Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸರಿಯಾದ ಜೀವನಕ್ರಮದಿಂದ ಮಧುಮೇಹ ನಿಯಂತ್ರಣ ಸಾಧ್ಯ: ಡಿಸಿ ಡಾ.ಸೆಲ್ವಮಣಿ ಸಲಹೆ

October 13, 2022
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರಿಯಾದ ಆರೋಗ್ಯಕರ ಜೀವನಕ್ರಮದಿಂದ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಸಲಹೆ ನೀಡಿದ್ದಾರೆ.

ಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ ಆಸ್ಪತ್ರೆ, ವಿನ್ ಲೈಫ್, ಟಿಎಂಎಇ ಸೊಸೈಟಿ, ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಿಮ್ಸ್ ಆವರಣದಿಂದ ಮಧುಮೇಹ ಅರಿವು ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶ್ವದಲ್ಲೇ ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಧುಮೇಹಿಗಳಿದ್ದಾರೆ. ಕಾರಣ ನಮ್ಮ ಜೀವನಕ್ರಮ ಮತ್ತು ಆಹಾರ ಪದ್ಧತಿಯಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರೂ ಒತ್ತಡದ ಜೀವನ ನಡೆಸುತ್ತಿದ್ದಾರೆ. ಕೌಟುಂಬಿಕ ವಾತಾವರಣ ಕಡಿಮೆಯಾಗುತ್ತಿದೆ. ಜಂಕ್ ಫುಡ್’ಗಳ ಸೇವನೆ ಹೆಚ್ಚಾಗಿದೆ. ನಿಯಮಿತ ವ್ಯಾಯಾಮ, ವಾಯುವಿಹಾರ, ಉತ್ತಮ ಆಹಾರ ಸೇವನೆಯಿಂದ ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣಕ್ಕೆ ತರಬಹುದು. ಸಕ್ಕರೆ ಕಾಯಿಲೆ ಇದೆ ಎಂದಾಕ್ಷಣ ಅರ್ಧದಷ್ಟು ಜನ ಆತಂಕಕ್ಕೊಳಗಾಗುತ್ತಾರೆ. ಸಕ್ಕರೆ ಕಾಯಿಲೆ ಇದ್ದರೂ ಸಹ ಬದುಕನ್ನು ಗೆಲ್ಲುವ ಸುಲಭ ವಿಧಾನಗಳ ಕುರಿತು ಅರಿವು ಮೂಡಿಸುವುದೇ ಈ ಜಾಥಾದ ಉದ್ದೇಶ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಡಯಾಬಿಟೀಸ್ ಎನ್ನುವುದು ಎಲ್ಲರ ಮನೆಯ ಸಾಮಾನ್ಯ ಕಾಯಿಲೆಯಾಗಿದೆ. ಜೆನೆಟಿಕ್’ನಿಂದ ಬಿಪಿ, ಶುಗರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಬರುವುದು ಸಾಮಾನ್ಯವಾಗಿದೆ. ಆದರೆ ಖಿನ್ನತೆಗೊಳಗಾಗದೆ ಹಸಿರು ತರಕಾರಿಗಳ ಸೇವನೆ, ನಿಯಮಿತ ವ್ಯಾಯಾಮದಿಂದ ಮಧುಮೇಹವನ್ನು ದೂರ ಇಡಬಹುದು ಎಂದರು.
ಅ.16ರ ಭಾನುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರ ವರೆಗೆ ಕುವೆಂಪು ರಂಗಮಂದಿರದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಧುಮೇಹದ ಕುರಿತು ಜನಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದ್ದು, ಇದರ ಅಂಗವಾಗಿ ಇಂದು ಪೂರ್ವಭಾವಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಸಿಮ್ಸ್ ಆವರಣದಿಂದ ಮಧುಮೇಹ ಅರಿವು ಜಾಥಾ ಆರಂಭವಾಗಿ ಗೋಪಿ ವೃತ್ತದವರೆಗೆ ಸಾಗಿತು. ಜಾಥಾದಲ್ಲಿ ಮಧುಮೇಹದ ಅರಿವು ಮೂಡಿಸುವ ಫಲಕಗಳನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಪೃಥ್ವಿ, ಡಾ. ಪುಷ್ಪಾ, ಡಾ. ಲಕ್ಷ್ಮೀನಾರಾಯಣ್, ಡಾ.ತೇಜಸ್ವಿ, ವಿವಿಧ ಆಸ್ಪತ್ರೆಗಳ ಸಿಬ್ಬಂದಿಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Department of AYUSHdiabetesKannada News WebsiteLatest News KannadaMetro United Health CareShiamogga NewsShimogaShivamoggaWin Lifeಆಯುಷ್ ಇಲಾಖೆಮಧುಮೇಹಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ವಿನ್ ಲೈಫ್ಶಿವಮೊಗ್ಗ
Previous Post

ಮಥುರಾದಲ್ಲಿ ನಿರ್ಮಾಣವಾಗಲಿದೆ ಪೇಜಾವರ ಮಠದ ಶ್ರೀಗೋವಿಂದ ಧಾಮ

Next Post

ದಸರಾ ವೇಳೆ ಮೈಸೂರು ಅರಮನೆಗೆ ಎಷ್ಟು ಮಂದಿ ಭೇಟಿ ನೀಡಿದ್ದಾರೆ ಗೊತ್ತಾ? ಎಷ್ಟು ಹಣ ಸಂಗ್ರಹವಾಗಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಸರಾ ವೇಳೆ ಮೈಸೂರು ಅರಮನೆಗೆ ಎಷ್ಟು ಮಂದಿ ಭೇಟಿ ನೀಡಿದ್ದಾರೆ ಗೊತ್ತಾ? ಎಷ್ಟು ಹಣ ಸಂಗ್ರಹವಾಗಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಹಕಾರನಗರ ಶ್ರೀಮದುತ್ತರಾದಿ ಮಠದಲ್ಲಿ ಜೂ.27ರವರೆಗೆ ವಿಶೇಷ ಕಾರ್ಯಕ್ರಮ

June 24, 2025

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಹಕಾರನಗರ ಶ್ರೀಮದುತ್ತರಾದಿ ಮಠದಲ್ಲಿ ಜೂ.27ರವರೆಗೆ ವಿಶೇಷ ಕಾರ್ಯಕ್ರಮ

June 24, 2025

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!