No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಜಿತ್ ಕುಮಾರ್ ಅವರಂತೆ ಸೇವೆ ಎಲ್ಲರ ಜೀವನದ ಧ್ಯೇಯವಾಗಲಿ: ಪಟ್ಟಾಭಿರಾಮ ಕರೆ

ಸಹಚೇತನ ನಾಟ್ಯಾಲಯದ ಭಾರತೀಯಂ ಕಾರ್ಯಕ್ರಮ | ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 24, 2024
in ಶಿವಮೊಗ್ಗ
0
ಅಜಿತ್ ಕುಮಾರ್ ಅವರಂತೆ ಸೇವೆ ಎಲ್ಲರ ಜೀವನದ ಧ್ಯೇಯವಾಗಲಿ: ಪಟ್ಟಾಭಿರಾಮ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅತ್ಯಂತ ಚಿಕ್ಕ ವಯೋಮಾನದಲ್ಲಿ ಸೇವೆಯಲ್ಲಿ ಮಾದರಿಯಾಗುವಂತಹ ಸೇವಾಕಾರ್ಯಗಳನ್ನು ಮಾಡಿದ ಹಿಂದೂ ಸೇವಾ ಪ್ರತಿಷ್ಠಾನದ ಸ್ಥಾಪಕ ಅಜಿತ್ ಕುಮಾರ್ ಅವರಂತೆಯೇ ಸೇವೆ ಎಲ್ಲರ ಜೀವನದ ಧ್ಯೇಯವಾಗಲಿ ಎಂದು ಆರ್’ಎಸ್’ಎಸ್ #RSS ದಕ್ಷಿಣ ಪ್ರಾಂತ ಸಹಕಾರ್ಯನಿರ್ವಾಹಕ ಟಿ. ಪಟ್ಟಾಭಿರಾಮ್ ಕರೆ ನೀಡಿದರು.

ಸಹಚೇತನ ನಾಟ್ಯಾಲಯದ ವತಿಯಿಂದ ಜರುಗಿದ ಭಾರತೀಯಂ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಜಿತ ಶ್ರೀ ಪುರಸ್ಕಾರ್ 2023 ಪ್ರದಾನ ಮಾಡಿ ಅವರು ಮಾತನಾಡಿದರು.
ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರಾಗಿ ದೇಶ ಸೇವೆಗೆ ಜಿಗಿದು ಕರ್ನಾಟಕ ಪ್ರಾಂತದಲ್ಲಿಯೇ ಮನೆಮನೆಗೆ ಸೇವೆಯ ದೀಪಪ್ರಜ್ವಲನೆ ಮಾಡಿದ ಧೀಮಂತ ನಮ್ಮ ಹಿಂದೂ ಸೇವಾ ಪ್ರತಿಷ್ಠಾನದ ಸ್ಥಾಪಕ ಶ್ರೀ ಅಜಿತ್ ಕುಮಾರ್ ಅವರು ಎಂದು ಸ್ಮರಿಸಿದರು.

ಇಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ಎರಡೂ ಇಂಜಿನಿಯರಿಂಗ್ ಪದವಿಯಲ್ಲಿ ಚಿನ್ನದ ಪದಕ ವಿಜೇತರಾಗಿ, ತಂದೆ ತಾಯಿಗೆ ತಾವು ಜನ್ಮ ನೀಡಿದ ಆರು ಮಕ್ಕಳ ಮರಣದ ನಂತರ ಬದುಕುಳಿದ ಏಕೈಕ ಕುಲಪುತ್ರನಾಗಿದ್ದರೂ ಸೇವೆಯನ್ನೇ ತಮ್ಮ ಜೀವನದ ಧ್ಯೇಯವಾಗಿಸಿದ ಧೀಮಂತರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಅವರ ತ್ಯಾಗಕ್ಕೆ ಹಾಗೂ ಶ್ರಮಕ್ಕೆ ನೀಡುತ್ತಿರುವ ಸೂಕ್ತ ಗೌರವ ಎಂದರು.
Also read: ಫೆ.26: ಸಂಸ್ಕೃತ ಬೋರ್ಡ್ ರಾರಾಜಿಸುವ 554 ಅಮೃತ್ ಭಾರತ್ ರೈಲು ನಿಲ್ದಾಣಕ್ಕೆ ಪ್ರಧಾನಿ ಶಂಕುಸ್ಥಾಪನೆ

ನೃತ್ಯಗುರು ಸಹನಾ ಚೇತನ್ ಮಾತನಾಡಿ, ಸಹಚೇತನ ಸಂಸ್ಥೆ ಹಿಂದುಳಿದ ಬಡಾವಣೆಯ ಹಾಗೂ ಸರ್ಕಾರಿ ಶಾಲಾ ಮಕ್ಕಳಲ್ಲಿ ನೃತ್ಯದ ಮೂಲಕ ದೇಶಭಕ್ತಿ ಪ್ರೇರಿತ ಕೆಲಸಗಳನ್ನು ನಡೆಸುತ್ತಿರುವುದು ಅನುಕರಣೀಯ ಎಂದರು.

ತಾನೂ ಸಮಾಜದ ಒಂದು ಭಾಗ, ಸಮಾಜವು ನನ್ನ ಕುಟುಂಬದಷ್ಟೇ ಪ್ರಮುಖ ಎಂಬುದು ಮನವರಿಯಾದಾಗ ಮಾತ್ರ ನಮ್ಮ ಕೆಲಸಕ್ಕೆ ಒಂದು ಸಾರ್ಥಕತೆ ದೊರಕುತ್ತದೆ ಎಂದರು.
ಅಜಿತಶ್ರೀ ಪುರಸ್ಕಾರ್ ಪುರಸ್ಕೃತ ಯೋಗಾಚಾರ್ಯೆ ವನಜಾಕ್ಷಿ ನಾಗೇಂದ್ರಪ್ಪ ಮಾತನಾಡಿ, ಸೇವೆಯೊಂದೇ ಸಮಾಜದ ಬೇಡಿಕೆಗಳಿಗೆ ಸ್ಪಂದಿಸುವ ಬಗೆ ಎಂದು ತಮ್ಮ ಸೇವಾಕಾರ್ಯಗಳಿಂದ ತೋರಿಸಿಕೊಟ್ಟವರು ಅಜಿತರು ಎಂದರು.

ಮತ್ತೋರ್ವ ಪುರಸ್ಕೃತ ಪಾಂಡುರಂಗ ಹ. ಪರಾಂಡೆ ಮಾತನಾಡಿ, ನಮ್ಮ ಮುಂದಿನ ಪೀಳಿಗೆಯಲ್ಲಿ ಸಂಸ್ಕಾರಯುತ ಶಿಕ್ಷಣ ಈಗಿನಿಂದಲೇ ಬೆರೆತರೆ, ನಾಡು ನುಡಿಯ ಬಗ್ಗೆ ಗೌರವ ಮೊಳೆತರೆ ಜನನಿ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ ಎಂಬ ಮಾತು ಸತ್ಯವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಶ್ರೀ ಜ್ಞಾನೇಶ್ವರಿ ಗೋ ಶಾಲೆಯ ಅಧ್ಯಕ್ಷರಾದ ಚಂದ್ರಹಾಸ ಪಿ. ರಾಯ್ಕರ್ ಅಜಿತಶ್ರೀ ಪುರಸ್ಕಾರ್ ಸ್ವೀಕರಿಸಿ ಮಾತನಾಡಿ, ಬಿಡಾಡಿ ಹಾಗೂ ವಯಸ್ಸಾಗಿರುವ ಗೋವುಗಳನ್ನು ಗೋ ಶಾಲೆಗೆ ತಂದು ಅವುಗಳ ಸ್ವಾಸ್ಥ್ಯ ರಕ್ಷಣೆ, ಪಾಲನೆ ಹಾಗೂ ಪೋಷಣೆಯಲ್ಲಿ ನಿರತರಾಗಿರುವ ನಮ್ಮ ಸಂಸ್ಥೆಗೆ ಅಜಿತರ ಆಶೀರ್ವಾದ ದೊರೆತಂತಾಗಿದೆ. ಗೋಶಾಲೆಯ ಉತ್ತರೋತ್ತರ ಅಭಿವೃದ್ಧಿಗೆ ನಮ್ಮ ಸಂಸ್ಥೆ ಮತ್ತಷ್ಟು ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ತಿಳಿಸಿದರು.

ಅಜಿತರಂತಹ ನಿಸ್ವಾರ್ಥ ಸೇವೆಯ ಬದುಕು ಇಂದಿನ ಯುವಪೀಳಿಗೆಗೆ ಮಾದರಿಯಾಗಬೇಕು. ಮಕ್ಕಳಲ್ಲಿನ ನೃತ್ಯದ ಬಗೆಗಿನ ಉತ್ಸಾಹ ರಾಷ್ಟ್ರಭಕ್ತಿಯಾಗಿ ಕಂಗೊಳಿಸಿದ ಬಗೆ ಅನುಕರಣೀಯ ಎಂದು ಡಾ. ನಾಗಮಣಿ ಹೇಳಿದರು.

ಸಂಸ್ಥೆಯ ಅಧ್ಯಕ್ಷರಾದ ಎನ್. ಆರ್. ಪ್ರಕಾಶ್ (ಆಚಿ) ವಂದಿಸಿ, ಡಾ. ಮೈತ್ರೇಯಿ ಆದಿತ್ಯ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteLatest News KannadaMalnad NewsSahachetana NatyalayaShimogaShivamoggaShivamogga Newsಅಜಿತ್ ಕುಮಾರ್ಆರ್'ಎಸ್'ಎಸ್ರಾಷ್ಟ್ರೀಯ ಸ್ವಯಂ ಸೇವಕ ಸಂಘಶಿವಮೊಗ್ಗಸಹಚೇತನ ನಾಟ್ಯಾಲಯಹಿಂದೂ ಸೇವಾ ಪ್ರತಿಷ್ಠಾನ
Share197Tweet123Send
Previous Post

ಸಂಗೀತದಿಂದ ಸಮಗ್ರ ವಿಕಾಸ ಸಾಧ್ಯ | ತುಮಕೂರಿನ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯ

Next Post

ಅಪಾರ್ಟ್’ಮೆಂಟ್ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದು ಯುವತಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಅಪಾರ್ಟ್'ಮೆಂಟ್ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದು ಯುವತಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

May 6, 2026
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

May 6, 2026
ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

May 6, 2026
ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL