Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನ ಬಳಕೆಯಿಂದ ಅತ್ಯುತ್ತಮ ವೈದ್ಯಕೀಯ ಸೇವೆ ಸಾಧ್ಯ: ಡಾ.ಎಸ್. ನಾಗೇಂದ್ರ

December 16, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಂತ್ರಜ್ಞಾನ ಬಳಕೆಯಿಂದ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಬಹುದಾಗಿದ್ದು, ವಿದ್ಯಾರ್ಥಿ ದಿಸೆಯಲ್ಲಿಯೇ ಆಧುನಿಕ ನವೀಕೃತ ತಂತ್ರಜ್ಞಾನ ಬಳಕೆಯ ಕಲಿಕೆ ಅಗತ್ಯ ಎಂದು ಸುಬ್ಬಯ್ಯ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಡಾ.ನಾಗೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ಬಾರಿಗೆ ಸ್ನಾತಕೋತ್ತರ ವಿದ್ಯಾರ್ಥಿಗಳ, ಶೈಕ್ಷಣಿಕ ಚಟುವಟಿಕೆ ಆರಂಭದ ಹಿನ್ನೆಲೆಯಲ್ಲಿ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪೂರಕವಾದ ವೈದ್ಯಕೀಯ ಉಪಕರಣಗಳು, ತಂತ್ರಜ್ಞಾನದಲ್ಲಿ ಮುಂದಿರುವ ಯಂತ್ರಗಳು, ಶೈಕ್ಷಣಿಕವಾಗಿ ಬೆಳೆಯಲು ಅವಶ್ಯವಾದ ಪರಿಸರವನ್ನು ಸಂಸ್ಥೆ ಒದಗಿಸಿದೆ. ಭಾರತದಲ್ಲಿಯೇ ಅತ್ಯುತ್ತಮ ದಂತ ವೈದ್ಯಕೀಯ ಕಾಲೇಜನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದಿದ್ದಾರೆ.

ಸ್ನಾತಕೋತ್ತರ ವಿದ್ಯಾರ್ಥಿಗಳಾಗಿ ದಾಖಲಾಗಿರುವ ಮೊದಲ ಬ್ಯಾಚ್ ನೀವುಗಳು. ಸಂಸ್ಥೆಯು ಯಶಸ್ಸು ಕಾಣಬೇಕಾದರೆ ವಿದ್ಯಾರ್ಥಿಗಳು ಯಶಸ್ವಿ ವೈದ್ಯರಾಗಿ ಸಮಾಜದ ಎಲ್ಲ ವರ್ಗದವರ ಸೇವೆ ಮಾಡುವಂತಾಗಬೇಕು. ದಂತ ವೈದ್ಯಕೀಯ ಕಾಲೇಜಿನಲ್ಲಿರುವ ಅನುಭವಿ ಪ್ರಾಧ್ಯಾಪಕ ವೃಂದವನ್ನು ಬಳಸಿಕೊಂಡು ಶ್ರೇಷ್ಠ ಗುಣಮಟ್ಟದ ವಿದ್ಯಾಭ್ಯಾಸ ನಡೆಸಿ, ರೋಗಿಗಳನ್ನು ಶಿಕ್ಷಿತರನ್ನಾಗಿ ಮುಂದಿನ ಪೀಳಿಗೆಯ ವೈದ್ಯಕೀಯ ವಿದ್ಯಾರ್ಥಿಗಳಿಗೂ ಶಿಕ್ಷಣವನ್ನು ನೀಡುವಂತಾಗಬೇಕು ಎಂದು ಸಲಹೆ ನೀಡಿದರು.
ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್ ಬಿ.ಎಸ್. ಮಾತನಾಡಿ, ತಡಿಕೆಲ ಸುಬ್ಬಯ್ಯ ಪ್ರತಿಷ್ಠಾನದಲ್ಲಿ ಸರಿಸುಮಾರು ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳು ಕಲಿಯಲು ಸಾಕಷ್ಟು ವಿಷಯಗಳಿವೆ. ಸಂಸ್ಥೆಯ ಶಿಸ್ತಿಗೆ ತುಂಬ ಮಹತ್ವವನ್ನು ನೀಡುತ್ತದೆ. ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಬೇಕು. ಶಿಕ್ಷಣ ನೀಡುವ ಪ್ರಾಧ್ಯಾಪಕರಿಗೆ ಗೌರವ ನೀಡಬೇಕು ಎಂದರು.

ಕಾಲೇಜಿನ ಆವರಣದಲ್ಲಿ ರ‍್ಯಾಗಿಂಗ್ ರೀತಿಯ ಯಾವುದೇ ಕುಕೃತ್ಯವನ್ನು ನಡೆಸಕೂಡದು. ಶೈಕ್ಷಣಿಕ ಚಟುವಟಿಕೆಗಳಿಗೆ ಬೇಕಾದ ಅವಶ್ಯ ಸಹಾಯ, ಸಹಕಾರ ನಮ್ಮ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಸದಾ ಸೇವೆ ನೀಡಲು ಸಿದ್ಧವಾಗಿರುತ್ತದೆ. ಈ ಸೌಲಭ್ಯವನ್ನು ಬಳಸಿಕೊಂಡು ಉತ್ತಮ ವೈದ್ಯರಾಗಿ ಜೀವನದಲ್ಲಿ ಯಶಸ್ಸು ಗಳಿಸಿ ಎಂದು ಕರೆ ನೀಡಿದರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್, ಉಪಪ್ರಾಂಶುಪಾಲ ಡಾ.ಮಿಥುನ್, ಡಾ.ಮಂಜುನಾಥ್ ಬಡ್ನಿ, ಡಾ.ಸುಮ, ಎಲ್ಲ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaShimogaShivamoggaShivamogga NewsSubbaiah Medical Collegeಶಿವಮೊಗ್ಗಸುಬ್ಬಯ್ಯ ಸಮೂಹ ಸಂಸ್ಥೆ
Previous Post

ಎಸ್’ಎಐಎಲ್-ವಿಐಎಸ್’ಎಲ್’ನಿಂದ ದೊಡ್ಡೇರಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ

Next Post

ಗಮನಿಸಿ! ಡಿ.18ರಂದು ಶಿವಮೊಗ್ಗದ ಈ ಎಲ್ಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಡಿ.18ರಂದು ಶಿವಮೊಗ್ಗದ ಈ ಎಲ್ಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!