Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಿಂದ ಈ ಊರಿಗೆ ನೂತನ ರೈಲ್ವೆ ಮಾರ್ಗ | ಕೇಂದ್ರ ಬಜೆಟ್’ನಲ್ಲಿ ಮಂಜೂರಾತಿ

February 1, 2025
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ/ನವದೆಹಲಿ  |

ಈಗಾಗಲೇ ಜಿಲ್ಲೆಯ ರೈಲ್ವೆ ಇಲಾಖೆ #IndianRailway ಅಭಿವೃದ್ಧಿಯಲ್ಲಿ ಕ್ರಾಂತಿಯನ್ನೇ ಸೃಷ್ಠಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ತಮ್ಮ ಶ್ರಮದಿಂದ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಈಗ ಇನ್ನೊಂದು ಗುಡ್ ನ್ಯೂಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು… ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರ ಭದ್ರಾವತಿಯಿಂದ #Bhadravathi ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪಟ್ಟಣಕ್ಕೆ ನೂತನ ರೈಲ್ವೆ ಮಾರ್ಗಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

Also Read>> ಕೇಂದ್ರ ಬಜೆಟ್ ಎಂಎಸ್‍ಎಂಇ ಕ್ಷೇತ್ರದ ಬೆಳವಣಿಗೆಗೆ ಆಶಾದಾಯಕ | ಗೋಪಿನಾಥ್

2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವರದಲ್ಲಿ ಇದನ್ನು ಘೋಷಣೆ ಮಾಡಿದ್ದಾರೆ.
ಶಿವಮೊಗ್ಗ #Shivamogga ಜಿಲ್ಲೆಯ ಭದ್ರಾವತಿ ಹಾಗೂ ಚಿತ್ರದುರ್ಗ #Chitradurga ಜಿಲ್ಲೆಯ ಚಿಕ್ಕಜಾಜೂರಿಗೆ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಆಯವ್ಯಯದಲ್ಲಿ ಘೋಷಣೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಜಂಕ್ಷನ್ ಮಧ್ಯ ಕರ್ನಾಟಕ ಪ್ರಮುಖ ರೈಲ್ವೆ ನಿಲ್ದಾಣವಾಗಿದ್ದು, ಬೆಂಗಳೂರು-ಹುಬ್ಬಳ್ಳಿ #Hubli ನಡುವಿನ ರೈಲು ಮಾರ್ಗದಲ್ಲಿದೆ. ರೈಲ್ವೆ ಜಂಕ್ಷನ್ ಆಗಿರುವ ಈ ನಿಲ್ದಾಣ, ಬೆಂಗಳೂರಿನಿಂದ #Bengaluru ಒಂದು ಮಾರ್ಗ ಹುಬ್ಬಳ್ಳಿ, ಇನ್ನೊಂದು ಮಾರ್ಗ ಚಿತ್ರದುರ್ಗ, ಬಳ್ಳಾರಿ ಜಿಲ್ಲಾ ಕೇಂದ್ರಗಳಿಗೆ ಸಂಪರ್ಕಿಸುತ್ತದೆ.
ಸದ್ಯ ಶಿವಮೊಗ್ಗದಿಂದ ಚಿಕ್ಕಜಾಜೂರು ಮೂಲಕ ಸಂಪರ್ಕಿಸುವ ಚಿತ್ರದುರ್ಗ, ಹುಬ್ಬಳ್ಳಿ ಜಿಲ್ಲೆಗಳಿಗೆ ನೇರ ರೈಲು ಮಾರ್ಗ ಇಲ್ಲ. ಶಿವಮೊಗ್ಗ, ಭದ್ರಾವತಿಯಿಂದ ಬೀರೂರಿಗೆ ತೆರಳಿ, ಅಲ್ಲಿಂದ ರೈಲು ಬದಲಾವಣೆ ಮಾಡಿಯೇ ಪ್ರಯಾಣಿಕರು ತೆರಳಬೇಕು. ಆದರೆ, ಈಗ ಭದ್ರಾವತಿಯಿಂದ ಚಿಕ್ಕಜಾಜೂರಿಗೆ ನೇರ ರೈಲು ಮಾರ್ಗ ನಿರ್ಮಾಣವಾದರೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ಬಯಲುಸೀಮೆ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ನೇರ ಸಂಪರ್ಕ ಸಾಧ್ಯವಾಗುತ್ತದೆ.

ಇನ್ನು ಇದೇ ಬಜೆಟ್’ನಲ್ಲಿ ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಮಾರ್ಗದ ಕಾಮಗಾರಿಗೆ 68 ಕೋಟಿ ರೂ. ಅನುದಾನವನ್ನೂ ಸಹ ಕೇಂದ್ರ ಸರ್ಕಾರ ಒದಗಿಸಿದೆ.

ಈ ಎರಡೂ ಕ್ರಮಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರುಗಳಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Bayalu Seeme NewsBhadravathiChikkajajurChitradurgaLocal NewsMalnad NewsNew DelhiNirmala SeetharamanShimogaShivamoggaShivamogga Newsಕೇಂದ್ರ ಬಜೆಟ್ಚಿಕ್ಕಜಾಜೂರುಚಿತ್ರದುರ್ಗನವದೆಹಲಿನಿರ್ಮಲಾ ಸೀತಾರಾಮನ್ಬಿ.ವೈ. ರಾಘವೇಂದ್ರಭದ್ರಾವತಿರೈಲ್ವೆ ಇಲಾಖೆ
Previous Post

ಕೇಂದ್ರ ಬಜೆಟ್ ಎಂಎಸ್‍ಎಂಇ ಕ್ಷೇತ್ರದ ಬೆಳವಣಿಗೆಗೆ ಆಶಾದಾಯಕ | ಗೋಪಿನಾಥ್

Next Post

ಸಮಾಜದ ಅಗತ್ಯ ಕ್ಷೇತ್ರಗಳನ್ನೇ ಕಡೆಗಣಿಸಿದ ಬಜೆಟ್ | ಜರ್ಮನಿ ಪ್ರಾಧ್ಯಾಪಕಿ, ಆರ್ಥಿಕ ವಿಶ್ಲೇಷಕಿ ಡಾ.ನವ್ಯಾ ಗುಬ್ಬಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಮಾಜದ ಅಗತ್ಯ ಕ್ಷೇತ್ರಗಳನ್ನೇ ಕಡೆಗಣಿಸಿದ ಬಜೆಟ್ | ಜರ್ಮನಿ ಪ್ರಾಧ್ಯಾಪಕಿ, ಆರ್ಥಿಕ ವಿಶ್ಲೇಷಕಿ ಡಾ.ನವ್ಯಾ ಗುಬ್ಬಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

One-Trip Special Express Train Between Yesvantpur-Talaguppa

July 18, 2025
Internet Image

ಗುಡ್ ನ್ಯೂಸ್! ಈ ದಿನ ಯಶವಂತಪುರ – ತಾಳಗುಪ್ಪ ವಿಶೇಷ ರೈಲು | ಯಾವತ್ತು? ಸಮಯ ಯಾವಾಗ?

July 18, 2025

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

One-Trip Special Express Train Between Yesvantpur-Talaguppa

July 18, 2025
Internet Image

ಗುಡ್ ನ್ಯೂಸ್! ಈ ದಿನ ಯಶವಂತಪುರ – ತಾಳಗುಪ್ಪ ವಿಶೇಷ ರೈಲು | ಯಾವತ್ತು? ಸಮಯ ಯಾವಾಗ?

July 18, 2025

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!