Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನನ್ನ ವಿರುದ್ಧ ಆರೋಪ ಮಾಡಿದವರು ವಿರುದ್ಧ ಮಾನನಷ್ಟ ಮೊಕದ್ದಮೆ | ಸಂಸದ ರಾಘವೇಂದ್ರ

ತುಂಗಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ತಮ್ಮ ಹೆಸರಿನ ವಿಚಾರದಲ್ಲಿ ಸಂಸದರ ಆಕ್ಷೇಪ

December 25, 2023
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ #Shivamogga ತುಂಗಾ ಭದ್ರಾ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಸರ್ಕಾರ ಮಧ್ಯಪ್ರವೇಶ ಮಾಡಿ ಅಲ್ಲಿ ವಾಸಿಸುತ್ತಿರುವ ಜನರಿಗೆ ಮತ್ತು ಉಳುಮೆ ಮಾಡುತ್ತಿರುವ ರೈತರಿಗೆ ನ್ಯಾಯ ಕೊಡಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ #BYRaghavendra ಆಗ್ರಹಿಸಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದ ತುಂಗಭದ್ರಾ #TungaBhadra ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ 1950ರಲ್ಲಿಯೇ ಕಾರ್ಖಾನೆ ಪ್ರಾರಂಭವಾಯಿತು. ನಂತರದ ದಿನಗಳಲ್ಲಿ ಚೆನ್ನೈನ #Chennai ದೇವಿ ಶುಗರ್ ಹೆಸರಲ್ಲಿ ಮುಂದುವರೆಯಿತು. 1994ರಲ್ಲಿ ಅದು ಮುಚ್ಚಿತು. ಈ ಮಧ್ಯೆ ಅನೇಕ ಘಟನೆಗಳು ನಡೆದವು ಎಂದರು.
ಸುಮಾರು 2374 ಎಕರೆ ಪ್ರದೇಶದ ಈ ಜಾಗದಲ್ಲಿ ಹಲವು ರೈತರು ಉಳುಮೆ ಮಾಡಿಕೊಂಡಿದ್ದಾರೆ. ಮನೆ ಕಟ್ಟಿಕೊಂಡು ಹಲವು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಕೆಲವರಿಗೆ ಸಾಗುವಳಿ ಚೀಟಿ ಕೂಡ ಸಿಕ್ಕಿದೆ. ಕೆಲವರು ಹೈಕೋರ್ಟ್ #HighCourt ಮೆಟ್ಟಿಲೇರಿದ್ದಾರೆ. ಸಕ್ರಮಕ್ಕಾಗಿ ರೈತರು ಅರ್ಜಿ ಹಾಕಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿರುವಾಗಲೇ ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿ ಈ ಎಲ್ಲಾ ಜಾಗವನ್ನು ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ಒಪ್ಪಿಸಿದೆ. ಈಗ ಎಲ್ಲಾ ರೈತರು, ನಿವಾಸಿಗಳು ಆತಂಕದಲ್ಲಿದ್ದಾರೆ ಎಂದರು.

ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ನ್ಯಾಯಾಲಯಕ್ಕೆ ಈಗಿರುವ ಪರಿಸ್ಥಿತಿ ಬಗ್ಗೆ ತಿಳಿಸಬೇಕು. ರೈತರ ಸಂಕಷ್ಟವನ್ನು ನ್ಯಾಯಾಲಯಕ್ಕೆ ತಿಳಿಸಿ ರೈತರಿಗೆ ನ್ಯಾಯ ಕೊಡಿಸಬೇಕು. ಮತ್ತು ಸಾವಿರಾರು ಜನರು ಅಲ್ಲಿ ವಾಸ ಮಾಡುತ್ತಿದ್ದಾರೆ. 398 ಕುಟುಂಬಗಳು ವಾಸ ಮಾಡುತ್ತಿವೆ. ಅನೇಕ ಕಡೆ ನಾಡಕಚೇರಿಗಳಿವೆ. ಈಗಾಗಲೇ ಹಲವಾರು ಗ್ರಾಮಗಳೇ ನಿರ್ಮಾಣವಾಗಿವೆ. ಸರ್ಕಾರಿ ಜಾಗವಿದೆ. ನೀರಿನ ಟ್ಯಾಂಕ್ ಗಳಿವೆ. ಈಗ ನ್ಯಾಯಲಯದ ತೀರ್ಪಿನಿಂದ ಜನ ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದರು.

ಈ ಜಾಗದಲ್ಲಿ ಖಾಸಗಿ ಲೇಔಟ್ ಆಗುತ್ತಿದೆ ಎಂಬ ಸುದ್ದಿಯೂ ಇದೆ. ಇದು ಆಗಬಾರದು. ವಸತಿ ಪ್ರದೇಶವನ್ನು ಮತ್ತು ರೈತರ ಉಳುಮೆ ಜಾಗವನ್ನು ಮಾಲೀಕರಿಂದ ಸರ್ಕಾರವೇ ಬಿಡಿಸಿಕೊಂಡು ರೈತರಿಗೆ ನೀಡಬೇಕು. ಸರ್ಕಾರ ಯಾವುದೇ ಭೂಮಾಫಿಯಾದ ಒತ್ತಡಗಳಿಗೆ ಮಣಿಯಬಾರದು. ರೈತರ ಆತಂಕ ದೂರ ಮಾಡಬೇಕು ಎಂದರು.
Kalahamsa Infotech private limitedಆ ದೇವರು ನೋಡಿಕೊಳ್ಳುತ್ತಾನೆ…
ಸಕ್ಕರೆ ಕಾರ್ಖಾನೆ #SugarFactory ಜಾಗಕ್ಕೆ ಸಂಬಂಧಿಸಿದಂತೆ ಕೆಲವರು ಆರೋಪ ಮಾಡುತ್ತಿದ್ದಾರೆ. ನಿಮ್ಮ ಹೆಸರನ್ನು ಮಧ್ಯ ತರುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದ ಸಂಸದ ರಾಘವೇಂದ್ರ, ಆ ಜಾಗಕ್ಕೆ ಸಂಬಂಧಿಸಿದಂತೆ ಒಂದು ಅಡಿಯೂ ನನಗೆ ಬೇಕಾಗಿಲ್ಲ. ಕೆಲವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯ ಗುರಿಯೇ ಆ ಜಾಗವನ್ನು ರೈತರಿಗೆ ಮರಳಿ ಕೊಡಿಸಬೇಕು ಎಂಬುದಾಗಿದೆ. ಅಲ್ಲಿ ಯಾರು ಲೇಔಟ್ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ. ಕೆಲವರು ಆರೋಪ ಮಾಡುವಂತೆ ನಿಜವೇ ಆಗಿದ್ದರೆ ಆ ದೇವರು ನೋಡಿಕೊಳ್ಳುತ್ತಾನೆ. ನನ್ನ ಮೇಲೆ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದರು.

ಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ. ಮೇಘರಾಜ್, ಗಿರೀಶ್ ಪಟೇಲ್, ಎಸ್. ದತ್ತಾತ್ರಿ, ಶಿವರಾಜ್, ಕೆ.ಬಿ. ಅಶೋಕ್ ನಾಯ್ಕ್, ಜಗದೀಶ್, ಹೃಷಿಕೇಶ್ ಪೈ, ರತ್ನಾಕರ ಶೆಣೈ, ರಮೇಶ್, ವಿನ್ಸೆಂಟ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y RaghavendraHigh CourtKannada News WebsiteLatest News KannadaLocal NewsMalnad NewsSugar Factoryಚೆನ್ನೈತುಂಗಾ ಭದ್ರಾ ಸಕ್ಕರೆ ಕಾರ್ಖಾನೆಬಿ.ವೈ. ರಾಘವೇಂದ್ರರೈತಶಿವಮೊಗ್ಗಹೈಕೋರ್ಟ್‌
Previous Post

ಸಂಕೇತಿ ಬರಹಗಾರರ ಪ್ರಥಮ ಸಾಹಿತ್ಯ ಸಮ್ಮೇಳನ ಸಮಾರೋಪ

Next Post

ದ್ವಂದ್ವ ನಿಲುವು ಬಿಟ್ಟು ಬದ್ಧತೆ ಪ್ರದರ್ಶಿಸಿ | ಯಡಿಯೂರಪ್ಪಗೆ ಆಯನೂರು ಮಂಜುನಾಥ್ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದ್ವಂದ್ವ ನಿಲುವು ಬಿಟ್ಟು ಬದ್ಧತೆ ಪ್ರದರ್ಶಿಸಿ | ಯಡಿಯೂರಪ್ಪಗೆ ಆಯನೂರು ಮಂಜುನಾಥ್ ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!