Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎ.15ರಂದು ಓಪನ್ ಮೈಂಡ್ಸ್ ಶಾಲೆ ಉದ್ಘಾಟನೆ: ಏನೆಲ್ಲ ವಿಶೇಷತೆ ಹೊಂದಿದೆ ಈ ಸ್ಕೂಲ್?

ಜಾವಳ್ಳಿಯಲ್ಲಿ ನೂತನ ಕಟ್ಟಡ | ಮಲೆನಾಡಿಗೆ ಮಾದರಿಯಾಗಲಿದೆ ಈ ವಿದ್ಯಾಸಂಸ್ಥೆ

April 16, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿಕ್ಷಣ ಕ್ಷೇತ್ರದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ಮಕ್ಕಳ ಕ್ರಿಯಾಶೀಲತೆಗೆ ಹೆಚ್ಚು-ಹೆಚ್ಚು ಒತ್ತು ನೀಡುವ ಓಪನ್ ಮೈಂಡ್ಸ್ ವರ್ಲ್ಡ್ Open Minds World School ಶಾಲೆ ಎಪ್ರಿಲ್ 15ರಂದು ಉದ್ಘಾಟನೆಗೊಳ್ಳಲಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಕುಮಾರ್ ಅವರು, ಜಾವಳ್ಳಿಯಲ್ಲಿ ಗರುಡಾ ಗ್ರೂಪ್’ನ ಜಿ. ಜಗನ್ನಾಥ ನಾಯ್ಡು ಮತ್ತು ಮಕ್ಕಳಾದ ಜಯಕುಮಾರ್-ಮಹೇಶ್ ಕುಮಾರ್ ನಿರ್ಮಿಸಿರುವ ವಿನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Former CM B S Yadiyurappa ನೆರವೇರಿಸಲಿದ್ದು,, ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, D H Shankaramurthy ಸಚಿವ ಕೆ.ಎಸ್. ಈಶ್ವರಪ್ಪ, Minister Eshwarappa ಸಂಸದರಾದ ಬಿ.ವೈ. ರಾಘವೇಂದ್ರ MP B Y Raghavendra ಹಾಗೂ ಜಿ.ಎಮ್. ಸಿದ್ದೇಶ್ವರ, ಶಾಸಕ ಅಶೋಕ ನಾಯ್ಕ್, ಎಮ್‌ಎಲ್‌ಸಿ ರುದ್ರೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಐಎಎಸ್ ಅಧಿಕಾರಿ ಕೆ.ಎ. ದಯಾನಂದ್ ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಏನೆಲ್ಲಾ ವಿಶೇಷತೆ ಹೊಂದಿದೆ ಈ ಶಾಲೆ?
ಇಂದಿನ ನಾಗಲೋಟದ ಯುಗದಲ್ಲಿ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಸಂಶೋಧನೆ ಆಧಾರಿತ ಫಲಿತಾಂಶ, ವಿದ್ಯಾರ್ಥಿ ಕೇಂದ್ರಿತ ಮಾದರಿ ಫಲಿತಾಂಶಗಳಿಗೆ ಒತ್ತು ನೀಡುತ್ತಿದ್ದು, ಮಕ್ಕಳಲ್ಲಿನ ಕ್ರಿಯಾಶೀಲತೆಯನ್ನು ಒರೆಗೆ ಹಚ್ಚಿ ಅದನ್ನು ಹೆಚ್ಚಿಸುವ ತರಬೇತಿಯನ್ನು ನೀಡುತ್ತದೆ. ಸಾಮಾನ್ಯವಾಗಿ ಮಕ್ಕಳಿಗೆ ಪೋಷಕರು ಮನೆಯಲ್ಲಿ ಹೆಚ್ಚು ಕಲಿಸಬೇಕಿರುತ್ತದೆ. ಆದರೆ, ಈ ಶಾಲೆಯಲ್ಲಿನ ವಿದ್ಯಾರ್ಥಿಗಳ ಕಲಿಕೆಯ ಜವಾಬ್ಧಾರಿ ಸಂಸ್ಥೆಗೆ ಸೇರಿರುತ್ತದೆ.

ಸದ್ಯ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಈ ಸಂಸ್ಥೆ ತನ್ನ ವಿಭಿನ್ನ ಶೈಕ್ಷಣಿಕ ಪ್ರಯೋಗ ಹಾಗೂ ಕಲಿಕಾ ವ್ಯವಸ್ಥೆಯ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತಲುಪಿದೆ. ಹೀಗಾಗಿ ಕೇಂದ್ರ ಮಾನವ ಸಂಪನ್ಮೂಲ ಅಧಿಕಾರಿಗಳು ಈ ಶಾಲೆಗೆ ಭೇಟಿ ನೀಡಿ ಪ್ರಶಂಸೆ ವ್ಯಕ್ತಪಡಿಸಿ ಪರಿಗಣಿಸಿದೆ.

ಕಳೆದ ಐದು ವರ್ಷದಿಂದ ಗೋಪಾಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್, ಇದೀಗ ಹೆಚ್ಚಿನ ಸೌಕರ್ಯವುಳ್ಳ ನೂತನ ಕಟ್ಟಡಕ್ಕೆ ಪೂರ್ಣವಾಗಿ ಸ್ಥಳಾಂತರಗೊಂಡಿದೆ.

ಪ್ರತಿ ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಗುರುತಿಸಿ ವೈಯಕ್ತಿಕ ಕಾಳಜಿಯೊಂದಿಗೆ ಅದನ್ನು ಬೆಳೆಸುವುದು ಇಂದಿನ ಸಮಾಜದಲ್ಲಿನ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬೆಳೆಸುವುದು, ಭವಿಷ್ಯದಲ್ಲಿ ವೈಯಕ್ತಿಕ ವರ್ಚಸ್ಸು ರೂಪಿಸಿಕೊಳ್ಳುವುದು. ಸೇರಿದಂತೆ ಮಗುವಿನ ಸಮಗ್ರ ವಿಕಾಸಕ್ಕೆ ಅಗತ್ಯ ವಿರುವ ಕಲಿಕೆಯನ್ನು ಈ ಶಾಲೆ ಬೆಳೆಸಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9900015264ಗೆ ಸಂಪರ್ಕಿಸಬಹುದು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D.H. SHANKARAMURTHYFormer CM B S YadiyurappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister EshwarappaMP B Y RaghavendraNewsinKannadaNewsKannadaOpen Minds World SchoolShimogaShivamoggaShivamogga Newsಒಪೆನ್ ಮೈಂಡ್ಸ್ ವರ್ಲ್ಡ್ಡಿ.ಹೆಚ್. ಶಂಕರಮೂರ್ತಿಮಲೆನಾಡು_ಸುದ್ಧಿಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪಸಂಸದ ಬಿ.ವೈ. ರಾಘವೇಂದ್ರ
Previous Post

ಕುವೆಂಪು ವಿವಿ ಅರ್ಹ ಬೋಧಕೇತರ ಸಿಬ್ಬಂದಿಗೆ ಮುಂಬಡ್ತಿ: ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರಿಗೆ ಸನ್ಮಾನ

Next Post

ಪ್ರಧಾನಿ ಮೋದಿ ಅವರ ದೃಢ ನಿರ್ಧಾರದಿಂದ ಕೋವಿಡ್ ನಿಯಂತ್ರಣ ಸಾಧ್ಯ: ಸಂಸದ ರಾಘವೇಂದ್ರ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಧಾನಿ ಮೋದಿ ಅವರ ದೃಢ ನಿರ್ಧಾರದಿಂದ ಕೋವಿಡ್ ನಿಯಂತ್ರಣ ಸಾಧ್ಯ: ಸಂಸದ ರಾಘವೇಂದ್ರ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಮಧು ಬಂಗಾರಪ್ಪ

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!