No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಲೋಕ ಕಲ್ಯಾಣಾರ್ಥವಾಗಿ ನಾಳೆಯಿಂದ ಆರಂಭವಾಗಲಿದೆ ಒಂದು ಕೋಟಿ ಜಪಯಜ್ಞ

48 ದಿನಗಳ ಜಪ ಯಜ್ಞದಲ್ಲಿ ನೀವೂ ಪಾಲ್ಗೊಳ್ಳಬಹುದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2021
in Small Bytes, ಶಿವಮೊಗ್ಗ
0
ಲೋಕ ಕಲ್ಯಾಣಾರ್ಥವಾಗಿ ನಾಳೆಯಿಂದ ಆರಂಭವಾಗಲಿದೆ ಒಂದು ಕೋಟಿ ಜಪಯಜ್ಞ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಭಜನಾ ಪರಿಷತ್ ಹಾಗೂ ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟ, ಅರ್ಚಕ ವೃಂದ, ಶ್ರೀಪ್ರಸನ್ನ ಗಣಪತಿ ಬಲಮುರಿ ದೇವಸ್ಥಾನ, ಸಂಸ್ಕಾರ ಪ್ರತಿಷ್ಠಾನ (ಆರೋಗ್ಯ ಆರಾಧನಾ ಆಧ್ಯಾತ್ಮ)ದ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರ, ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಭಜನಾ ಮಂಡಳಿಗಳ ಸದಸ್ಯರು ಮತ್ತು ಭಾಗವತ್ ಭಕ್ತರ ವಿಶೇಷ ಸಹಕಾರದೊಂದಿಗೆ ಲೋಕ ಕಲ್ಯಾಣಾರ್ಥ ಹಾಗೂ ಮಹಾ ಶಿವರಾತ್ರಿ ಅಂಗವಾಗಿ ಸಾಮೂಹಿಕವಾಗಿ ಒಂದು ಕೋಟಿ ಓಂ ನಮಃ ಶಿವಾಯ ಜಪ ಯಜ್ಞ ಕಾರ್ಯಕ್ರಮ ಜನವರಿ 21ರಿಂದ ಪ್ರಾರಂಭ ಮಾರ್ಚ್ 10 ರವರೆಗೆ (48 ದಿನಗಳ ಪರ್ಯಂತ ) ನಡೆಯಲಿದೆ.

ಮಹಾಮಾರಿ ಕೊರೋನಾ ಇನ್ನಲೇ ಸರ್ಕಾರದ ನಿಯಮನ್ನು ಪಾಲಿಸಿಕೊಂಡು ಭಕ್ತರು ತಮ್ಮ ತಮ್ಮ ಮನೆಯಲ್ಲಿಯೇ ಸೇರಿ ವೈಯುಕ್ತಿಕವಾಗಿ/ಸಾಮೂಹಿಕವಾಗಿ ಜಪ ಮಾಡಿ ಪ್ರತಿ ವಾರ ಜಪ ಸಂಖ್ಯೆಯನ್ನು ಆಯೋಜಕರಿಗೆ ತಿಳಿಸಬೇಕು.

  • ಕನಿಷ್ಠ 10 ಸದಸ್ಯರ ಒಂದು ತಂಡ ಮಾಡಿಕೊಳ್ಳಬೇಕು,
  • ಅದಕ್ಕೆ ಒಬ್ಬರು ಮುಖ್ಯಸ್ಥರು ಇರಬೇಕು.
  • ಪ್ರಾರಂಭ ಮಾಡುವ ದಿನ ಸಂಕಲ್ಪ ಮಾಡಿ ಜಪ ಕಾಣಿಕೆಯನ್ನು ರೂ. 101/- ತೆಗದಿಡಬೇಕು.
  • ಪ್ರತಿ ದಿನ ಕನಿಷ್ಠ 1008 ಜಪ ಮಾಡಲೇಬೇಕು (ಬೆಳಿಗ್ಗೆ ಹಾಗೂ ಸಂಜೆ)
  • ಪ್ರತಿ ಸಂಕಲ್ಪವನ್ನು ಮಾಡಿ ನಿಮ್ಮ ಮನೆಯ ದೇವರ ಮುಂದೆಯೇ ಜಪ ಮಾಡಬೇಕು.
  • ಎಲ್ಲಾ ವಯಸ್ಸಿನ ಎಲ್ಲಾ ವರ್ಗದ ಭಾಗವತ್ಭಕ್ತರು ಭಾಗವಹಿಸಬಹುದು.
  • ತಂಡದ ಮುಖ್ಯಸ್ಥರು ಪ್ರತಿ ವಾರ ತಮ್ಮ ಸದಸ್ಯರ ಒಟ್ಟು ಜಪ ಸಂಖ್ಯೆಯನ್ನು ವಾರಕ್ಕೊಮ್ಮೆ ಆಯೋಜಕರಿಗೆ ತಿಳಿಸಲೇಬೇಕು.
  • ತಂಡದ ಮುಖ್ಯಸ್ಥರು ನಿಮ್ಮ ಸದಸ್ಯರ ಮನೆ ವಿಳಾಸ ಫೋನ್ ನಂಬರ್ ಬರೆದು ನಮಗೆ ತಲುಪಿಸಬೇಕು.
  • ವೇ.ಬ್ರ. ಶ್ರೀ ಅ.ಪ. ರಾಮಭಟ್ಟರ ಮಾರ್ಗರ್ದರ್ಶನದಲ್ಲಿ ಮಹಾ ಸಮರ್ಪಣಾ ಕಾರ್ಯಕ್ರಮವೂ ನಡೆಯಲಿದೆ.

ಮಹಾ ಸಮರ್ಪಣಾ ಕಾರ್ಯಕ್ರಮದ ವೈಶಿಷ್ಟ್ಯ
ನಾಡಿನ ಅನೇಕ ಪೂಜ್ಯರ ಸಮಕ್ಷಮ ದಿವ್ಯ ಉಪಸ್ಥಿತಿಯಲ್ಲಿ ಸ್ವಹಸ್ತದಿಂದ ಈಶ್ವರ ದೇವರಿಗೆ ಜಲಾಭಿಷೇಕ,ವಿವಿಧ ಪುಷ್ಪಗಳಿಂದ ಅರ್ಚನೆ, ಬಿಲ್ವಾರ್ಚನೆ ಹಾಗೂ ಭಸ್ಮಾರ್ಚನೆ ನಡೆಯಲಿದೆ.ಶಿವ ಅಷ್ಟೋತ್ತರ, ಶಿವ ಸಹಸ್ರನಾಮ, ಶಿವ ಭಜನೆ, ಶಿವ ಲಿಂಗಾಷ್ಟಕ, ಶಿವ ಧ್ಯಾನ ಭಾಗವಹಿಸುವ ಎಲ್ಲರಿಂದ ಸಾಮೂಹಿಕವಾಗಿ ಶಿವನಾಮ ಸ್ಮರಣೆಯ ಜೈಂಕಾರ, ವೇದ ಪಂಡಿತರಿಂದ ರುದ್ರ ಪಠಣ ಹಾಗೂ ರುದ್ರ ಹೋಮ ಮಹಾ ಪೂರ್ಣಾಹುತಿ ನಡೆಯಲಿದೆ.

ಅಲ್ಲದೇ,ನಗರದ ವಿವಿಧ ಭರತನಾಟ್ಯ ಕೇಂದ್ರದ ವಿದ್ಯಾರ್ಥಿಗಳಿಂದ ಶಿವತಾಂಡವ ನೃತ್ಯ ವೈಭವ ಹಾಗೂ ವಿದ್ವಾಂಸರಿಂದ ಶಿವ ತತ್ವ ಹಾಗೂ ಶಿವ ಶಕ್ತಿ ಕುರಿತು ಪ್ರವಚನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊ. 99640 72793ಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Japa YajnaKannada News WebsiteLatest News KannadaLord ShivaShimogaShiva SahasranamaShivamoggaShivamogga Newsಭಜನಾ ಪರಿಷತ್ಶಿವ ಸಹಸ್ರನಾಮಶಿವಮೊಗ್ಗ
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

Next Post

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL