Sunday, January 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎಲ್ಲ ವೈದ್ಯರಿಗೆ ಮನೋವಿಜ್ಞಾನ ಅಧ್ಯಯನದಿಂದ ಅತ್ಯುತ್ತಮ ಚಿಕಿತ್ಸೆ ನೀಡಲು ಸಾಧ್ಯ: ಡಾ.ಕಿರಣ್ ಕುಮಾರ್ ಕರೆ

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ಮನೋವಿಜ್ಞಾನ ಕ್ವಿಜ್

May 14, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಎಲ್ಲ ವಿಭಾಗಗಳ ವೈದ್ಯರು ಮನೋವಿಜ್ಞಾನ ಅಧ್ಯಯನ ಮಾಡುವುದರಿಂದ ರೋಗಿಯ ಶಾರೀರಿಕ ಸಮಸ್ಯೆಗೆ, ಆತ್ಮಸ್ಥೈರ್ಯ ನೀಡುವ ಮಾನಸಿಕ ಆರೋಗ್ಯ ಚಿಕಿತ್ಸೆಯನ್ನೂ ಸಹ ನೀಡಬಹುದಾಗಿದೆ ಎಂದು ಮಂಗಳೂರಿನ ಖ್ಯಾತ ಮನೋರೋಗ ತಜ್ಞ ಡಾ.ಪಿ.ಕೆ. ಕಿರಣ್ ಕುಮಾರ್ ಅಭಿಪ್ರಾಯಪಟ್ಟರು.

Also Read: ಪರಾರಿಯಾಗಲು ಯತ್ನಿಸಿದ ಆಸಿಡ್ ದಾಳಿ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು!

ಇಂಡಿಯನ್ ಸೈಕಿಯಾಟ್ರಿ ಸೊಸೈಟಿ ಹಾಗೂ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಮನೋವಿಜ್ಞಾನ ಚಿಕಿತ್ಸಾ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸೈಕಿಯಾಟ್ರಿ ಕ್ವಿಜ್ ಫಾರ್ ಮೆಡಿಕಲ್ ಯುಜಿ 2020-22 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಶಕಗಳ ಹಿಂದೆ ಸೈಕಿಯಾಟ್ರಿ ಪೋಸ್ಟಿಂಗ್ ಎಂದರೆ ಒಂದು ರೀತಿಯಲ್ಲಿ ಹನಿಮೂನ್ ಎಂಬಂತಹ ಪ್ರತೀತಿಯಿತ್ತು. ಅಷ್ಟೊಂದು ಮುಖ್ಯವಾಹಿನಿಯಲ್ಲಿ ಇರಲಿಲ್ಲ. ಆದರೆ, ಇಂದಿನ ಕಾಲದಲ್ಲಿ ಹಲವು ಖಾಯಿಲೆಗಳೊಂದಿಗೆ ಸೈಕಿಯಾಟ್ರಿ ಸಂಬಂಧವಿದೆ. ಹೀಗಾಗಿ ಎಲ್ಲ ವೈದ್ಯರೂ ಮನೋವಿಜ್ಞಾನವನ್ನು ಓದಿಕೊಳ್ಳಬೇಕು. ಇದರಿಂದಾಗಿ ಒಂದು ಗಂಭೀರ ದೈಹಿಕ ಕಾಯಿಲೆಯ ರೋಗಿಗೆ ಚಿಕಿತ್ಸೆ ನೀಡುವ ವೈದ್ಯರು ಮಾನಸಿಕವಾಗಿಯೂ ಸಹ ಚಿಕಿತ್ಸೆ ನೀಡುವ ಮೂಲಕ ಶೀಘ್ರ ಗುಣಮುಖರಾಗುವಂತೆ ಮಾಡಲು ಸಾಧ್ಯ ಎಂದರು.

ಮನೋವಿಜ್ಞಾನ ಆಧಾರದಲ್ಲಿ ಗುಣಮಟ್ಟದ ಜೀವನದ ಬಗ್ಗೆ ತಿಳಿಯಬಹುದಾಗಿದೆ. ಇಂತಹ ಜೀವನದ ಗುಣಗಳನ್ನು ವೈದ್ಯಕೀಯ ವಿದ್ಯಾರ್ಥಿಗಳು ಸಾರ್ವಜನಿಕರನ್ನು ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡಬೇಕು ಎಂದು ಕರೆ ನೀಡಿದರು.

Also Read: ಚತುಷ್ಪಥ ರಸ್ತೆ ಕಾಮಗಾರಿ: 875 ಮರಗಳ ಕಟಾವು!

ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ ಮಾತನಾಡಿ, ಶಿಕ್ಷಣದ ಜೊತೆಯಲ್ಲಿ ಪೂರಕವಾದ ಜ್ಞಾನ ವೃದ್ಧಿ ಆಗಬೇಕು. ಇದಕ್ಕಾಗಿ ಇಂತಹ ಕ್ವಿಜ್ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಅಲ್ಲದೇ, ಸೈಕಿಯಾಟ್ರಿ ಜೊತೆಯಲ್ಲಿ ಬೇರೆ ವಿಭಾಗಗಳನ್ನು, ಬೇರೆ ಕಾಲೇಜುಗಳ ವಿದ್ಯಾರ್ಥಿಗಳ ಹಾಗೂ ಶಿಕ್ಷಕರನ್ನು ಸೇರಿಸಿಕೊಂಡಾಗ ಹೆಚ್ಚಿನ ಯಶಸ್ಸು ಸಾಧ್ಯ ಎಂದರು.
ಕಾಲೇಜಿನ ಡೀನ್ ಡಾ.ಕೃಷ್ಣಪ್ರಸಾದ್ ಮಾತನಾಡಿ, ನ್ಯೂರಾನ್’ಗಳು ಮನುಷ್ಯನಿಗಿಂತ ಆನೆಯಲ್ಲಿ ಹೆಚ್ಚಾಗಿದೆ. ಈ ವೈಜ್ಞಾನಿಕ ಕಾರಣದಿಂದಲೇ ಆನೆಯನ್ನು ಗಣಪತಿ ಎಂಬ ರೂಪದಲ್ಲಿ ಪೂಜಿಸಲಾಗುತ್ತದೆ. ಈ ಜಗತ್ತಿನಲ್ಲಿ ತನ್ನ ಮೆದುಳನ್ನು ತಾನೇ ಅಧ್ಯಯನ ಮಾಡಿಕೊಳ್ಳುವಂತಹ ಪ್ರಯೋಗ ಕಾರ್ಯ ಮಾಡಿರುವುದು ಮನುಷ್ಯ ಮಾತ್ರ. ಅಂದರೆ ಮನುಷ್ಯ ಅಷ್ಟು ಬುದ್ದಿವಂತ ಪ್ರಾಣಿ ಎಂಬುದು ಸಾಬೀತಾಗಿದೆ ಎಂದರು.

ರಾಜ್ಯಮಟ್ಟದಲ್ಲಿ ನಡೆದ ಈ ಕ್ವಿಜ್ ಸ್ಪರ್ಧೆಯಲ್ಲಿ ಬಹಳಷ್ಟು ಕಾಲೇಜಿನ ವಿದ್ಯಾರ್ಥಿಗಳು ಆನ್’ಲೈನ್ ಮೂಲಕ ಪಾಲ್ಗೊಂಡಿದ್ದರು. ಇದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈಗ ಅಂತಿಮ ಹಂತದ ಸ್ಪರ್ಧೆ ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ವಿನಯ ಶ್ರೀನಿವಾಸ್, ಮನೋವಿಜ್ಞಾನ ವಿಭಾಗದ ಎಚ್’ಒಡಿ ಡಾ.ಹರೀಶ್ ದಲಂತಬೆಟ್ಟು, ಉಪಪ್ರಾಂಶುಪಾಲ ಡಾ.ಸಿದ್ದಲಿಂಗಪ್ಪ, ಮನೋವಿಜ್ಞಾನ ವಿಭಾಗದ ಡಾ.ಕೆ.ಎಸ್. ಶುಭ್ರತಾ, ಡಾ.ನಿರಂಜನ ಹೆಬ್ಬಾರ್, ಡಾ.ದಯಾನಂದ ಸಾಗರ್, ಡಾ.ಸಂಜಯ್, ಪೆಥಾಲಜಿ ವಿಭಾಗದ ಪ್ರೊ.ವೈಭವ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Indian Psychiatry SocietyKannada News WebsiteLatest News KannadaMedical QuizPsychologyQuizScience QuizShiamoggaShimogaShivamogga Newsಇಂಡಿಯನ್ ಸೈಕಿಯಾಟ್ರಿ ಸೊಸೈಟಿಮನಃಶಾಸ್ತ್ರಮನೋವಿಜ್ಞಾನಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯಸೈಕಾಲಜಿಸೈಕಾಲಜಿ ಕ್ವಿಜ್
Previous Post

ಪರಾರಿಯಾಗಲು ಯತ್ನಿಸಿದ ಆಸಿಡ್ ದಾಳಿ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು!

Next Post

ಟಾಲಿವುಡ್ ಕೊರಿಯೋಗ್ರಾಫರ್ ಟೀನಾ ಸಿಧು ನಿಗೂಢ ಸಾವು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಟಾಲಿವುಡ್ ಕೊರಿಯೋಗ್ರಾಫರ್ ಟೀನಾ ಸಿಧು ನಿಗೂಢ ಸಾವು!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023

ರಥಸಪ್ತಮಿಯಂದು ಸಾಮೂಹಿಕ 108 ಸೂರ್ಯ ನಮಸ್ಕಾರ ಸಂಪನ್ನ

January 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!