Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಲೋಕ ಕಲ್ಯಾಣಾರ್ಥವಾಗಿ ನಾಳೆಯಿಂದ ಆರಂಭವಾಗಲಿದೆ ಒಂದು ಕೋಟಿ ಜಪಯಜ್ಞ

48 ದಿನಗಳ ಜಪ ಯಜ್ಞದಲ್ಲಿ ನೀವೂ ಪಾಲ್ಗೊಳ್ಳಬಹುದು

January 20, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಭಜನಾ ಪರಿಷತ್ ಹಾಗೂ ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟ, ಅರ್ಚಕ ವೃಂದ, ಶ್ರೀಪ್ರಸನ್ನ ಗಣಪತಿ ಬಲಮುರಿ ದೇವಸ್ಥಾನ, ಸಂಸ್ಕಾರ ಪ್ರತಿಷ್ಠಾನ (ಆರೋಗ್ಯ ಆರಾಧನಾ ಆಧ್ಯಾತ್ಮ)ದ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರ, ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಭಜನಾ ಮಂಡಳಿಗಳ ಸದಸ್ಯರು ಮತ್ತು ಭಾಗವತ್ ಭಕ್ತರ ವಿಶೇಷ ಸಹಕಾರದೊಂದಿಗೆ ಲೋಕ ಕಲ್ಯಾಣಾರ್ಥ ಹಾಗೂ ಮಹಾ ಶಿವರಾತ್ರಿ ಅಂಗವಾಗಿ ಸಾಮೂಹಿಕವಾಗಿ ಒಂದು ಕೋಟಿ ಓಂ ನಮಃ ಶಿವಾಯ ಜಪ ಯಜ್ಞ ಕಾರ್ಯಕ್ರಮ ಜನವರಿ 21ರಿಂದ ಪ್ರಾರಂಭ ಮಾರ್ಚ್ 10 ರವರೆಗೆ (48 ದಿನಗಳ ಪರ್ಯಂತ ) ನಡೆಯಲಿದೆ.

ಮಹಾಮಾರಿ ಕೊರೋನಾ ಇನ್ನಲೇ ಸರ್ಕಾರದ ನಿಯಮನ್ನು ಪಾಲಿಸಿಕೊಂಡು ಭಕ್ತರು ತಮ್ಮ ತಮ್ಮ ಮನೆಯಲ್ಲಿಯೇ ಸೇರಿ ವೈಯುಕ್ತಿಕವಾಗಿ/ಸಾಮೂಹಿಕವಾಗಿ ಜಪ ಮಾಡಿ ಪ್ರತಿ ವಾರ ಜಪ ಸಂಖ್ಯೆಯನ್ನು ಆಯೋಜಕರಿಗೆ ತಿಳಿಸಬೇಕು.

  • ಕನಿಷ್ಠ 10 ಸದಸ್ಯರ ಒಂದು ತಂಡ ಮಾಡಿಕೊಳ್ಳಬೇಕು,
  • ಅದಕ್ಕೆ ಒಬ್ಬರು ಮುಖ್ಯಸ್ಥರು ಇರಬೇಕು.
  • ಪ್ರಾರಂಭ ಮಾಡುವ ದಿನ ಸಂಕಲ್ಪ ಮಾಡಿ ಜಪ ಕಾಣಿಕೆಯನ್ನು ರೂ. 101/- ತೆಗದಿಡಬೇಕು.
  • ಪ್ರತಿ ದಿನ ಕನಿಷ್ಠ 1008 ಜಪ ಮಾಡಲೇಬೇಕು (ಬೆಳಿಗ್ಗೆ ಹಾಗೂ ಸಂಜೆ)
  • ಪ್ರತಿ ಸಂಕಲ್ಪವನ್ನು ಮಾಡಿ ನಿಮ್ಮ ಮನೆಯ ದೇವರ ಮುಂದೆಯೇ ಜಪ ಮಾಡಬೇಕು.
  • ಎಲ್ಲಾ ವಯಸ್ಸಿನ ಎಲ್ಲಾ ವರ್ಗದ ಭಾಗವತ್ಭಕ್ತರು ಭಾಗವಹಿಸಬಹುದು.
  • ತಂಡದ ಮುಖ್ಯಸ್ಥರು ಪ್ರತಿ ವಾರ ತಮ್ಮ ಸದಸ್ಯರ ಒಟ್ಟು ಜಪ ಸಂಖ್ಯೆಯನ್ನು ವಾರಕ್ಕೊಮ್ಮೆ ಆಯೋಜಕರಿಗೆ ತಿಳಿಸಲೇಬೇಕು.
  • ತಂಡದ ಮುಖ್ಯಸ್ಥರು ನಿಮ್ಮ ಸದಸ್ಯರ ಮನೆ ವಿಳಾಸ ಫೋನ್ ನಂಬರ್ ಬರೆದು ನಮಗೆ ತಲುಪಿಸಬೇಕು.
  • ವೇ.ಬ್ರ. ಶ್ರೀ ಅ.ಪ. ರಾಮಭಟ್ಟರ ಮಾರ್ಗರ್ದರ್ಶನದಲ್ಲಿ ಮಹಾ ಸಮರ್ಪಣಾ ಕಾರ್ಯಕ್ರಮವೂ ನಡೆಯಲಿದೆ.

ಮಹಾ ಸಮರ್ಪಣಾ ಕಾರ್ಯಕ್ರಮದ ವೈಶಿಷ್ಟ್ಯ
ನಾಡಿನ ಅನೇಕ ಪೂಜ್ಯರ ಸಮಕ್ಷಮ ದಿವ್ಯ ಉಪಸ್ಥಿತಿಯಲ್ಲಿ ಸ್ವಹಸ್ತದಿಂದ ಈಶ್ವರ ದೇವರಿಗೆ ಜಲಾಭಿಷೇಕ,ವಿವಿಧ ಪುಷ್ಪಗಳಿಂದ ಅರ್ಚನೆ, ಬಿಲ್ವಾರ್ಚನೆ ಹಾಗೂ ಭಸ್ಮಾರ್ಚನೆ ನಡೆಯಲಿದೆ.ಶಿವ ಅಷ್ಟೋತ್ತರ, ಶಿವ ಸಹಸ್ರನಾಮ, ಶಿವ ಭಜನೆ, ಶಿವ ಲಿಂಗಾಷ್ಟಕ, ಶಿವ ಧ್ಯಾನ ಭಾಗವಹಿಸುವ ಎಲ್ಲರಿಂದ ಸಾಮೂಹಿಕವಾಗಿ ಶಿವನಾಮ ಸ್ಮರಣೆಯ ಜೈಂಕಾರ, ವೇದ ಪಂಡಿತರಿಂದ ರುದ್ರ ಪಠಣ ಹಾಗೂ ರುದ್ರ ಹೋಮ ಮಹಾ ಪೂರ್ಣಾಹುತಿ ನಡೆಯಲಿದೆ.

ಅಲ್ಲದೇ,ನಗರದ ವಿವಿಧ ಭರತನಾಟ್ಯ ಕೇಂದ್ರದ ವಿದ್ಯಾರ್ಥಿಗಳಿಂದ ಶಿವತಾಂಡವ ನೃತ್ಯ ವೈಭವ ಹಾಗೂ ವಿದ್ವಾಂಸರಿಂದ ಶಿವ ತತ್ವ ಹಾಗೂ ಶಿವ ಶಕ್ತಿ ಕುರಿತು ಪ್ರವಚನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊ. 99640 72793ಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Japa YajnaKannada News WebsiteLatest News KannadaLord ShivaShimogaShiva SahasranamaShivamoggaShivamogga Newsಭಜನಾ ಪರಿಷತ್ಶಿವ ಸಹಸ್ರನಾಮಶಿವಮೊಗ್ಗ
Previous Post

ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

Next Post

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!