Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸೇವಾ ನಿವೃತ್ತಿಯ ಅವಧಿ ಬಗ್ಗೆ ಊಹಾಪೋಹಗಳಿಗೆ ಕಿವಿಗೊಡಬೇಡಿ: ಸಿ.ಎಸ್. ಷಡಾಕ್ಷರಿ ಮನವಿ

January 29, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ ನೌಕರರಲ್ಲಿ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನೌಕರರಿಗೆ ಮನವಿ ಮಾಡಿದ್ದಾರೆ.

ಈ ಸಂಬಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂತಹ ಸುಳ್ಳು ಸುದ್ದಿಗಳಿಂದ ನೌಕರರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದಿರುವ ಅವರು ಇಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.


ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ ಇಲಾಖೆಗಳ ಎಲ್ಲಾ ಶ್ರೇಣಿಯ ಅಧಿಕಾರಿ-ಸಿಬ್ಬಂಧಿಗಳ ಹಿತ-ಸುಖ ಕಾಯುವ ಹಾಗೂ ಅವರ ಹಕ್ಕು-ಬಾದ್ಯತೆಗಳ ರಕ್ಷಣೆಯಲ್ಲಿ ಸಕ್ರಿಯವಾಗಿದೆ ಎಂದು ತಿಳಿಸಿರುವ ಅವರು, ಸರ್ಕಾರದ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಯಾವುದೇ ಓರ್ವ ನೌಕರನ ಸೌಲಭ್ಯಗಳಿಗೆ ಧಕ್ಕೆ ಉಂಟಾಗುವುದನ್ನು ಒಪ್ಪಿಕೊಳ್ಳುವುದಿಲ್ಲ. ಅಂತಹ ಸಂದರ್ಭ ಎದುರಾದಲ್ಲಿ ಸಂಘವು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದವರು ತಿಳಿಸಿದ್ದಾರೆ.

ಗಳಿಕೆ ರಜೆ ನಗದೀಕರಣ ಸೌಲಭ್ಯ ಸರ್ಕಾರದ ಆದೇಶ: ಸಿ.ಎಸ್. ಷಡಾಕ್ಷರಿ ಅಭಿನಂದನೆ
ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ 2021ನೇ ಸಾಲಿನ ಕ್ಯಾಲೆಂಡರ್ ವರ್ಷದ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಿ, ಆದೇಶ ಹೊರಡಿಸಿದ್ದ ಸರ್ಕಾರವು 2021ರ ಅವಧಿಯ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಅವಕಾಶವನ್ನು ಪುನರುಜ್ಜೀವನಗೊಳಿಸಿ ಆದೇಶ ಹೊರಡಿಸಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ 118(2)ರ ಸೌಲಭ್ಯ ಪಡೆಯುವ ಸಲುವಾಗಿ ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ (ಆಯಾ ವರ್ಷದ ಜನವರಿ 01ರಿಂದ ಡಿಸೆಂಬರ್ 31ರೊಳಗಾಗಿ) 15ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಆಧ್ಯರ್ಪಿಸಿ, ರಜಾ ವೇತನಕ್ಕೆ ಸಮನಾದ ನಗದೀಕರಣ ಪಡೆಯಬಹುದಾದ ಸೌಲಭ್ಯವನ್ನು 2013ರ ಜನವರಿಯಿಂದ ಜಾರಿಗೊಳಿಸಿತ್ತು. ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿರುವುದಕ್ಕೆ ನೌಕರರಲ್ಲಿ ಹರ್ಷ ಮೂಡಿದೆ ಎಂದವರು ತಿಳಿಸಿದ್ದಾರೆ.


ಎಲ್ಲಾ ವೃಂದದ ಅರ್ಹ ಅಧಿಕಾರಿ, ನೌಕರರು ಒಂದು ತಿಂಗಳ ಮುಂಚಿತವಾಗಿ ನೋಡಿ ನೀಡಿ ಜನವರಿ 2021ರಿಂದ ಡಿಸೆಂಬರ್ ಅವಧಿಯಲ್ಲಿ ಅವರ ಇಚ್ಚೆಯಂತೆ ಯಾವುದೇ ಮಾಹೆಯಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದವರು ತಿಳಿಸಿದ್ದಾರೆ.

ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2021ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಎಚ್.ಆರ್.ಎಂ.ಎಸ್‌ನಲ್ಲಿ ಲಭ್ಯವಿರುವ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮ ವಹಿಸಬಹುದಾಗಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಪ್ರಕಟಿಸಿದೆ ಎಂದವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKarnataka Civil Service CodeLatest News KannadaShimogaShivamoggaShivamogga Newsಕರ್ನಾಟಕ ನಾಗರೀಕ ಸೇವಾ ನಿಯಮಮಲೆನಾಡು ಸುದ್ಧಿರಾಜ್ಯ ಸರ್ಕಾರಿ ನೌಕರಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ಶಿವಮೊಗ್ಗ: ಜೈಲ್ ರಸ್ತೆ ಮೂಲಕ ಸಿಟಿ ಬಸ್ ಸಂಚಾರ ಆರಂಭಿಸಲು ನಾಗರಿಕರ ಮನವಿ

Next Post

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!