No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸರ್ಕಾರಿ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಶಿಷ್ಠಾಚಾರ ಪಾಲಿಸಿ: ಅಧಿಕಾರಿಗಳಿಗೆ ಎಡಿಸಿ ಅನುರಾಧ ಸೂಚನೆ

kalpa News by kalpa News
December 18, 2020
in Small Bytes, ಶಿವಮೊಗ್ಗ
0
ಸರ್ಕಾರಿ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಶಿಷ್ಠಾಚಾರ ಪಾಲಿಸಿ: ಅಧಿಕಾರಿಗಳಿಗೆ ಎಡಿಸಿ ಅನುರಾಧ ಸೂಚನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುವ ಸರ್ಕಾರದ ವಿವಿಧ ಕಾರ್ಯಕ್ರಮಗಳು, ಗಣ್ಯರ ಆಹ್ವಾನ ಮುಂತಾದ ಸಂದರ್ಭಗಳಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಶಿಷ್ಠಾಚಾರ ಉಲ್ಲಂಘಿಸದಂತೆ ಕಾರ್ಯಕ್ರಮಗಳನ್ನು ಆಯೋಜಿಸಿ, ಸಕಾಲದಲ್ಲಿ ಪೂರ್ಣಗೊಳಿಸುವಲ್ಲಿ ಗಮನಹರಿಸುವಂತೆ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಶಿಷ್ಠಾಚಾರ ಪಾಲನೆ ಹಾಗೂ ನ್ಯಾಯಾಲಯಗಳಲ್ಲಿ ವಿವಿಧ ಹಂತದಲ್ಲಿರುವ ಪ್ರಕರಣಗಳ ಪ್ರತಿ ಹಂತದ ಬೆಳವಣಿಗೆಯನ್ನು ತಿಳಿಯುವ ಹಾಗೂ ಕೈಗೊಳ್ಳಬಹುದಾದ ಕ್ರಮಗಳಿಗೆ ಸಂಬಂಧಿಸಿದಂತೆ ಸರ್ಕಾರವು ಹೊಸದಾದ ತಂತ್ರಾಂಶವನ್ನು ರೂಪಿಸಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿರುವ ಕುರಿತು ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಿಷ್ಟಾಚಾರ ಪಾಲನೆ ಕುರಿತು ಸರ್ಕಾರದ ಸ್ಪಷ್ಠ ಮಾರ್ಗಸೂಚಿಗಳಿದ್ದಾಗ್ಯೂ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಿಷ್ಠಾಚಾರ ಉಲ್ಲಂಘನೆ ಪ್ರಕರಣಗಳು ಆಗಾಗ್ಗೆ ದಾಖಲಾಗುತ್ತಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಅಂತಹ ಪ್ರಕರಣಗಳು ಘಟಿಸದಂತೆ ಹಾಗೂ ಕಾರ್ಯಕ್ರಮಗಳ ಆಯೋಜನೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದಂತೆ ಅವರು ಸೂಚಿಸಿದರು.

ಕಾರ್ಯಕ್ರಮಗಳನ್ನು ಆಯೋಜಿಸುವ ಇಲಾಖೆಗಳ ಮುಖ್ಯ ಅಧಿಕಾರಿಗಳು ಆಹ್ವಾನ ಪತ್ರಿಕೆಗಳನ್ನು ಮುದ್ರಿಸುವ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಕ್ಷಮ ಅಧಿಕಾರಿಗಳನ್ನು ಸಂಪರ್ಕಿಸಿ, ಶಿಷ್ಟಾಚಾರ ಕ್ರಮವಾಗಿರುವುದರ ಕುರಿತು ಖಚಿತಪಡಿಸಿಕೊಳ್ಳಬೇಕು. ಅಂತೆಯೆ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರನ್ನು ನಿಯಮಾನುಸಾರ ಆಹ್ವಾನಿಸಿ, ಬೀಳ್ಕೊಡಲು ಅಧಿಕಾರಿಯೊಬ್ಬರಿಗೆ ನಿಯೋಜಿಸುವುದು ಉತ್ತಮ ಎಂದವರು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಗತ್ಯವಿದ್ದಲ್ಲಿ ಮೊಕದ್ದಮೆಗಳನ್ನು ಕಾಲಮಿತಿಯಲ್ಲಿ ದಾಖಲಿಸಬೇಕು. ನ್ಯಾಯಾಲಯದ ಪ್ರಶ್ನೆಗಳಿಗೆ ತಕ್ಷಣ ಉತ್ತರಿಸಬೇಕು ಅಥವಾ ಮೇಲ್ಮನವಿ ಸಲ್ಲಿಸುವಲ್ಲಿ ಗಮನಹರಿಸಬೇಕು. ಈ ಸಂಬಂಧ ಉಚ್ಛ ನ್ಯಾಯಾಲಯದ ಮಾರ್ಗದರ್ಶನದಂತೆ ಸರ್ಕಾರವು ಇಲಾಖೆಗಳ ಪ್ರಕರಣಗಳಲ್ಲಿ ಇಲಾಖಾಧಿಕಾರಿಗಳ ನಿರ್ಲಕ್ಷ್ಯ ಅಥವಾ ಸಕಾಲಿಕವಾಗಿ ನ್ಯಾಯಾಲಯಕ್ಕೆ ಮಾಹಿತಿ ಒದಗಿಸುವಲ್ಲಿ ಆಗಿರಬಹುದಾದ ವಿಳಂಬದಿಂದಾಗಿ ಇಲಾಖೆಯ ಪರವಾಗಿ ಬರಬೇಕಾದ ತೀರ್ಪುಗಳು ಕೆಲವೊಮ್ಮೆ ಇಲಾಖೆಗೆ, ಇಲಾಖೆಯ ಅಧಿಕಾರಿಗಳಿಗೆ ವಿರುದ್ಧವಾಗಿ ಬಂದಿವೆ ಮಾತ್ರವಲ್ಲ ಇಲಾಖೆಯ ಅಧಿಕಾರಿಗಳಿಗೆ ಛೀಮಾರಿ ಹಾಕಿರುವ ಪ್ರಕರಣಗಳೂ ಇಲ್ಲದಿಲ್ಲ. ಆದ್ದರಿಂದ ಇವುಗಳನ್ನು ಗಂಭೀರವಾಗಿ ಪರಿಗಣಿಸಿ, ನ್ಯಾಯಾಲಯವು ನೀಡಿರುವ ಸೂಚನೆಯನ್ವಯ ಸರ್ಕಾರವು ಹೊಸ ತಂತ್ರಾಂಶ(Court case monitoring System CCMS)ವನ್ನು ಅಭಿವೃದ್ದಿಪಡಿಸಿದ್ದು, ಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಿದೆ ಎಂದರು.

ಈ ತಂತ್ರಾಂಶದ ಅನುಷ್ಠಾನದ ನಂತರ ಎಲ್ಲಾ ಇಲಾಖೆಗಳ ಅಧಿಕಾರಿಗಳು ನ್ಯಾಯಾಲಯಕ್ಕೆ ಸಂಬಂಧಿಸಿದ ಪತ್ರಗಳನ್ನು ನಿಯಮಾನುಸಾರ ದಾಖಲಿಸಿಕೊಂಡು 48 ಗಂಟೆಯೊಳಗಾಗಿ ಸ್ವೀಕೃತಿಗೊಂಡು ಸಂಬಂಧಿತ ಅಧಿಕಾರಿಗಳಿಗೆ ರವಾನಿಸಿ ಕ್ರಮಕ್ಕೆ ಸೂಚಿಸಬೇಕೆಂದ ಅವರು ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಉತ್ತರಿಸುವ ಅಗತ್ಯವಿದ್ದಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಕಂಡಿಕೆವಾರು ಉತ್ತರ ತಯಾರಿಸಿ ನೀಡಲು ತಯಾರಾಗಿರುವಂತೆ ಸೂಚಿಸಿದ ಅವರು, ಇಲಾಖೆಯ ಹಿರಿಯ ಅಧಿಕಾರಿಗಳು ನ್ಯಾಯಾಲಯದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಅವರು ಸೂಚಿಸಿದರು.


ಸಭೆಯಲ್ಲಿ ಅಡಿಷನಲ್ ಎಸ್ಪಿ ಡಾ. ಶೇಖರ್ ಎಚ್. ತೆಕ್ಕಣ್ಣನವರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsProtocolShimogaShivamoggaShivamogga Newsಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಶಿಷ್ಠಾಚಾರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ: ಕೋವಿಡ್19 ನಿಯಮ ಪಾಲನೆಯೊಂದಿಗೆ ಭರದಿಂದ ನಡೆದ ಪಿಜಿ ಪ್ರವೇಶಾತಿ ಕೌನ್ಸಿಲಿಂಗ್

Next Post

ಸಿದ್ದರಾಮಯ್ಯನ ಕನಸಲ್ಲಿ ಆರ್‌ಎಸ್‌ಎಸ್ ಬಂದರೆ ನಮಗೇನು? ನಮಗೆ ಕುರುಬ ಎಸ್’ಟಿ ಮೀಸಲು ಮುಖ್ಯ: ಕೆ.ವಿರೂಪಾಕ್ಷಪ್ಪ

kalpa News

kalpa News

Next Post
ಸಿದ್ದರಾಮಯ್ಯನ ಕನಸಲ್ಲಿ ಆರ್‌ಎಸ್‌ಎಸ್ ಬಂದರೆ ನಮಗೇನು? ನಮಗೆ ಕುರುಬ ಎಸ್’ಟಿ ಮೀಸಲು ಮುಖ್ಯ: ಕೆ.ವಿರೂಪಾಕ್ಷಪ್ಪ

ಸಿದ್ದರಾಮಯ್ಯನ ಕನಸಲ್ಲಿ ಆರ್‌ಎಸ್‌ಎಸ್ ಬಂದರೆ ನಮಗೇನು? ನಮಗೆ ಕುರುಬ ಎಸ್’ಟಿ ಮೀಸಲು ಮುಖ್ಯ: ಕೆ.ವಿರೂಪಾಕ್ಷಪ್ಪ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL