಗಿದ್ದು ಆರು ತಿಂಗಳಾದರೂ ಇಲ್ಲಿಯವರೆಗೆ ಪರಿಹಾರ ನೀಡಿಲ್ಲ. ನಾನೇ ಖುದ್ದು ಪ್ರಧಾನಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಡಿಸೆಂಬರ್ 23 ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಹೇಳಿದ್ದರು. ರಾಜ್ಯದಿಂದ ರೈತರಿಗೆ 2000 ರೂ.ಗಳವರೆಗೆ ಪರಿಹಾರ ನೀಡಿದ್ದೇವೆ. 34 ಲಕ್ಷ ರೈತರಿಗೆ 650 ಕೋಟಿ ರೂಪಾಯಿಗಳ ನ್ನು ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರು, ಮೇವು, ಎನ್.ಆರ್. ಇ.ಜಿ.ಎಸ್. ಅಡಿಯಲ್ಲಿ ಕೆಲಸ ಮಾಡಿಸುತ್ತಿದ್ದು, ಮೇವಿಗೆ ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದರು.
ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ಕಾಣಬೇಕು
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನ ಆಸ್ತಿ ಹಂಚಿಕೆ ಮಾಡುತ್ತಾರೆ, ಮಹಿಳೆಯರ ಮಾಂಗಲ್ಯವನ್ನು ಮುಸ್ಲಿಂ ಮರಿಗೆ ಕೊಡುತ್ತಾರೆ ಎಂದು ಪ್ರಧಾನಮಂತ್ರಿ ಆರೋಪ ಮಾಡಿರುವ ಬಗ್ಗೆ ಮಾತನಾಡಿ ಪ್ರಧಾನಿಯಾಗಿ ಅವರು ಇಷ್ಟು ಕೆಳಮಟ್ಟದಲ್ಲಿ ಮಾತನಾಡ ಬಾರದಿತ್ತು. ಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು. ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಎಂದರು.

Also read: ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆ

ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಇರಬಾರದು, ಹಂಚಿಕೆಯಾಗಬೇಕೆಂದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0026.mp4
Tags: CM SiddaramaiahKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNeha HubliNews in KannadaNews KannadaShimogaShivamogga Newsನೇಹಾಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ

Next Post

ನಾಮಪತ್ರ ವಾಪಾಸ್’ಗೆ ಗಡುವು ಅಂತ್ಯ | ಅಂತಿಮ ಕಣದಲ್ಲಿ ಉಳಿದವರೆಷ್ಟು? ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಮಪತ್ರ ವಾಪಾಸ್'ಗೆ ಗಡುವು ಅಂತ್ಯ | ಅಂತಿಮ ಕಣದಲ್ಲಿ ಉಳಿದವರೆಷ್ಟು? ಇಲ್ಲಿದೆ ಡೀಟೇಲ್ಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!