No Result
View All Result
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?
English Articles

Winter Infections and Antibiotic Misuse: What Is Viral? What Is Dangerous?

by ಕಲ್ಪ ನ್ಯೂಸ್
January 12, 2026
0

Kalpa Media House  |  Bengaluru  | With a rise in cold, cough, fever, and respiratory infections during the winter season,...

Read moreDetails
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

Winter Party Syndrome: Festive Bingeing Triggers 25% Spike in Stomach Troubles”

January 1, 2026
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

Major update of Shivamogga – Bengaluru Jana Shathabdi, Shivamogga – Chikkamagalur, Tumkur trains

December 27, 2025
ವಿಮಾನಗಳ ರದ್ದು | ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ | ಹಲವು ತುರ್ತು ಕ್ರಮ

Indian Railways Rationalises Fare Structure From Dec 26 | What charges for passengers

December 26, 2025
  • Advertise With Us
  • Grievances
  • About Us
  • Contact Us
Wednesday, January 14, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಡಾ.ಜಯಪ್ರಕಾಶ್ ನಿಧನ ವೈದ್ಯಕೀಯ ಲೋಕಕ್ಕೆ ತುಂಬಲಾರದ ನಷ್ಟ: ಡಾ.ನಾಗೇಂದ್ರ ಕಂಬನಿ

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಸಂತಾಪ ಸೂಚಕ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2021
in Small Bytes, ಶಿವಮೊಗ್ಗ
0
ಡಾ.ಜಯಪ್ರಕಾಶ್ ನಿಧನ ವೈದ್ಯಕೀಯ ಲೋಕಕ್ಕೆ ತುಂಬಲಾರದ ನಷ್ಟ: ಡಾ.ನಾಗೇಂದ್ರ ಕಂಬನಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜೆಪಿ ಆಸ್ಪತ್ರೆಯ ಸಂಸ್ಥಾಪಕ ಡಾ.ಜಯಪ್ರಕಾಶ್ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಸಂತಾಪ ಸೂಚಕ ಸಭೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ, ಜಯಪ್ರಕಾಶ್ ಅವರ ಹಠಾತ್ ನಿಧನ ತೀವ್ರ ನೋವು ತಂದಿದ್ದು, ಶಿವಮೊಗ್ಗ ವೈದ್ಯಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವುಂಟಾಗಿದೆ. ವಿದೇಶಗಳಲ್ಲಿ ಸೇವೆ ಸಲ್ಲಿಸಿ ಹಿಂತಿರುಗಿದ್ದರೂ ಯಾವುದೇ ರೀತಿಯಲ್ಲೂ ಗರ್ವ ಪಡದೇ ಸರಳ ವ್ಯಕ್ತಿತ್ವದ ಮೂಲಕ ಎಲ್ಲರಿಗೂ ಆಪ್ಯಾಯಮಾನವಾಗಿದ್ದರು ಎಂದು ನೆನಪಿಸಿಕೊಂಡರು.
ಕೀಲು-ಮೂಳೆ ವಿಭಾಗದ ಮುಖ್ಯಸ್ಥ ಡಾ.ಹರೀಶ್ ಪೈ ಮಾತನಾಡಿ, ವೈಯಕ್ತಿಕವಾಗಿ ಅತ್ಯಂತ ಸರಳ ಹಾಗೂ ಸಜ್ಜನಿಕಯ ವ್ಯಕ್ತಿತ್ವ ಹೊಂದಿದ್ದ ಅವರು ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಠೆಯನ್ನು ಮೆರೆದವರು. ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಒಂದು ಕ್ಷಣವೂ ಸಹ ಸುಮ್ಮನೆ ಕುಳಿತುಕೊಳ್ಳದೇ ಸದಾ ಕರ್ತವ್ಯದಲ್ಲೇ ನಿರತರಾಗಿರುತ್ತಿದ್ದ ಅವರ ವ್ಯಕ್ತಿತ್ವ ಮಾದರಿಯಾದುದು ಎಂದರು.

ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಡಾ.ಆರ್.ಪಿ. ಪೈ ಮಾತನಾಡಿ, ಕಾಲೇಜು, ಆಸ್ಪತ್ರೆ ಮಾತ್ರವಲ್ಲಿ ಅದಕ್ಕೆ ಮೀರಿ ಹೊರಗೂ ಸಹ ಡಾ.ಜಯಪ್ರಕಾಶ್ ಅವರು ಎಲ್ಲರೊಂದಿಗೂ ಹೊಂದುತ್ತಿದ್ದ ಬಾಂಧವ್ಯ ಅವರ ವ್ಯಕ್ತಿತ್ವವನ್ನು ತೋರಿಸುತ್ತಿತ್ತು. ಹಲವು ವರ್ಷಗಳ ಕಾಲ ವಿದೇಶಗಳಲ್ಲಿ ಸೇವೆ ಸಲ್ಲಿಸಿ ಬಂದಿದ್ದರೂ, ಯಾವುದೇ ರೀತಿಯ ಹಮ್ಮು ಬಿಮ್ಮುಗಳಿಲ್ಲದೇ ಎಲ್ಲರೊಂದಿಗೂ ಬೆರೆತು, ಕೆಲಸ ಮಾಡುತ್ತಿದ್ದರು. ಅಲ್ಲದೇ, ಕಲಿಕೆಯಲ್ಲಿ ಅತೀವ ಆಸಕ್ತಿ ಹೊಂದಿದ್ದ ಅವರ ಕಾರ್ಯಗಳನ್ನು ಯುವ ವೈದ್ಯರು ಅಳವಡಿಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಎಸ್.ಎಂ. ಕಟ್ಟಿ, ಸಂಸ್ಥೆಯ ಕಾರ್ಯ ನಿರ್ವಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ, ಡಾ.ವಿನಯಾ ಶ್ರೀನಿವಾಸ್, ಡಾ.ಪುಷ್ಪಲತಾ ವಿಶ್ವನಾಥ್, ಡಾ. ವಿಶ್ವನಾಥ್ ಉಪಪ್ರಾಂಶುಪಾಲ ಡಾ.ಸಿದ್ದಲಿಂಗಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: cardiac arrestDr JayaprakashHeart AttackKannada News WebsiteLatest News KannadaLocal NewsMalnad NewsShimogaShivamoggaShivamogga Newssubbaiah medical college shimogaಶಿವಮೊಗ್ಗಸುಬ್ಬಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಹೃದಯಾಘಾತ
Share203Tweet123Send
Previous Post

ಸರಳ ಜೀವಿ, ನಗರದ ಖ್ಯಾತ ವೈದ್ಯ ಜೆಪಿ ಆಸ್ಪತ್ರೆಯ ಡಾ.ಜಯಪ್ರಕಾಶ್ ನಿಧನ

Next Post

ಪೂರ್ಣ ಪ್ರಮಾಣದ ತರಗತಿಗಳ ಆರಂಭದ ಬಗ್ಗೆ ಶಿಕ್ಷಣ ಸಚಿವರು ಶಿವಮೊಗ್ಗದಲ್ಲಿ ಏನೆಂದರು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೂರ್ಣ ಪ್ರಮಾಣದ ತರಗತಿಗಳ ಆರಂಭದ ಬಗ್ಗೆ ಶಿಕ್ಷಣ ಸಚಿವರು ಶಿವಮೊಗ್ಗದಲ್ಲಿ ಏನೆಂದರು?

ಪೂರ್ಣ ಪ್ರಮಾಣದ ತರಗತಿಗಳ ಆರಂಭದ ಬಗ್ಗೆ ಶಿಕ್ಷಣ ಸಚಿವರು ಶಿವಮೊಗ್ಗದಲ್ಲಿ ಏನೆಂದರು?

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

January 10, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

January 12, 2026
ಭಾರತೀಯ ಸೇನೆಯು ಕ್ಷಿಪಣಿ, ರಾಕೇಟ್ ಪಡೆಗಳನ್ನು ಸೃಷ್ಠಿಸುತ್ತಿದೆ | ಸೇನಾ ಮುಖ್ಯಸ್ಥ ಹೀಗೆ ಹೇಳಿದ್ದೇಕೆ?

ಭಾರತೀಯ ಸೇನೆಯು ಕ್ಷಿಪಣಿ, ರಾಕೇಟ್ ಪಡೆಗಳನ್ನು ಸೃಷ್ಠಿಸುತ್ತಿದೆ | ಸೇನಾ ಮುಖ್ಯಸ್ಥ ಹೀಗೆ ಹೇಳಿದ್ದೇಕೆ?

January 14, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

January 14, 2026
ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

January 14, 2026
ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

January 13, 2026
ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

January 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL