Monday, December 11, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೇಶದಲ್ಲೇ ಮಾದರಿ ಹಸಿರುತಾಣವಾಗಿ ಮುದ್ದಿನಕೊಪ್ಪ ಟ್ರೀ ಪಾರ್ಕ್: ಪ್ರಸ್ತಾವನೆ ಸಲ್ಲಿಕೆ

ಸಚಿವ ಈಶ್ವರಪ್ಪ ಅವರ ವಿಶೇಷ ಆಸಕ್ತಿಯ ಪ್ರಸ್ತಾವಿತ ಯೋಜನೆ ಹೇಗಿದೆ ಗೊತ್ತಾ? ಇಲ್ಲಿದೆ ಸ್ಕೆಚ್!

December 28, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು/ಶಿವಮೊಗ್ಗ: ನಗರದಿಂದ 13 ಕಿಮೀ ದೂರದಲ್ಲಿರುವ ಮುದ್ದಿನಕೊಪ್ಪ ಟ್ರೀಪಾರ್ಕ್’ನ್ನು ದೇಶದಲ್ಲೇ ಮಾದರಿ ಹಸಿರುತಾಣವನ್ನಾಗಿ ಅಭಿವೃದ್ಧಿಪಡಿಸುವ ಮಹತ್ವದ ಪ್ರಸ್ತಾವನೆಯೊಂದು ಇಂದು ಸಲ್ಲಿಕೆಯಾಗಿದೆ.

ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅರಣ್ಯ ಮತ್ತು ಪರಿಸರ ಜೀವಿ ಶಾಸ್ತ್ರ ಸಚಿವ ಆನಂದ ಸಿಂಗ್ ಅವರೊಂದಿಗೆ ಈ ಕುರಿತಂತೆ ಮಹತ್ವ ಸಭೆಯನ್ನು ಇಂದು ಮುಂಜಾನೆ ನಡೆಸಿದ್ದು, ವಿಶೇಷ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.


ಈ ವೇಳೆ ಮಾತನಾಡಿದ ಈಶ್ವರಪ್ಪ, ಶಿವಮೊಗ್ಗ ನಗರದ ಕೇಂದ್ರದಿಂದ ಕೇವಲ 13 ಕಿಮೀ ದೂರ ಇರುವ ಮುದ್ದಿನಕೊಪ್ಪ ಟ್ರೀ ಪಾರ್ಕ್ ಅನ್ನು, ವಿಶೇಷವಾಗಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಈ ಪತ್ರದೊಂದಿಗೆ ಸಚಿವರಿಗೆ ಸಲ್ಲಿಸಲಾಗಿದೆ. ಪ್ರಸ್ತಾವನೆಯಲ್ಲಿರುವ ಯೋಜನೆಗಳು, ಪರಿಸರ ಸಂಬಂಧಿತ ಸತ್ಪರಿಣಾಮಗಳ ಜೊತೆಗೆ, ಶಿವಮೊಗ್ಗ ಜಿಲ್ಲೆಗೆ ಹಲವು ರೀತಿಯಿಂದ ಉದ್ಯೋಗ ಸೃಷ್ಟಿಸಿಕೊಡುವುದು ಅಲ್ಲದೇ, ಅನೇಕ ಆರ್ಥಿಕ ಲಾಭ ತರುವ ಆಯಾಮಗಳನ್ನು ಹೊಂದಿರುವುದನ್ನು ತಾವು ಮನಗಾಣಬಹುದು ಎಂದರು.

ಪ್ರಸ್ತಾವಿತ ಯೋಜನೆ, ಶಿವಮೊಗ್ಗ ಜಿಲ್ಲೆಯ ಸಮಸ್ತ ವಯೋಮಾನದ ವಿದ್ಯಾರ್ಥಿಗಳಿಗೆ, ರೈತರಿಗೆ, ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ. ಪ್ರವಾಸೋದ್ಯಮ ಹೆಚ್ಚಿಸುವ, ಪಶ್ಚಿಮಘಟ್ಟ ಅರಿಯುವ, ಔಷಧಿ ಸಸ್ಯಗಳ ಬಗ್ಗೆ ಮಾಹಿತಿ ದೊರಕುವ, ಜೇನು ಹಾಗು ಚಿಟ್ಟೆಗಳ ಬಗ್ಗೆ ಮಾಹಿತಿ ಪಡೆಯುವ, ಅರಣ್ಯೋತ್ಪನ್ನಗಳ ಬಗ್ಗೆ ಮಾಹಿತಿ ದೊರಕುವ, ಸರ್ಕಾರ ಪರಿಸರದ ಬಗ್ಗೆ ಜನರಿಗೆ ಮನಮುಟ್ಟುವಂತೆ ತಲುಪಿಸುವ ವ್ಯವಸ್ಥೆ ಹೊಂದಬಹುದಾದಂತಹ, ಹಲವು ಆಯಾಮಗಳನ್ನು ಹೊಂದಿದ ಯೋಜನೆಯಾಗಿದೆ ಎಂದರು.

ಮುದ್ದಿನಕೊಪ್ಪ ಟ್ರೀ ಪಾರ್ಕ್ ಪ್ರಸ್ತಾವಿತ ಯೋಜನೆದಿನೇ ದಿನೇ ನಮ್ಮ ಪರಿಸರ/ಅರಣ್ಯದ ಮೇಲಾಗುತ್ತಿರುವ ಪ್ರಹಾರದಿಂದ, ಪ್ರಪಂಚದ ಜನರು ಹಲವಾರು ತೊಂದರೆಗಳಿಗೆ ಒಳಗಾಗುತ್ತಿರುವುದನ್ನು ನಾವುಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಕಾಣುತ್ತಿದ್ದೇವೆ. ಹನಿಹನಿಗೂಡಿದರೆ ಹಳ್ಳ ಎಂಬ ನಾಣ್ಣುಡಿಯಂತೆ, ಪ್ರಪಂಚ ಎದುರಿಸುತ್ತಿರುವ ಜಾಗತಿಕ ತಾಪಮಾನಕ್ಕೆ ನಮ್ಮ ಶಿವಮೊಗ್ಗ ನಗರದ ಯೋಗದಾನವೂ ಇರುವುದು ನಾವು ಒಪ್ಪಿಕ್ಕೊಳ್ಳಲೇಬೇಕಾಗಿರುವ ಕಟುಸತ್ಯ. ಒಂದೊಮ್ಮೆ ಮಲೆನಾಡ ಹೆಬ್ಬಾಗಿಲು ಎಂದು ಕರೆಯಲ್ಪಡುತ್ತಿದ್ದ ನಮ್ಮ ಶಿವಮೊಗ್ಗ, ದಿನೇದಿನೇ ತನ್ನ ಹಸಿರನ್ನು ಕಳೆದುಕೊಂಡು ತನ್ನ ನೆಲ, ಜಲ ಮತ್ತು ವಾಯುಮಾಲಿನ್ಯ ಹೆಚ್ಚಿಸಿಕೊಂಡಿರುವುದು, ಅತ್ಯಂತ ಕಳವಳಕಾರಿಯಾದ ವಿಷಯ ಎಂದರು.


ಪ್ರಸ್ತಾವಿತ ಯೋಜನೆಯನ್ನು, ಉದ್ದೇಶಿತ ಶಿವಮೊಗ್ಗೆಯ ಮುದ್ದಿನಕೊಪ್ಪ ಟ್ರೀ ಪಾರ್ಕ್‌ನಲ್ಲಿ ಮೊದಲು ಅನುಷ್ಠಾನಗೊಳಿಸಿ ನಂತರ ಉಳಿದ ಜಿಲ್ಲೆಗಳಲ್ಲೂ ಇದೇ ರೀತಿಯ ಯೋಜನೆ ಅನುಷ್ಠಾನಗೊಳಿಸಬಹುದು. ಜನರ, ನಗರದ, ರಾಜ್ಯದ ಹಾಗೂ ದೇಶದ ಜನರಿಗೆ ಒಳಿತಾಗುವ ಹಾಗು ಗರಿಮೆ ಹೆಚ್ಚಿಸುವ ಈ ಯೋಜನೆಯನ್ನು ತಾವು ಅನುಷ್ಠಾನಗೊಳಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದರು.

ಪ್ರಸ್ತಾವನೆ ಸಲ್ಲಿಕೆ ಸಂದರ್ಭದಲ್ಲಿ ಉತ್ತಿಷ್ಠ ಭಾರತ, ಮಲೆನಾಡು ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ, ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ಪರೋಪಕಾರಮ್ ಶಿವಮೊಗ್ಗ, ಜೆಸಿಐ ಶಿವಮೊಗ್ಗ, ವಿವೇಕ್, ಶಿವಮೊಗ್ಗ ರೋಟರಿ ಪೂರ್ವ, ಪಿ.ವಿ. ಸಿಂಧು ಶಟಲ್ ಸ್ನೇಹಿತರ ಬಳ, ಎಫ್ ಬ್ಲಾಕ್ ಗೋಪಾಲಗೌಡ ಬಡಾವಣೆ, ಗೋಪಾಳ ಗೌಡ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿ, ಗ್ರೀನ್ ಲೈವ್ಸ್‌, ಗ್ರೋಗ್ರೀನ್, ಸೈಕಲ್ ಕ್ಲಬ್, ಶಬ್ಧ, ಶಿವಮೊಗ್ಗ ಹಾಗೂ ಇನ್ನಿತರ ಪರಿಸರ ಹಾಗೂ ಸಾಮಾಜಿಕ ಕಳಕಳಿ ಹೊಂದಿದ ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಅಪರ ಮುಖ್ಯ ಕಾರ್ಯದರ್ಶಿಗಳಾದ ಸಂದೀಪ ದವೆ, ಸುಮಿತ್ರ ಬಿಜ್ಜೂರ ಕಾರ್ಯದರ್ಶಿಗಳು ಮತ್ತು ಪ್ರಕಾಶ್ ಜೊಡಿಯಾಕ್ ಪರಿಸರವಾದಿಗಳು, ಶಿವಮೊಗ್ಗ ನಂದನ, ಹಿರಿಯ ಛಾಯಾಗ್ರಾಹಕರು ಪರಿಸರವಾದಿಳು, ಸತೀಶ್ ಕುಮಾರ ಎಸ್.ಎಸ್. ಪರಿಸರವಾದಿಗಳೂ ಕೂಡ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: Green spaceK S EshwarappaKannada News WebsiteLatest News KannadaLocal NewsMalnad NewsMuddinakoppa Tree Parkಕೆ.ಎಸ್. ಈಶ್ವರಪ್ಪಪಶ್ಚಿಮಘಟ್ಟಬೆಂಗಳೂರುಮಲೆನಾಡು ಸುದ್ಧಿಮುದ್ದಿನಕೊಪ್ಪ ಟ್ರೀಪಾರ್ಕ್ಶಿವಮೊಗ್ಗಶಿವಮೊಗ್ಗ ನ್ಯೂಸ್ಹಸಿರುತಾಣ
Previous Post

ಜ.1ರಿಂದಲೇ ಎಸ್’ಎಸ್’ಎಲ್’ಸಿ, ಪಿಯುಸಿ ತರಗತಿ ಆರಂಭ: ಸಿಎಂ ಸ್ಪಷ್ಟನೆ

Next Post

ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಲೋಕಸಭೆ ಚುನಾವಣಾ ಸ್ಪರ್ಧೆಗೆ ಡಿಸಿಎಂ ಆಹ್ವಾನ: ನಟ ಶಿವರಾಜ್‌ಕುಮಾರ್ ಅಭಿಪ್ರಾಯವೇನು?

December 10, 2023

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

December 10, 2023

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

December 10, 2023

ಇನ್ಫೋಸಿಸ್‌ ಅಂಗಸಂಸ್ಥೆ ಎಡ್ಜ್‌ವರ್ವ್ ಸಿಸ್ಟಮ್‌ನೊಂದಿಗೆ ಪಿಇಎಸ್‌ಐಟಿಎಮ್ ಒಡಂಬಡಿಕೆ

December 9, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಲೋಕಸಭೆ ಚುನಾವಣಾ ಸ್ಪರ್ಧೆಗೆ ಡಿಸಿಎಂ ಆಹ್ವಾನ: ನಟ ಶಿವರಾಜ್‌ಕುಮಾರ್ ಅಭಿಪ್ರಾಯವೇನು?

December 10, 2023

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

December 10, 2023

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

December 10, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!