Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸರಳವಾದರೂ ಅಚ್ಚುಕಟ್ಟಾಗಿ ಸಂಪನ್ನಗೊಂಡ ಭದ್ರಾವತಿ ದಸರಾ

ಸಂಪ್ರದಾಯಕ್ಕೆ ಕೊರತೆಯಿಲ್ಲ, ಜಾಗೃತಿಯೇ ಎಲ್ಲ, ನಗರಸಭೆಯ ಯಶಸ್ವಿ ಆಯೋಜನೆ

October 26, 2020
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಒಂಬತ್ತು ದಿನಗಳ ಕಾಲ ನಡೆದ ಭದ್ರಾವತಿ ದಸರಾಗೆ ಇಂದು ವಿಧಿವತ್ತಾಗಿ ತೆರೆ ಬಿದ್ದುದ್ದು, ಕೋವಿಡ್19 ನಿಯಮದನ್ವಯವೇ ಎಲ್ಲವನ್ನೂ ನಡೆಸುವಲ್ಲಿ ನಗರಸಭೆ ಯಶಸ್ವಿಯಾಗಿದೆ.

ನವರಾತ್ರಿಯ ಕೊನೆಯ ದಿನವಾದ ಇಂದು ವಿಜಯದಶಮಿಯ ಅಂಗವಾಗಿ ಉಪವಿಭಾಗಾಧಿಕಾರಿ ಪ್ರಕಾಶ್ ಅವರು ಸಾಂಪ್ರದಾಯಿಕವಾಗಿ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿ ಕಂಕಣ ಕಟ್ಟಿಕೊಂಡರು.


ಸಂಜೆ ಗ್ರಾಮ ದೇವತೆ ಹಳದಮ್ಮ ದೇವಾಲಯದಿಂದ ದೇವರುಗಳ ಮೆರವಣಿಗೆ ಹೊರಟಿತು. ಚಾಮುಂಡೇಶ್ವರಿ, ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ, ಹಳದಮ್ಮ, ಕರೆ ಕೋಡಮ್ಮ, ಕೆಂಚಮ್ಮ, ಕಾಳಿಕಾ ಮಾತೆ ಹಾಗೂ ಪ್ರಧಾನವಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯವರ ಅಲಂಕೃತ ಉತ್ಸವ ಮೂರ್ತಿಗಳು ಮೆರವಣಿಗೆಯಲ್ಲಿದ್ದವು. ಕಂಚಿ ಬಾಗಿಲು, ವೀರಭದ್ರ ದೇವಾಲಯದ ಮೂಲಕ ಮೆರವಣಿಗೆ ಕನಕ ಮಂಟಪ ತಲುಪಿತು.

ಉಪವಿಭಾಗಾಧಿಕಾರಿ ಪ್ರಕಾಶ್ ಅವರನ್ನು ಅಲಂಕೃತ ಕುದುರೆಯ ಮೇಲೆ ಸಾಂಪ್ರದಾಯಿಕವಾಗಿ ಕರೆದುಕೊಂಡು ಬರಲಾಯಿತು.

ಉಪವಿಭಾಗಾಧಿಕಾರಿಗಳು ಬನ್ನಿ ವೃಕ್ಷಕ್ಕೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಅಂಬು ಕಡಿಯುವ ಮೂಲಕ ನವರಾತ್ರಿ ಹಬ್ಬಕ್ಕೆ ಅಧಿಕೃತ ತೆರೆ ಎಳೆದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ.ಕೆ. ಸಂಗಮೇಶ್ವರ್, ಪ್ರತಿ ವರ್ಷದ ಈ ಹಬ್ಬವನ್ನು ವಿಜೃಂಭಣೆಯಿಂದ ಮಾಡುತ್ತಿದ್ದೆವು. ಆದರೆ, ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗಿದೆ. ಹೀಗಾಗಿ, ಯಾರೂ ನೊಂದುಕೊಳ್ಳಬೇಡಿ. ಮುಂದಿನ ಬಾರಿ ವೈಭವಯುತವಾಗಿ ಎಲ್ಲರೂ ಒಟ್ಟಾಗಿ ಸೇರಿ ಹಬ್ಬ ಆಚರಿಸುವಂತೆ ಆಗಲಿ ಎಂದು ಪ್ರಾರ್ಥಿಸೋಣ ಎಂದರು.

ಉಪವಿಭಾಗಾಧಿಕಾರಿ ಪ್ರಕಾಶ್ ಮಾತನಾಡಿ, ಸಂಕಷ್ಟದ ದಿನಗಳನ್ನು ಧೈರ್ಯದಿಂದ ಎದುರಿಸಬೇಕು. ಕೊರೋನಾ ಸಮಸ್ಯೆ ಮೊದಲಿದ್ದ ಹಾಗೆ ಈಗ ಇಲ್ಲ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಧೈರ್ಯದಿಂದ ಎದುರಿಸಿದಲ್ಲಿ ಕೊರೋನಾ ನಾಶವಾಗಿ ಹೋಗಲಿದೆ. ಎಲ್ಲವೂ ಸರಿಯಾಗಿ ಸುಖ, ಸಂತೋಷ ಹಾಗೂ ಆರೋಗ್ಯದಿಂದ ಬಾಳುವಂತಾಗಲಿ ಎಂದು ಪ್ರಾರ್ಥಿಸೋಣ ಎಂದರು.

ಇದೇ ಸಂದರ್ಭದಲ್ಲಿ ರಾವಣನ ಪ್ರತಿಕೃತಿ ದಹಿಸಿ, ಪಟಾಕಿ ಸಿಡಿಸಲಾಯಿತು.

ನೆರೆದಿದ್ದ ಸೀಮೀತ ಜನರಿಗೆ ಬನ್ನಿ ಪತ್ರೆ ವಿತರಿಸಲಾಯಿತು. ಉಳಿದಂತೆ ನಗರದ ಎಲ್ಲ ದೇವಾಲಯಗಳಿಗೆ ಬನ್ನಿ ಪತ್ರೆಯನ್ನು ತಲುಪಿಸಿ, ಅಲ್ಲಿಯೇ ಆಚರಣೆ ಮಾಡುವಂತೆ ಸೂಚಿಸಲಾಗಿತ್ತು. ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಸಹಾಯಕ ಅರ್ಚಕ ಶ್ರೀನಿವಾಸ್ ಅವರು ಎಲ್ಲ ಧಾರ್ಮಿಕ ಪೂಜಾ ವಿಧಾನಗಳನ್ನು ನಡೆಸಿಕೊಟ್ಟರು.

ನಗರಸಭೆ ಆಯುಕ್ತ ಮನೋಹರ್, ಲೆಕ್ಕಾಧಿಕಾರಿ ಮೊಹಮದ್ ಅಲಿ, ಆರ್’ಒ ರಾಜಕುಮಾರ್, ಅಧಿಕಾರಿಗಳಾದ ಸುಹಾಸಿನಿ, ನರಸಿಂಹ ಮೂರ್ತಿ, ಶೃತಿ, ಈಶ್ವರಪ್ಪ, ದಸರಾ ಕಾರ್ಯಕ್ರಮಗಳಲ್ಲಿ ಮುಂದಾಳತ್ವ ವಹಿಸಿದ್ದ ನರಸಿಂಹಾಚಾರ್ ಹಾಗೂ ರಮಾಕಾಂತ್, ಶಾಸಕರ ಪುತ್ರ ಗಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BhadravathiKannada News WebsiteLatest News KannadaLocal NewsMalnad NewsShimogaShivamoggaShivamogga NewsVijayadashamiಬನ್ನಿ ವೃಕ್ಷಭದ್ರಾವತಿವಿಜಯದಶಮಿ
Previous Post

ಸಂಕರ್ಷಣ ಧರ್ಮ ಸಂಸ್ಥೆಯ ಸಮುದಾಯ ಭವನ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

Next Post

ಶಿವಮೊಗ್ಗ ದಸರಾಗೆ ತೆರೆ: ಒಂದೇ ಬಾರಿಗೆ ಬನ್ನಿ ತುಂಡಾಗಲಿಲ್ಲ, ರಾವಣ ಪೂರ್ತಿ ಉರಿಯಲಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ದಸರಾಗೆ ತೆರೆ: ಒಂದೇ ಬಾರಿಗೆ ಬನ್ನಿ ತುಂಡಾಗಲಿಲ್ಲ, ರಾವಣ ಪೂರ್ತಿ ಉರಿಯಲಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!