Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ತರಬೇತಿ ಪಡೆದ ಸ್ವಯಂ ಸೇವಕರಿಂದ ಸಾರ್ವಜನಿಕರಿಗೆ ಕಾನೂನು ಸಲಹೆ: ನ್ಯಾಯಾಧೀಶ ಮಹಾಸ್ವಾಮೀಜಿ

October 5, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಮ್ಮ ಸಂವಿಧಾನವು ದೇಶದ ಯಾವುದೇ ಪ್ರಜೆಯೂ ನ್ಯಾಯದಾನದಿಂದ ವಂಚಿತನಾಗದಂತೆ ಹಾಗೂ ತಾರತಮ್ಯಕ್ಕೆ ಒಳಗಾಗದೆ ಕಾನೂನಿನ ಮುಂದೆ ಸಮಾನವಾದ ಅವಕಾಶವನ್ನು ಕಲ್ಪಿಸಿಕೊಟ್ಟಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಪಂ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳ ಅರೆಕಾಲಿಕ ಸ್ವಯಂ ಸೇವಕರಿಗಾಗಿ ಏರ್ಪಡಿಸಲಾಗಿದ್ದ ಅಭಿಶಿಕ್ಷಣ ತರಬೇತಿ ಕಾರ್ಯಕ್ರಮದಲ್ಲಿ  ಅವರು ಮಾತನಾಡುತ್ತಿದ್ದರು.

ಅನೇಕ ಸಂದರ್ಭಗಳಲ್ಲಿ ತಿಳುವಳಿಕೆಯ ಕೊರತೆಯಿಂದಾಗಿ ನ್ಯಾಯದಾನದಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಕಾನೂನಿನ ಅರಿವು ಹೊಂದುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರವು ಆಸಕ್ತ ಸ್ವಯಂಸೇವಕರಿಗಾಗಿ ಅಭಿಶಿಕ್ಷಣ ತರಬೇತಿಗಳನ್ನು ಆಯೋಜಿಸಿ ತರಬೇತಿ ನೀಡಲಾಗುತ್ತಿದೆ. ಇದರಿಂದಾಗಿ ತರಬೇತಾರ್ಥಿಗಳು ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವಲ್ಲಿ ಸಹಕಾರಿಯಾಗಲಿದೆ ಎಂದರು.

ವಿಶೇಷವಾಗಿ ಈ ತರಬೇತಿ ಅವಧಿಯಲ್ಲಿ ಹಕ್ಕು ಮತ್ತು ಕರ್ತವ್ಯಗಳು, ಪ್ರಮುಖವಾಗಿರುವ ಕಾನೂನಿನ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುವುದು. ತರಬೇತಿ ಪಡೆದ ಸ್ವಯಂಸೇವಕರು ಸಾರ್ವಜನಿಕರಿಗೆ ಕಾನೂನು ಸೇವೆ ಮತ್ತು ಸಲಹೆಗಳನ್ನು ನೀಡಲು, ಜನತಾ ನ್ಯಾಯಾಲಯ ಶಿಬಿರಗಳ ಲಾಭಗಳು, ಕಾನೂನು ಅರಿವು ಮೂಡಿಸುವಲ್ಲಿ ಮಾಹಿತಿ ಒದಗಿಸುವರು ಎಂದದರು.

ಅಲ್ಲದೇ ರಾಜೀ ಸಂಧಾನ, ಜನತಾ ನ್ಯಾಯಾಲಯಗಳ ಮೂಲಕ ನ್ಯಾಯಾಲಯದಲ್ಲಿರುವ ಪ್ರಕರಣಗಳ ಇತ್ಯರ್ಥ, ಮಧ್ಯಸ್ಥಿಕೆ ಕೇಂದ್ರಗಳ ಮೂಲಕ ಸಂಧಾನ, ಪರ್ಯಾಯ ವ್ಯಾಜ್ಯ ಪರಿಹಾರದ ವ್ಯವಸ್ಥೆ ಹಾಗೂ ವ್ಯಾಜ್ಯಪೂರ್ವ ಸಮಸ್ಯೆಗಳ ಪರಿಹಾರ ಮುಂತಾದವುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಸಹಾಯಕವಾಗಲಿದೆ. ಆದ್ದರಿಂದ ಪ್ರಶಿಕ್ಷಣಾರ್ಥಿಗಳು ಈ ಎಲ್ಲಾ ವಿಷಯಗಳ ಬಗೆಗೆ ವಿಸ್ತತ ಮಾಹಿತಿ ಹೊಂದಿರುವುದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಿರಿಯ ನ್ಯಾಯವಾದಿ ಡಿ.ಎನ್. ಹಾಲಸಿದ್ಧಪ್ಪ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಜನರಲ್ಲಿ ಕಾನೂನಿನ ವ್ಯಾಖ್ಯೆ ಮಾತ್ರವಲ್ಲ ಸ್ವರೂಪವೂ ಬದಲಾಗಿದೆ. ಕಾನೂನನ್ನು ಬೇರೆಯ ರೀತಿಯಲ್ಲಿಯೇ ಅರ್ಥೈಸಲಾಗುತ್ತಿದೆ. ಇದರಿಂದಾಗಿ ನ್ಯಾಯಾಂಗ ವ್ಯವಸ್ಥೆಯ ಮಹತ್ವ ಮತ್ತು ಅಸ್ತಿತ್ವಕ್ಕೆ ಧಕ್ಕೆ ಉಂಟಾಗಬಹುದಾದ ಆತಂಕವಿದೆ ಎಂದ ಅವರು ಕಾನೂನನ್ನು ಅದು ಇರುವಂತೆಯೇ ಪರಿಚಯಿಸಬೇಕಾದ ಅಗತ್ಯವನ್ನು ಅವರು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಮಾತನಾಡಿ, ತರಬೇತಿ ಪಡೆದ ಅಭಿಶಿಕ್ಷಕರು ನ್ಯಾಯಾಲಯ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರಿಂದಾಗಿ ಜನರಲ್ಲಿ ಕಾನೂನು ಸಾಕ್ಷರತೆ ಹೆಚ್ಚಳವಾಗಲಿದೆ. ಅದಕ್ಕಾಗಿ ಸ್ವಯಂ ಸೇವಕರು ಮೊದಲು ಕಾನೂನಿನ ಅರಿವು ಹೊಂದುವುದು ಅಗತ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಅಭಿಶಿಕ್ಷಕರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಹಾತ್ಮಗಾಂಧೀ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ನ ನಿರ್ದೇಶಕ ಕೆ.ಸಿ. ಬಸವರಾಜು ಅವರು ತರಬೇತಿ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎಂ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್. ದೇವೇಂದ್ರಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: JudgeKannada News WebsiteLatest News KannadaLegal adviceLocal NewsMalnad NewsShimogaShivamogga Newsಕಾನೂನು ಸಲಹೆನ್ಯಾಯಾಧೀಶಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ಸೋಲಿನ ಭಯದಿಂದ ಡಿಕೆಶಿ ಮನೆ ಮೇಲೆ ಬಿಜೆಪಿ ಪ್ರೇರಿತ ಸಿಬಿಐ ದಾಳಿ: ಶಿವಮೊಗ್ಗ ಕಾಂಗ್ರೆಸ್

Next Post

ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Basic Life Support (BLS) Training Conducted at Srishti Global School by Medicover Hospitals

July 30, 2025

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ ತರಬೇತಿ

July 30, 2025

ಗಾಜನೂರು ಬಳಿ ಮಂಗಳೂರು ಚಳ್ಳಕೆರೆ ಖಾಸಗಿ ಬಸ್‌ ಅಪಘಾತ | ಇಬ್ಬರ ಸಾವು | ಹಲವರಿಗೆ ಗಾಯ

July 30, 2025

Strings of Spring-A grand musicalevening at Brussels by Amruthavarshini collaborating with Indian Embassy

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Basic Life Support (BLS) Training Conducted at Srishti Global School by Medicover Hospitals

July 30, 2025

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ ತರಬೇತಿ

July 30, 2025

ಗಾಜನೂರು ಬಳಿ ಮಂಗಳೂರು ಚಳ್ಳಕೆರೆ ಖಾಸಗಿ ಬಸ್‌ ಅಪಘಾತ | ಇಬ್ಬರ ಸಾವು | ಹಲವರಿಗೆ ಗಾಯ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!