No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶತಮಾನಗಳ ತ್ಯಾಗದ ಫಲ ಇಂದು ಮಹಿಳೆ ಸಬಲಗೊಂಡಿದ್ದಾಳೆ: ಕಿರಣ್ ದೇಸಾಯಿ

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

kalpa News by kalpa News
March 14, 2024
in ಶಿವಮೊಗ್ಗ
0
ಶತಮಾನಗಳ ತ್ಯಾಗದ ಫಲ ಇಂದು ಮಹಿಳೆ ಸಬಲಗೊಂಡಿದ್ದಾಳೆ: ಕಿರಣ್ ದೇಸಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶತಮಾನಗಳ ಹೋರಾಟದ ಫಲವಾಗಿ ಇಂದಿನ ಸಮಾಜದಲ್ಲಿ ಮಹಿಳೆ ಸಬಲಗೊಂಡು, ತನ್ನ ಸಾಮರ್ಥ್ಯವನ್ನು ಹೊರಹಾಕಿದ್ದಾಳೆ ಎಂದು ಕುವೆಂಪು ವಿವಿ ವಿಶ್ರಾಂತ ಸಿಂಡಿಕೇಟ್ ಸದಸ್ಯೆ ಕಿರಣ್ ದೇಸಾಯಿ ಅಭಿಪ್ರಾಯಪಟ್ಟರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ #Women’sDay ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದು ಮಹಿಳೆ ವಿಶ್ವದ ಎಲ್ಲ ಕ್ಷೇತ್ರಗಳಲ್ಲಿ ತನ್ನದೇ ಆದ ಸಾಧನೆ ಮಾಡಿದ್ದಾಳೆ ಎಂದರೆ ಅದು ಸಮ್ಮನೆ ರಾತ್ರೋರಾತ್ರಿ ಆಗಿಲ್ಲ. ಬದಲಾಗಿ ಅದರ ಹಿಂದೆ ಶತಮಾನಗಳ ಸಾಧನೆ, ತ್ಯಾಗ ಅಡಗಿದೆ. ಆಯಾ ಕಾಲಘಟ್ಟದಲ್ಲಿ ಮಹಿಳೆಯರ ಹಕ್ಕು ಹಾಗೂ ಸಮಾನತೆಗಾಗಿ ಹೋರಾಟಗಳು ನಡೆದಿದ್ದರ ಫಲ ಈಗ ದೊರೆಯುತ್ತಿದೆ ಎಂದರು.

ಶೈಕ್ಷಣಿಕವಾಗಿ ಮುಂದುವರೆದು ಮಹಿಳೆಯರು 19-20ನೆಯ ಶತಮಾನದ ಈಚೆಗೆ ಹೆಚ್ಚಿನ ಪ್ರಾಧಾನ್ಯತೆ ಪಡೆದುಕೊಂಡಿದ್ದಾರೆ. ಶೈಕ್ಷಣಿಕ ಬೆಳವಣಿಗೆಯೊಂದಿಗೆ ಸಾಮಾಜಿಕ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದು, ಇದರಲ್ಲಿ ರಾಜಕೀಯ ಕ್ಷೇತ್ರದಲ್ಲಿ ಮಾತ್ರ ಇನ್ನೂ ಹೆಚ್ಚಿನ ಪ್ರಾಶಸ್ತ್ಯ ದೊರೆಯಬೇಕಿದೆ ಎಂದರು.

http://kalpa.news/wp-content/uploads/2024/02/VID-20240229-WA0026.mp4

 

ಸ್ವತಂತ್ರ ಬಂದಾಗಿನಿಂದ ಈಗಿನವರೆಗೂ ನೋಡಿದರೆ ಮಹಿಳೆಯರಿಗೆ ಇನ್ನೂ ಪ್ರಾಶಸ್ತ್ಯ ದೊರೆಯಬೇಕಿದ್ದು, ಇದಕ್ಕಾಗಿ ಪ್ರಬಲ ಹೋರಾಟಗಳು ನಡೆಯಬೇಕಿದೆ ಎಂದರು.

ಈಗಿನ ಮಹಿಳೆಯರಿಗೆ ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಕುಟುಂಬ ನಿರ್ವಹಣೆ ಆಗಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿರುವ ಮಹಿಳೆಗೆ ಇದರೊಂದಿಗೇ ಆಕೆಗೆ ಕುಟುಂಬ ನಿರ್ವಹಣೆಯೂ ಸಹ ಕಷ್ಟವಾಗುತ್ತಿದೆ. ಇದರ ಪರಿಹಾರಕ್ಕಾಗಿ ಪುರುಷರು ಕುಟುಂಬ ನಿರ್ವಹಣೆ ಹಾಗೂ ಮನೆ ಕೆಲಸಗಳಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

ನಮ್ಮ ಸಮಾಜದ ಧಾರ್ಮಿಕ ಆಚರಣೆಗಳ ವಿಚಾರದಲ್ಲಿ ಮಹಿಳೆಯನ್ನು ಕುಗ್ಗಿಸಿ, ಹತ್ತಿಕ್ಕಲಾಗಿದೆ. ಅದು ಬದಲಾಗಿ ವೈಯಕ್ತಿಕ ಅಸ್ಮತೆ ಕುಗ್ಗಿಸುವ ಮನಃಸ್ಥಿತಿಯನ್ನು ಖಂಡಿಸಬೇಕಿದೆ. ಸಮಾಜದಲ್ಲಿ ಪುರುಷರಿಗೆ ಸಮಾನವಾಗಿ ಎಲ್ಲ ಕ್ಷೇತ್ರದಲ್ಲೂ ಅವಕಾಶ ದೊರೆಯುತ್ತಿರುವಂತೆಯೇ ಧಾರ್ಮಿಕ ವಿಚಾರದಲ್ಲೂ ಸಹ ಆಕೆಯ ಅಸ್ಮಿತೆ ವೃದ್ಧಿಸಬೇಕಿದೆ.
-ಕಿರಣ್ ದೇಸಾಯಿ

ಸರ್ವೇಜನಾ ಸುಖಿನೋಭವಂತು ಎಂಬುದನ್ನು ವಿಶ್ವಕ್ಕೇ ಸಾರಿದ ಭಾರತದಲ್ಲಿ ಮಹಿಳೆಯರಿಗೆ ಹೆಚ್ಚಿನ ಗೌರವ ನೀಡುತ್ತಲೇ ಬರಲಾಗಿದೆ. ಆದರೂ, ಆಕೆಗೆ ಸಮಾನತೆ ನೀಡುವ ವಿಚಾರದಲ್ಲಿ ಇನ್ನೂ ಹೆಚ್ಚಿನ ಮನಃಸ್ಥಿತಿ ಬದಲಾಗಬೇಕಿದೆ ಎಂದರು.
ಕರುಣೆ ಹಾಗೂ ಶಾಂತಿ ಎನ್ನುವುದು ಮಹಿಳೆಯ ಶಕ್ತಿಯೇ ಹೊರತು ದೌರ್ಬಲ್ಯವಲ್ಲ. ಇದನ್ನು ಪುರುಷ ಸಮಾಜ ಅರ್ಥ ಮಾಡಿಕೊಂಡು ಆಕೆಯ ಹೆಜ್ಜೆಯೊಂದಿಗೆ ಹೆಜ್ಜೆ ಹಾಕಿ ನಡೆಯುವ ಜೊತೆಯಲ್ಲಿ ಸಂಪೂರ್ಣ ಸಮಾನತೆ ಸಹ ನೀಡಬೇಕು ಎಂದು ಕರೆ ನೀಡಿದರು.

ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್ ಮಾತನಾಡಿ, ಇಂದಿನ ಸಮಾಜದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸಮಾನವಾಗಿ ಸಾಧನೆ ಮಾಡುತ್ತಿರುವ ಮಹಿಳೆಯರು ಇನ್ನೂ ಹೆಚ್ಚಿನ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕಿದೆ. ಋಣಾತ್ಮಕ ಅಂಶಗಳ ಬಗ್ಗೆ ಹೆಚ್ಚಿನ ಗಮನ ನೀಡದೇ ಸಕಾರಾತ್ಮಕ ಅಂಶಗಳನ್ನು ಶಕ್ತಿಯನ್ನಾಗಿ ಪರಿವರ್ತಿಸಿಕೊಂಡು ಮಹಿಳೆಯರು ಸಾಧನೆ ಮಾಡಬೇಕು ಎಂದರು.
Kalahamsa Infotech private limitedಪ್ರಾಂಶುಪಾಲ ಬಿ.ಎಸ್. ಸುರೇಶ್ ಮಾತನಾಡಿ, ಪ್ರತಿ ಪುರುಷರೂ ತಮ್ಮ ಮನೆ ಕೆಲಸಗಳಲ್ಲಿ ಮಹಿಳೆಯರಿಗೆ ಸಹಕಾರ ನೀಡಬೇಕು. ಅಲ್ಲಿಂದಲೇ ಮಹಿಳೆಯರ ಆತ್ಮಸ್ಥೈರ್ಯಕ್ಕೆ ಬೆನ್ನೆಲುಬಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವೈದ್ಯರು, ಉಪನ್ಯಾಸಕರು, ಅಧ್ಯಾಪಕ ಹಾಗೂ ಅಧ್ಯಾಪಕೇತರ ವರ್ಗದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKiran DesaiLatest News KannadaLocal NewsMalnad NewsSubbaiah Dental CollegeWomen RightsWomens Dayಉದ್ಯೋಗ ಕ್ಷೇತ್ರಕಿರಣ್ ದೇಸಾಯಿಕುವೆಂಪು ವಿವಿಮಹಿಳಾ ದಿನಾಚರಣೆಮಹಿಳೆಯರ ಹಕ್ಕುಶಿವಮೊಗ್ಗಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

`ಕಾಂತೇಶ್’ ಕೈ ತಪ್ಪಿ ಬೊಮ್ಮಾಯಿ ಮಡಿಲಿಗೆ ಹಾವೇರಿ ಬಿಜೆಪಿ ಟಿಕೇಟ್

Next Post

ನುಸುಳುಕೋರ ಮುಸ್ಲೀಮರಿಗಾಗಿ ಕಾಂಗ್ರೆಸ್ ಸಿಎಎ ವಿರೋಧಿಸುತ್ತಿದೆ: ಈಶ್ವರಪ್ಪ ಟೀಕೆ

kalpa News

kalpa News

Next Post
ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

ನುಸುಳುಕೋರ ಮುಸ್ಲೀಮರಿಗಾಗಿ ಕಾಂಗ್ರೆಸ್ ಸಿಎಎ ವಿರೋಧಿಸುತ್ತಿದೆ: ಈಶ್ವರಪ್ಪ ಟೀಕೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL