ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಆರ್’ಎಸ್’ಎಸ್ ಸಂಘಟನೆ ಹಾಗೂ ಧ್ವಜವನ್ನು ಟೀಕಿಸುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರುಗಳಿಗೆ ತಿಳುವಳಿಕೆಯ ಕೊರತೆಯಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಹರಿಪ್ರಸಾದ್ ಅವರುಗಳು ಆರ್’ಎಸ್’ಎಸ್ ಧ್ವಜದ ಕುರಿತಾಗಿ ಟೀಕೆ ಮಾಡಿದ್ದಾರೆ. ಅವರ ವಿರುದ್ದವೂ ಸಹ ನಮಗೆ ಟೀಕಿಸಲು ಬರುತ್ತದೆ. ಆದರೆ, ಇಂತಹ ಸಂಸ್ಕೃತಿಯನ್ನು ಸಂಘಟನೆ ನಮಗೆ ಕಳುಹಿಸಿಲ್ಲ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post