Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನಾಳೆ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ: ಹೇಗಿದೆ ಗೊತ್ತಾ ಸಿದ್ದತೆ? ಇಲ್ಲಿದೆ ಮಾಹಿತಿ

December 29, 2020
in Small Bytes, ಶಿವಮೊಗ್ಗ
0 0
0
(ಸಾಂಧರ್ಭಿಕ ಚಿತ್ರ)

(ಸಾಂಧರ್ಭಿಕ ಚಿತ್ರ)

Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ನಡೆದಿದ್ದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಡಿಸೆಂಬರ್ 30ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕುಗಳ ಕೇಂದ್ರ ಸ್ಥಳದಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಶಿವಮೊಗ್ಗದ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ನಗರದ ಎಚ್.ಎಸ್. ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ, ಭದ್ರಾವತಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಸಂಚಿ ಹೊನ್ನಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ, ತೀರ್ಥಹಳ್ಳಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಡಾ. ಯು.ಆರ್. ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ, ಸೊರಬ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಹೊಸನಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಶಿಕಾರಿಪುರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಸಾಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಬಿ.ಎಚ್. ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 70 ಎಣಿಕೆ ಮೇಲ್ವಿಚಾರಕರು ಹಾಗೂ 140 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 172 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 70 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.


ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 57 ಎಣಿಕೆ ಮೇಲ್ವಿಚಾರಕರು ಹಾಗೂ 114 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 169 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 57 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದ ಅರಣ್ಯ ವ್ಯವಸ್ಥಾಪನಾಧಿಕಾರಿ ನಫೀಸಾ ಬೇಗಂ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಸಾಗರ ತಾಲೂಕಿನ 35 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 66 ಎಣಿಕೆ ಮೇಲ್ವಿಚಾರಕರು ಹಾಗೂ 132 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 244 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 66 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಾಗರದ ಉಪವಿಭಾಗಾಧಿಕಾರಿ ಪ್ರಸನ್ನ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಶಿಕಾರಿಪುರ ತಾಲೂಕಿನ 39 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60 ಎಣಿಕೆ ಮೇಲ್ವಿಚಾರಕರು ಹಾಗೂ 120 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 165 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮೂಕಪ್ಪ ಎಂ.ಕರಭೀಮಣ್ಣನವರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 45 ಎಣಿಕೆ ಮೇಲ್ವಿಚಾರಕರು ಹಾಗೂ 90 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 137 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 45 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಎಚ್.ಕೆ. ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.


ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60 ಎಣಿಕೆ ಮೇಲ್ವಿಚಾರಕರು ಹಾಗೂ 120 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 151 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಒಟ್ಟು ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳ 1192 ಚುನಾವಣಾ ಕ್ಷೇತ್ರಗಳಿಗೆ 433 ಟೇಬಲ್‌ಗಳನ್ನು ಸಜ್ಜುಗೊಳಿಸಲಾಗಿದೆ. 433 ಜನ ಎಣಿಕೆ ಮೇಲ್ವಿಚಾರಕರನ್ನು ಹಾಗೂ 866 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.

ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ 457 ಸ್ಥಾನಗಳಿಗೆ 1374 ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ. ಅವರನ್ನು 24 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ 336 ಸ್ಥಾನಗಳಿಗೆ 840 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 14 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಗರ ತಾಲೂಕಿನ 35 ಗ್ರಾಮ ಪಂಚಾಯಿತಿಗಳ 370 ಸ್ಥಾನಗಳಿಗೆ 1008 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 30 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿಕಾರಿಪುರ ತಾಲೂಕಿನ 39ಗ್ರಾಮ ಪಂಚಾಯಿತಿಗಳ 428 ಸ್ಥಾನಗಳಿಗೆ 1064 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 20 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ 304 ಸ್ಥಾನಗಳಿಗೆ 829 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, ಆ ಪೈಕಿ 16 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಗೂ ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ 395 ಸ್ಥಾನಗಳಿಗೆ 788 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, 07 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳ 2609 ಸ್ಥಾನಗಳಿಗೆ 6973 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದು, ಈ ಪೈಕಿ 155 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ 2450 ಮಂದಿಯ ಆಯ್ಕೆ ನಾಳೆ ನಡೆಯಲಿದೆ. ಅಲ್ಲದೆ ಯಾವುದೇ ನಾಮಪತ್ರ ಸಲ್ಲಿಕೆಯಾಗದಿರುವುದರಿಂದ ಶಿವಮೊಗ್ಗ ತಾಲೂಕಿನ 02, ಸಾಗರ ಮತ್ತು ಶಿಕಾರಿಪುರ ತಾಲೂಕಿನ ತಲಾ ಒಂದು ಸ್ಥಾನ ಸೇರಿದಂತೆ ಒಟ್ಟು 04 ಸ್ಥಾನಗಳು ಉಳಿದಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Grama Panchayat ElectionKannada News WebsiteLatest News KannadaLocal NewsMalnad NewsShimogaShivamoggaShivamogga Newsಗ್ರಾಮ ಪಂಚಾಯಿತಿಶಿವಮೊಗ್ಗ
Previous Post

ಸಾಗರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ಗೆ ನೂತನ ಜವಾಬ್ದಾರಿ ಘೋಷಣೆ

Next Post

ಸಂಚಿ ಹೊನ್ನಮ್ಮ ಕಾಲೇಜಿನಲ್ಲಿ ನಾಳೆ ಗ್ರಾಪಂ ಚುನಾವಣಾ ಮತ ಎಣಿಕೆಗೆ ಸಕಲ ಸಿದ್ದತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
(ಸಾಂಧರ್ಭಿಕ ಚಿತ್ರ)

ಸಂಚಿ ಹೊನ್ನಮ್ಮ ಕಾಲೇಜಿನಲ್ಲಿ ನಾಳೆ ಗ್ರಾಪಂ ಚುನಾವಣಾ ಮತ ಎಣಿಕೆಗೆ ಸಕಲ ಸಿದ್ದತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!