ಕಾನೂನು ಸುವ್ಯವಸ್ಥೆ ಪರಿಶೀಲನೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಪರಿಶೀಲನೆ ಮಾಡಿದ್ದೇನೆ ಎಂದು ಎಡಿಜಿಪಿ ಆರ್. ಹಿತೇಂದ್ರ ADGP Hithendra ಹೇಳಿದ್ದಾರೆ.

Also read: 300ಕ್ಕೂ ಅಧಿಕ ಸ್ಥಾನದೊಂದಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ ಭವಿಷ್ಯ
ನಿನ್ನೆ ಟಿಪ್ಪು ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಎಡಿಜಿಪಿ, ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೀಡುತ್ತಾರೆ ಎಂದರು.

ದ್ರೌಪದಮ್ಮ ವೃತ್ತದಲ್ಲಿ ವೈಯಕ್ತಿಕ ಕಾರಣಕ್ಕೆ ಹಲ್ಲೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ ಬಂಧನ ಆಗಿದೆ. ಎರಡೂ ಪ್ರಕರಣದಿಂದ ಒಟ್ಟು 6 ಮಂದಿ ಬಂಧನವಾಗಿದೆ ಎಂದು ಮಾಹಿತಿ ನೀಡಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















