No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ಅವಧಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ವಲಯ ಉತ್ತುಂಗಕ್ಕೆ: ರುದ್ರೇಗೌಡ

kalpa News by kalpa News
December 2, 2020
in ಶಿವಮೊಗ್ಗ
0
ಬಿಜೆಪಿ ಅವಧಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ವಲಯ ಉತ್ತುಂಗಕ್ಕೆ: ರುದ್ರೇಗೌಡ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ಸಂಘಕ್ಕೆ ನೀಡಿದ ಧನಸಹಾಯವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ಉದ್ಯಮಿ ಎಸ್. ರುದ್ರೇಗೌಡ ಹೇಳಿದರು.

ಈ ಕುರಿತಂತೆ ಮಾತನಾಡಿದ ಅವರು, ಮಾಚೇನಹಳ್ಳಿ ಕೈಗಾರಿಕಾ ಸಂಘದ ಬೆಳ್ಳಿ ಮಹೋತ್ಸವ ಕಟ್ಟಡಕ್ಕೆ 5 ಕೋಟಿ ರೂ.ಧನಸಹಾಯ ಮಾಡಿದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನಗಳು. ಈ ಹಣವನ್ನು ಸಂಘವು ಸದ್ಬಳಕೆ ಮಾಡಿಕೊಳ್ಳಲಿದೆ ಎಂದರು.

ಮಾಚೇನಹಳ್ಳಿ ಕೈಗಾರಿಕಾ ಸಂಘದ ಸಂಪೂರ್ಣ ಅಭಿವೃದ್ದಿಗೆ ಸಿಎಂ ಹಾಗೂ ಸಂಸದರು ಸಹಕಾರ ನೀಡುತ್ತಲೇ ಬಂದಿದ್ದಾರೆ. ಸಂಸದರ ಪ್ರಯತ್ನದಿಂದ ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ವ್ಯಾಪ್ತಿಗೆ ಸೇರಿಸಿರುವುದರಿಂದ ಸಂಘ ಮತ್ತಷ್ಟು ಕೆಲಸ ಮಾಡಲು ಸಾಧ್ಯವಾಗುತ್ತಿದೆ ಎಂದರು.


ಕೈಗಾರಿಕಾ ಸಂಘದ 25ನೆಯ ವರ್ಷದ ಅಂಗವಾಗಿ ಒಂದು ಸುಸಜ್ಜಿತ 500 ಆಸನಗಳ ಆಡಿಟೋರಿಯಂ ನಿರ್ಮಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಸುಮಾರು 6 ಕೋಟಿ ರೂ. ಖರ್ಚಾಗುವ ನಿರೀಕ್ಷೆ ಇದೆ. ಸಂಸದರ ನೆರವು ಕೂಡ ಬಂದಿದೆ. ಇದರ ಜೊತೆಗೆ ಕೌಶಲಾಭಿವೃದ್ದಿ, ನವೀನ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ಹಲವು ಅಗತ್ಯ ಸೇವೆಗಳನ್ನು ನೀಡಲಾಗುವುದು ಎಂದರು.

ಮಾಚೇನಹಳ್ಳಿ ಕೈಗಾರಿಕಾ ವಲಯವು 865 ಎಕರೆ ಜಾಗ ಹೊಂದಿದೆ. ಇದರಲ್ಲಿ 365 ಎಕರೆ ಜಾಗದಲ್ಲಿ ಉತ್ಪಾದನಾ ಘಟಕ ಗಳಿವೆ. ಸುಮಾರು 300 ಎಕರೆ ಗಾರ್ಮೇಂಟ್ಸ್‌ ಜಾಗವಿದೆ. 12 ಸಾವಿರ ಕಾರ್ಮಿಕರಿದ್ದಾರೆ. 150 ಕೋಟಿ ರೂ. ತೆರಿಗೆ ರೂಪದಲ್ಲಿ ನೀಡುತ್ತಿದ್ದೇವೆ. ಭದ್ರಾವತಿ ನಗರಸಭೆಗೆ ಪ್ರತಿ ವರ್ಷ 1 ಕೋಟಿ ರೂ.ಗೂ ಹೆಚ್ಚು ತೆರಿಗೆ ಕಟ್ಟುತ್ತಿದ್ದೇವೆ. ಸಾವಿರಾರು ಯುವಕರಿಗೆ ಕೆಲಸ ಕೊಟ್ಟಿದ್ದೇವೆ. ಜಿಲ್ಲೆಯ ಆರ್ಥಿಕಾಭಿವೃದ್ದಿಯಲ್ಲಿ ತನ್ನದೇ ಪಾತ್ರ ಕೈಗಾರಿಕಾ ವಲಯ ವಹಿಸಿದ್ದು, ಸುಮಾರು 20 ದೇಶಗಳಿಗೆ ಇಲ್ಲಿನ ಉತ್ಪನ್ನಗಳು ರಫ್ತಾಗುತ್ತಿವೆ ಎಂದರು.


ಇಂತಹ ಬಹುದೊಡ್ಡ ಕೈಗಾರಿಕಾ ವಲಯಕ್ಕೆ ಮೂಲಭೂತ ಸೌಕರ್ಯಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮದೇ ಆದ ಕೊಡುಗೆ ನೀಡಿವೆ. ಈಗಾಗಲೇ ವಿಮಾನ ನಿಲ್ಧಾಣದ ಕೆಲಸ ನಡೆಯುತ್ತಿವೆ. ಇದಾದ ನಂತರ ಮತ್ತಷ್ಟು ಕೈಗಾರಿಕೆಗಳು ಜಿಲ್ಲೆಗೆ ಬರುತ್ತವೆ ಎಂದರು.

ಬಹುಮುಖ್ಯವಾಗಿ ಇಲ್ಲೊಂದು ಕೈಗಾರಿಕಾ ಟೌನ್‌ಶಿಪ್ ಪ್ರಾರಂಭಿಸುವ ಉದ್ಧೇಶ ಹೊಂದಲಾಗಿದೆ. ಸುಮಾರು 18 ಸಾವಿರ ಕಾರ್ಮಿಕರ ಹಿತದೃಷ್ಟಿಯನ್ನಿಟ್ಟುಕೊಂಡು ರಸ್ತೆ, ನೀರು, ವಿದ್ಯುತ್ ಹೀಗೆ ಮೂಲಭೂತ ಸೌಲಭ್ಯಗಳೊಡನೆ ಕೆಲಸಗಾರರಿಗೆ ಅನುಕೂಲವಾಗುವಂತೆ ಇದು ನಿರ್ಮಾಣವಾಗಲಿದೆ ಸರ್ಕಾರ ಇದಕ್ಕೂ ಕೂಡ ಸಹಕಾರ ನೀಡಲಿದೆ ಎಂದರು.

ಸಂಘ ಕಳೆದ 25 ವರ್ಷಗಳಿಂದ ಹಲವು ಅಭಿವೃದ್ದಿ ಕೆಲಸಗಳನ್ನು ಮತ್ತು ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ ಬಂದಿದೆ. ಮಾಚೇನಹಳ್ಳಿಯ ಕೈಗಾರಿಕಾ ವಲಯದಲ್ಲಿ ಸುಮಾರು 15 ಕೋಟಿ ರೂ.ಗಳ ವೆಚ್ಚದಲ್ಲಿ ಮರಳಿನ ಮರುಬಳಕೆ ಘಟಕ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಇಲ್ಲಿ ಕೈಗಾರಿಕೆಗಳು ಬಳಸಿದ ಮರಳು ಉಪಯೋಗಕ್ಕೆ ಬರುತ್ತಿರಲಿಲ್ಲ. ಆದರೆ ಆಧುನಿಕ ತಂತ್ರಜ್ಞಾನದ ಯಂತ್ರಗಳನ್ನು ಬಳಸಿಕೊಂಡು ಆ ಮರಗಳನ್ನು ಮತ್ತೆ ಮರು ಬಳಕೆ ಮಾಡಿಕೊಳ್ಳಬಹುದು. ಇದಕ್ಕಾಗಿ ಈಗಾಗಲೇ ಸುಮಾರು 1.6 ಎಕರೆ ಜಾಗ ಗುರುತಿಸಲಾಗಿದೆ ಎಂದರು.

ಸಂಘದ ಅಧ್ಯಕ್ಷ ಎಂ.ಎ. ರಮೇಶ್ ಹೆಗ್ಡೆ ಮಾತನಾಡಿ, ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗಾಗಿ 50 ಎಕರೆ ಜಾಗವನ್ನು ವಸತಿ ನಿವೇಶನಕ್ಕಾಗಿ ನೀಡುವಂತೆ ಸ್ಬೂಡಾ ಅಧ್ಯಕ್ಷರಿಗೆ ಮನವಿ ಮಾಡಿದ್ದು ಅದಕ್ಕೆ ಅವರು ಸ್ಪಂದಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸ್ಬೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಸಂಘದ ಕಾರ್ಯದರ್ಶಿ ಜಿ.ವಿ. ಕಿರಣ್ ಕುಮಾರ್, ಕಾಸಿಯ ನಿರ್ದೇಶಕ ವಿಶ್ವೇಶ್ವರಯ್ಯ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaMachenahalli industrial areaS RudregowdaShimogaShivamoggaShivamogga Newsಎಸ್. ರುದ್ರೇಗೌಡಮಲೆನಾಡು ಸುದ್ಧಿಮಾಚೇನಹಳ್ಳಿಶಿವಮೊಗ್ಗಶಿವಮೊಗ್ಗ ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭರಮಸಾಗರದಲ್ಲಿ ರಾಘವೇಂದ್ರ ಸ್ವಾಮಿಗಳಿಗೆ ದೀಪೋತ್ಸವ

Next Post

ವಿಜ್ಞಾನ ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ: ಏನಿದು ಮಾರ್ನಿಂಗ್ ಟಾಕ್‌ವಿತ್ ಡ್ರೈಫ್ರೂಟ್ಸ್‌?

kalpa News

kalpa News

Next Post
ವಿಜ್ಞಾನ ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ: ಏನಿದು ಮಾರ್ನಿಂಗ್ ಟಾಕ್‌ವಿತ್ ಡ್ರೈಫ್ರೂಟ್ಸ್‌?

ವಿಜ್ಞಾನ ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ: ಏನಿದು ಮಾರ್ನಿಂಗ್ ಟಾಕ್‌ವಿತ್ ಡ್ರೈಫ್ರೂಟ್ಸ್‌?

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL