No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ರಂಗಾಯಣದಲ್ಲಿ ನ.29-30ರಂದು ಚಾಣಕ್ಯ ಪ್ರಪಂಚ ನಾಟಕ ಪ್ರದರ್ಶನ

ಶಿವಮೊಗ್ಗ ರಂಗಾಯಣದಲ್ಲಿ ರಂಗ ಚಟುವಟಿಕೆಗಳ ಪ್ರಾರಂಭ, ಎರಡನೆಯ ರೆಪರ್ಟರಿಯ ಪ್ರಥಮ ಪ್ರಯೋಗಕ್ಕೆ ಚಾಲನೆ

kalpa News by kalpa News
November 26, 2020
in ಶಿವಮೊಗ್ಗ
0
ಶಿವಮೊಗ್ಗ ರಂಗಾಯಣದಲ್ಲಿ ನ.29-30ರಂದು ಚಾಣಕ್ಯ ಪ್ರಪಂಚ ನಾಟಕ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೋವಿಡ್19 ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸ್ಥಗಿತಗೊಂಡಿದ್ದ ರಂಗ ಚಟುವಟಿಕೆಗಳಿಗೆ ಮತ್ತೆ ಚಾಲನೆ ದೊರಕಿದ್ದು, ಶಿವಮೊಗ್ಗ ರೆಪರ್ಟರಿ ಕಲಾವಿದರು ಅಭಿನಯಿಸಿರುವ ಚಾಣಕ್ಯ ಪ್ರಪಂಚ ನಾಟಕ ಪ್ರದರ್ಶನ ನವೆಂಬರ್ 29 ಮತ್ತು 30ರಂದು ನಡೆಯಲಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ತಿಳಿಸಿದರು.

ಗುರುವಾರ ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಶಿವಮೊಗ್ಗ ರಂಗಾಯಣದ ಎರಡನೇ ರೆಪರ್ಟರಿಯ ಪ್ರಥಮ ನಾಟಕ ಇದಾಗಿದೆ. ಪ್ರಥಮ ಪ್ರಯೋಗವಾಗಿ ಕೆ.ವಿ.ಸುಬ್ಬಣ್ಣ ರಚನೆಯ, ಬಿ.ಆರ್.ವೆಂಕಟರಮಣ ಐತಾಳ ಅವರ ನಿರ್ದೇಶನದ ‘ಚಾಣಕ್ಯ ಪ್ರಪಂಚ ನಾಟಕ ಪ್ರದರ್ಶನಕ್ಕೆ ಸಿದ್ಧವಾಗಿದೆ. ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸಂಜೆ 6.15ಕ್ಕೆ ನಾಟಕ ಪ್ರದರ್ಶನ ಆರಂಭವಾಗಲಿದೆ ಎಂದರು.

ರಾಘು ಪುರಪ್ಪೇಮನೆ ಮತ್ತು ಶ್ವೇತಾ ರಾಣಿ ಎಚ್.ಕೆ ಅವರು ಸಹ ನಿರ್ದೇಶನ ಮಾಡಿದ್ದು, ಕೆ.ಎನ್. ಭಾರ್ಗವ ಮತ್ತು ಶ್ರೀಪಾದ ತೀರ್ಥಹಳ್ಳಿ ಅವರ ಸಂಗೀತವಿದೆ. ರಂಗವಿನ್ಯಾಸವನ್ನು ವಿನೀತ್ ಕುಮಾರ್ ಅವರು ನಿರ್ವಹಿಸಿದ್ದಾರೆ. ಹಿರಿಯ ರಂಗಕರ್ಮಿ ಪುರುಷೋತ್ತಮ ತಲವಾಟ ಪ್ರಸಾಧನ ಹಾಗೂ ಬೆಳಕಿನ ವಿನ್ಯಾಸವನ್ನು ಶಂಕರ್ ಬೆಳಕಟ್ಟೆ ಅವರು ನಿರ್ವಹಿಸಿದ್ದಾರೆ ಎಂದರು.

ಭಾರತೀಯ ಇತಿಹಾಸದಲ್ಲಿ ಕ್ರಿಸ್ತಪೂರ್ವ 4ನೆಯ ಶತಮಾಣದ ಉತ್ತರಾರ್ಧವು ಸಣ್ಣ ಪುಟ್ಟ ತುಂಡು ರಾಜ್ಯಗಳು ಒಂದಾಗಿ ಬಲಿಷ್ಠ ಕೇಂದ್ರದ ಸಾಮ್ರಾಜ್ಯವೊಂದು ನಿರ್ಮಾಣವಾದ ಮಹತ್ವದ ಸಂಧಿಕಾಲದಲ್ಲಿ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿ ನಿಲ್ಲಿಸಿದ ಅದರ ರೂವಾರಿ ಆಚಾರ್ಯ ಚಾಣಕ್ಯನೆಂದು ಇತಿಹಾಸ ಗುರುತಿಸಿದೆ. ಅರ್ಥಶಾಸ್ತ್ರಕಾರನಾದ ಚಾಣಕ್ಯ ವಿಷ್ಣುಶರ್ಮನು ನಂದರನ್ನು ನಿವಾರಿಸಿ ಚಂದ್ರಗುಪ್ತನನ್ನು ಪಟ್ಟಕ್ಕೆ ತಂದು, ರಾಜ್ಯತಂತ್ರದಲ್ಲಿ ಅವನನ್ನು ಪಳಗಿಸಿ, ಅವನ ಸಾಮ್ರಾಜ್ಯ ವ್ಯವಸ್ಥಿತವಾಗಲು ನಂದನಿಷ್ಠೆಯ ಅಮಾತ್ಯರಾಕ್ಷಸನನ್ನು ಪಲ್ಲಟಗೊಳಿಸಿ ಚಂದ್ರನಿಷ್ಠನನ್ನಾಗಿ ಪರಿವರ್ತಿಸುವ ಕಥಾವಸ್ತುವುಳ್ಳ ಈ ನಾಟಕವನ್ನು ವಿಶಾಖದತ್ತನು ಬರೆದ ಮುದ್ರಾರಾಕ್ಷಸ ಎಂಬ ಸಂಸ್ಕೃತ ನಾಟಕದಿಂದ ಆಧರಿಸಿ ಕೆ.ವಿ.ಸುಬ್ಬಣ್ಣನವರು ಮರು ರೂಪಿಸಿದ್ದಾರೆ ಎಂದರು.


ರಂಗಾಯಣ, ಶಿವಮೊಗ್ಗ ರೆಪರ್ಟರಿಯ ನೂತನ ಕಲಾವಿದರಾದ ಆರ್. ಪ್ರಸನ್ನ ಕುಮಾರ್, ಡಿ.ಆರ್. ನಿತಿನ್, ಎಸ್.ಎಂ. ರವಿಕುಮಾರ್, ಸುಜಿತ್ ಕಾರ್ಕಳ, ಎನ್. ಚಂದನ್, ಎಂ.ಎಲ್. ಶರತ್ ಬಾಬು, ಬಿ.ಕೆ. ಮಹಾಬಲೇಶ್ವರ್, ಸವಿತಾ ಆರ್. ಕಾಳಿ, ಆರ್. ರಮ್ಯ, ಆರ್. ರಂಜಿತ, ಎಂ.ಎಚ್. ದೀಪ್ತಿ, ಕಾರ್ತಿಕ ಕಲ್ಲುಕುಟಿಕರ್, ಕೆ. ಶಂಕರ್, ಪ್ರಶಾಂತ್ ಕುಮಾರ್, ಎಂ.ಯು. ರಾಘವೇಂದ್ರ ಪ್ರಭು ಇವರುಗಳು ನಾಟಕದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಎಂದವರು ತಿಳಿಸಿದರು.

ಸರ್ಕಾರಿ ನಿಯಮದಂತೆ ಕೋವಿಡ್-19ರ ನಿಯಮಗಳನ್ನು ಪಾಲಿಸುವುದು. ಮಾಸ್ಕ್‌ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. 250 ಜನಕ್ಕೆ ಮಾತ್ರ ಪ್ರವೇಶವಿದ್ದು, ರೂ.20/- ಪ್ರವೇಶ ಶುಲ್ಕವಿದೆ ಎಂದು ಅವರು ತಿಳಿಸಿದರು. ಮೊದಲು ಬಂದವರಿಗೆ ಮೊದಲ ಆದ್ಯತೆಯಿದ್ದು, ಟಿಕೆಟ್‌ಗಳು ಮುಂಗಡವಾಗಿ ರಂಗಾಯಣ ಕಛೇರಿ, ಸುವರ್ಣ ಸಾಂಸ್ಕೃತಿಕ ಭವನ, ಹೆಲಿಪ್ಯಾಡ್ ಹತ್ತಿರ, ಅಶೋಕನಗರ, ಶಿವಮೊಗ್ಗ ದೂರವಾಣಿ: 08182-256353 ಇಲ್ಲಿ ದೊರೆಯಲಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿ ಶಫಿ ಸಾದುದ್ದೀನ್, ರಂಗ ಸಮಾಜದ ಸದಸ್ಯ ಹಾಲಸ್ವಾಮಿ ಅವರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: DramaKannada News WebsiteLatest News KannadaShimogaShivamoggaShivamogga NewsShivamogga RangayanaTheater activityನಾಟಕ ಪ್ರದರ್ಶನರಂಗ ಚಟುವಟಿಕೆಶಿವಮೊಗ್ಗಶಿವಮೊಗ್ಗ ರಂಗಾಯಣ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಖಾಸಗೀಕರಣ ಬೇಡ, ನಿವೃತ್ತ ಕಾರ್ಮಿಕರಿಗೆ ಮನೆ ಮುಂದುವರೆಸಿ: ವಿಐಎಸ್’ಎಲ್ ಮುಂದೆ ಬೃಹತ್ ಪ್ರತಿಭಟನೆ

Next Post

ಮಗಳ ಮದುವೆಯಲ್ಲಿ ಡ್ಯಾನ್ಸ್‌ ಮಾಡಿದ್ದೇನೆ, ಸ್ಥಳೀಯ ಸಂಸ್ಕೃತಿಯನ್ನು ಪಾಲಿಸಿದ್ದೇನೆ: ಶಾಸಕ ಸಂಗಮೇಶ್ವರ ಸ್ಪಷ್ಟನೆ

kalpa News

kalpa News

Next Post
ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

ಮಗಳ ಮದುವೆಯಲ್ಲಿ ಡ್ಯಾನ್ಸ್‌ ಮಾಡಿದ್ದೇನೆ, ಸ್ಥಳೀಯ ಸಂಸ್ಕೃತಿಯನ್ನು ಪಾಲಿಸಿದ್ದೇನೆ: ಶಾಸಕ ಸಂಗಮೇಶ್ವರ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL