No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Wednesday, February 4, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಮಣಿಪಾಲ್ ಆರೋಗ್ಯ ಕಾರ್ಡ್‌ನ ಶುಲ್ಕ ಸಣ್ಣದು, ಪ್ರಯೋಜನ ದೊಡ್ಡದು: ಮೋಹನ್ ಶೆಟ್ಟಿ

ಆರೋಗ್ಯ ಕಾರ್ಡ್ 2020 ರ ನೋಂದಾವಣೆಗೆ ಕೊನೆಯ ದಿನಾಂಕ 31 ಅಕ್ಟೋಬರ್ 2020

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 14, 2020
in ಭದ್ರಾವತಿ
0
ಮಣಿಪಾಲ್ ಆರೋಗ್ಯ ಕಾರ್ಡ್‌ನ ಶುಲ್ಕ ಸಣ್ಣದು, ಪ್ರಯೋಜನ ದೊಡ್ಡದು: ಮೋಹನ್ ಶೆಟ್ಟಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿರುವ ಮಣಿಪಾಲ್ ಆರೋಗ್ಯ ಕಾರ್ಡ್ ಶುಲ್ಕ ಸಣ್ಣದಾಗಿದ್ದು, ಪ್ರಯೋಜನ ಮಾತ್ರ ದೊಡ್ಡದಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮಾರುಕಟ್ಟೆ ವಿಭಾಗದ ಉಪ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.

ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ ಎಂದರು.

20ನೇ ವರ್ಷದ ಅಂಗವಾಗಿ, ನಾವು ಕಾರ್ಡ್‌ಗಳನ್ನು ಸುಲಭವಾಗಿ ನೋಂದಾಯಿಸಲು, ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಕಾರ್ಡ್ ಸ್ಮಾರ್ಟ್ ಕಾರ್ಡನ್ನು ಪರಿಚಯಿಸುತ್ತಿದ್ದೇವೆ ಮತ್ತು ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಮತ್ತು ಸ್ಮಾರ್ಟ್ ಕಾರ್ಡನ್ನು ತಮ್ಮ ಪೋಕೆಟಗಳಲ್ಲಿ ಇಟ್ಟುಕೊಳ್ಳಬಹುದು ಎಂದರು.

ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ ಎಂದರು.

20ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು, ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯಾಗಿ ಲಭ್ಯವಿದ್ದು, ಈ ವರ್ಷದಿಂದ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 250/-, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 650/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 400/-, ಕುಟುಂಬಕ್ಕೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ₹ 850/- ಇರುತ್ತದೆ. ಮಣಿಪಾಲ ಆರೋಗ್ಯ ಕಾರ್ಡನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಅನಿಲ್ ನಾಯ್ಕ ಮತ್ತು ಮಣಿಪಾಲ ಆರೋಗ್ಯ ಕಾರ್ಡ್’ನ ಈ ಭಾಗದ ಮುಖ್ಯ ಸಂಯೋಜಕ ಎ.ಎನ್. ವಿಜೇಂದ್ರ ರಾವ್, ಭದ್ರಾವತಿ ವಿಪ್ರ ಸೌಹಾರ್ದ ಸಹಕಾರಿಯ ಶಶಿಕುಮಾರ್ ಉಪಸ್ಥಿತರಿದ್ದರು.

ಏನೆಲ್ಲಾ ಸೌಲಭ್ಯಗಳಿವೆ?

  • ವೈದ್ಯರ ಸಮಾಲೋಚನೆ ಶೇ.50ರಷ್ಟು ರಿಯಾಯಿತಿ
  • ಪ್ರಯೋಗಾಲಯ ಪರೀಕ್ಷೆ ಶೇ.30ರಷ್ಟು ರಿಯಾಯಿತಿ
  • ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ.25ರಷ್ಟು ರಿಯಾಯಿತಿ
  • ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್, ಶೇ.20ರಷ್ಟು ರಿಯಾಯಿತಿ
  • ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20ರಷ್ಟು ರಿಯಾಯಿತಿ
  • ಔಷಧಾಲಯಗಳಲ್ಲಿ ಶೇ.12ರವರೆಗೆ ರಿಯಾಯಿತಿ

2020ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಭದ್ರಾವತಿ: ವಿಪ್ರ ಸೌಹರ್ದ: 9448730994/ 9972720461, ಎಂ ಜಿ ಸುರೇಶ್: 9845681363, ಡಿ. ಶಬರಿವಾಸನ್: 9035616188, ವೆಂಕಟಸುಬ್ರಾಯುಡು: 7848833568, ಅಗರದಹಳ್ಳಿ: ವೆಂಕಟೇಶ್ ಎ ಜಿ: 8971141292. ಶಿವಮೊಗ್ಗ: ಎ.ಎನ್. ವಿಜೇಂದ್ರ ರಾವ್: 9448790127
ಮಣಿಪಾಲ ಆರೋಗ್ಯ ಕಾರ್ಡಿನ ಹೆಚ್ಚಿನ ಮಾಹಿತಿಗಾಗಿ www.khmanipal.comಗೆ ಭೇಟಿ ನೀಡಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaManipal Health CardManipal HospitalShimogaShivamoggaShivamogga Newsಕಸ್ತೂರ್ಬಾ ಆಸ್ಪತ್ರೆಭದ್ರಾವತಿಮಣಿಪಾಲ್ಮಣಿಪಾಲ್ ಆರೋಗ್ಯ ಕಾರ್ಡ್
Share205Tweet123Send
Previous Post

ಸೇವ್ ರೀಚಾರ್ಜ್ ಹೆಸರಲ್ಲಿ ವಂಚನೆ ಆರೋಪ: ಗ್ರಾಹಕರಿಂದ ಎಸ್’ಪಿಗೆ ದೂರು

Next Post

ಗಮನಿಸಿ! ಅ.16, 17ರಂದು ಸಾಗರ-ತಾಳಗುಪ್ಪ ಲೆವೆಲ್ ಕ್ರಾಸಿಂಗ್ ಬಂದ್, ಇಲ್ಲಿದೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಅ.16, 17ರಂದು ಸಾಗರ-ತಾಳಗುಪ್ಪ ಲೆವೆಲ್ ಕ್ರಾಸಿಂಗ್ ಬಂದ್, ಇಲ್ಲಿದೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಗಮನಿಸಿ! ಅ.16, 17ರಂದು ಸಾಗರ-ತಾಳಗುಪ್ಪ ಲೆವೆಲ್ ಕ್ರಾಸಿಂಗ್ ಬಂದ್, ಇಲ್ಲಿದೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL