No Result
View All Result
Physical Intelligence to Shape India’s Future
English Articles

Physical Intelligence to Shape India’s Future

by kalpa News
July 2, 2026
0

Kalpa Media House  | Hyderabad  | Physical Intelligence will play a transformative role in India's future development by making infrastructure...

Read moreDetails
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಒಂಟಿ ಮನೆಗಳಿಗೆ ಸಿಸಿಟಿವಿ, ಅಲರಾಂ ಸಿಸ್ಟಂಗೆ ಸೂಚನೆ, ಬೀಟ್ ಸಿಸ್ಟಂ ಬಿಗಿ: ಎಸ್’ಪಿ ಶಾಂತರಾಜು ಮಾಹಿತಿ

ಬ್ಯಾಕೋಡು, ಹಳೇ ಇಕ್ಕೇರಿಯಲ್ಲಿನ ಕೊಲೆ ಆರೋಪಿಗಳ ಶೀಘ್ರ ಬಂಧನ

kalpa News by kalpa News
October 17, 2020
in Small Bytes, ಶಿವಮೊಗ್ಗ
0
ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬಾರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಗಸ್ತು ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು ಅವರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಲೆನಾಡಿನಲ್ಲಿ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಅಪರಾಧ ಕೃತ್ಯಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಲಾಗಿದೆ. ಒಂಟಿ ಮನೆಗಳಿಗೆ ಪೊಲೀಸರು ಭೇಟಿ ನೀಡಿ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ ಮನೆಯಲ್ಲಿರುವವರ ಮಾಹಿತಿಯನ್ನು ಸಂಗ್ರಹಿಸಿ ನಿಗಾ ವಹಿಸಲು ಸೂಚಿಸಲಾಗಿದೆ. ಕಾಲಕಾಲಕ್ಕೆ ಒಂಟಿ ಮನೆಗಳ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಿಸಿ ಟಿವಿ ಮತ್ತು ಅಲರಾಂ ಸಿಸ್ಟಮ್‌ಗಳನ್ನು ಅಳವಡಿಸಿಕೊಳ್ಳಲು ಸೂಚಿಸಿ ಗ್ರಾಮದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಓಡಾಟದ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಪ್ರತಿ ಹಳ್ಳಿಗಳಿಗೆ ಬೀಟ್ ಸಿಬ್ಬಂದಿಗಳನ್ನು ನಿಯೋಜಿಸಿ ಸೂಚನೆಗಳನ್ನು ನೀಡಿ ಬೀಟ್ ಜಾರಿಗೊಳಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 1125 ಬೀಟುಗಳನ್ನು 6726 ಬಾರಿ ಜಾರಿಗೊಳಿಸಲಾಗಿದೆ. ಬೀಟ್ ಮೀಟಿಂಗ್ ಹಾಗೂ ಮೊಹಲ್ಲಾ ಮೀಟಿಂಗ್ ಸಭೆಗಳನ್ನು ನಡೆಸಿ ಸಾರ್ವಜನಿಕರೊಡನೆ ನಿರಂತರ ಸಂಪರ್ಕ ಸಾಧಿಸಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಅಪರಾಧ ಪ್ರಕರಣಗಳ ಪತ್ತೆಹಚ್ಚುವಲ್ಲಿ ಸೂಕ್ತ ಸಲಹೆ ಸೂಚನೆ ಹಾಗೂ ಸಹಕಾರ ನೀಡುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅಪರಾಧ ಕೃತ್ಯಗಳ ತನಿಖೆಯಲ್ಲಿ ಪ್ರಗತಿ
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಒಟ್ಟು 34 ಕೊಲೆ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 31 ಪ್ರಕರಣಗಳನ್ನು ಪತ್ತೆಮಾಡಿ ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ವರದಿಯಾದ ಒಟ್ಟು 36ಪ್ರಕರಣಗಳ ಪೈಕಿ 34ಪ್ರಕರಣಗಳಲ್ಲಿ ಆರೋಪಿತರನ್ನು ಪತ್ತೆಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿ ನ್ಯಾಯಾಲಯದ ವಿಚಾರಣೆಯಲ್ಲಿರುತ್ತದೆ. ಇತ್ತೀಚೆಗೆ ನಡೆದ 2 ಜೋಡಿ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗಳ ಪತ್ತೆಗೆ ಜಾಲ ಬೀಸಲಾಗಿದೆ.

ಡಿಎಸ್’ಪಿ ಸಾಗರ ಉಪವಿಭಾಗ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಕೋಡ್‌ನಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ. ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹಳೆಇಕ್ಕೇರಿಯಲ್ಲಿ ನಡೆದ ತಾಯಿ ಮತ್ತು ಮಗನ ಜೋಡಿ ಕೊಲೆ ಪ್ರಕರಣವನ್ನು ಡಿಸಿಐಬಿ ಇನ್ಸ್‌ಪೆಕ್ಟರ್ ಸೇರಿದಂತೆ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವು ತನಿಖೆ ಕೈಗೊಂಡಿದ್ದು, ಎರಡೂ ಪ್ರಕರಣಗಳಲ್ಲಿ ನಿರ್ದಿಷ್ಟವಾದ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದು, ಶೀಘ್ರದಲ್ಲಿಯೇ ಆರೋಪಿತರನ್ನು ಬಂಧಿಸಲಾಗುವುದು ಎಂದವರು ತಿಳಿಸಿದ್ದಾರೆ.

ದರೋಡೆ ಪ್ರಕರಣಗಳು
ಕಳೆದ ಸಾಲಿನಲ್ಲಿ 7 ದರೋಡೆ ಪ್ರಕರಣಗಳು ವರದಿಯಾಗಿದ್ದು, 6 ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ದರೋಡೆ ಮಾಡಿದ ಮಾಡಿದ ಮಾಲು ಮತ್ತು ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ನಡೆದ 07 ಪ್ರಕರಣಗಳ ಪೈಕಿ 05 ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದೆ. ಇತ್ತೀಚೆಗೆ ನಡೆದ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಮೇಗರವಳ್ಳಿ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳೂರು ರಸ್ತೆ ಡಕಾಯಿತಿ ಪ್ರಕರಣಗಳಲ್ಲಿ ವಿಶೇಷ ತಂಡವನ್ನು ರಚಿಸಿ ವೈಜ್ಞಾನಿಕ ತನಿಖೆ ಕೈಗೊಂಡಿದ್ದು, ಆರೋಪಿಗಳ ಬಗ್ಗೆ ಸುಳಿವು ಲಭಿಸಿದ್ದು ಅತೀ ಶೀಘ್ರದಲ್ಲಿ ಆರೋಪಿತರನ್ನು ಬಂಧಿಸಲು ಕ್ರಮಕೈಗೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Crime NewsK M ShantharajuKannada News WebsiteLatest News KannadaLocal NewsMalnad NewsPolice NewsSagaraShimogaShivamoggaShivamogga Newsಕೆ.ಎಂ. ಶಾಂತರಾಜುದರೋಡೆ ಪ್ರಕರಣಶಿವಮೊಗ್ಗ
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಷ್ಟಕ್ಕೂ ಸಿಗಂಧೂರು ದೇವಾಲಯದಲ್ಲಿ ದೊಂಬಿ ನಡೆದಿದ್ದೇಕೆ? ತಾಯಿ ಸನ್ನಿಧಿಯಲ್ಲಿ ಇವೆಲ್ಲಾ ಬೇಕಿತ್ತಾ?

Next Post

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

kalpa News

kalpa News

Next Post
ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

No Result
View All Result
Physical Intelligence to Shape India’s Future
English Articles

Physical Intelligence to Shape India’s Future

by kalpa News
July 2, 2026
0

Kalpa Media House  | Hyderabad  | Physical Intelligence will play a transformative role in India's future development by making infrastructure...

Read moreDetails
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL