Tuesday, June 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಹೈರಾಣಾಗಿರುವ ರೈತರ ಕಾಪಾಡಿ, ಮಲೆನಾಡನ್ನು ಉಳಿಸಿ: ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಮನವಿ

October 29, 2020
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸೊರಬ: ಹಲವು ಕಾರಣಗಳಿಂದ ಹೈರಾಣಾಗಿರುವ ರೈತರನ್ನು ಕಾಪಾಡಿ ಹಾಗೂ ಮಲೆನಾಡನ್ನು ಸುಸ್ಥಿರವಾಗಿ ಉಳಿಸಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ ಎಂದು ತಾಲೂಕು ಪರಿಸರ ಜಾಗೃತಿ ಟ್ರಸ್ಟ್‌ ಮನವಿ ಮಾಡಿದೆ.

ಈ ಕುರಿತಂತೆ ತಾಲೂಕು ಪರಿಸರ ಜಾಗೃತಿ ಟ್ರಸ್ಟ್‌ ವತಿಯಿಂದ ತಹಶೀಲ್ದಾರ್ ಶಿವಾನಂದಪ್ಪ ರಾಣೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ ಉಪಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ, ಶಿವಮೊಗ್ಗ ಜಿಲ್ಲೆಯ ಮಲೆನಾಡು ರೈತರು ಹಲವು ಸಂಕಷ್ಟಗಳಿಗೆ ಸಿಲುಕಿದ್ದಾರೆ. ಅಡಿಕೆ ಕೊಳೆರೋಗ, ವನ್ಯಪ್ರಾಣಿಗಳಿಂದ ಬೆಳೆಹಾನಿ, ಕಾಳು ಮೆಣಸಿಗೆ ಕಟ್ಟೆ ರೋಗ, ಬೇಸಿಗೆಯಲ್ಲಿ ನೀರಿಲ್ಲ, ಕೃಷಿ ಕಾರ್ಮಿಕರ ಅಭಾವ, ಕೃಷಿ ವೆಚ್ಛ ಅತಿ ದುಬಾರಿ, ಹೈನುಗಾರಿಕೆ ಅವಕಾಶವಿಲ್ಲ, ಅತಿ ರಾಸಾಯನಿಕ ಔಷಧ ಬಳಕೆ, ಅತಿವೃಷ್ಟಿ, ಅನಾವೃಷ್ಟಿ ಇತ್ಯಾದಿ ಹಲವು ಕಾರಣಗಳಿಂದಾಗಿ ಮಲೆನಾಡಿನ ರೈತರು ಹೈರಾಣಾಗಿದ್ದಾರೆ. ಇವೆಲ್ಲವುಗಳಿಗೆ ಪರಿಹಾರ ಕಲ್ಪಿಸುವಲ್ಲಿ ಮಲೆನಾಡು ಸಮೃದ್ಧಿಯನ್ನು ಉಳಿಸಿಕೊಂಡು ಇಲ್ಲಿನ ರೈತರ ಬದುಕಿಗೆ ಬಲ ನೀಡುವ ಸುಸ್ಥಿರ ತೋಟಗಾರಿಕೆ, ಕೃಷಿ, ಅರಣ್ಯ ಅಭಿವೃದ್ಧಿ ಕುರಿತಂತೆ ಸಮಗ್ರ ಯೋಜನೆಯೊಂದನ್ನು ರೂಪಿಸುವ ಪ್ರಯತ್ನ ಮಾಡಲಾಗಿದೆ ಎಂದರು.

ಪರಿಸರ ತಜ್ಞರು, ಕಾರ್ಯಕರ್ತರು, ಯಶಸ್ವಿ ಬೆಳೆಗಾರರು, ರೈತರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಾಗರದಲ್ಲಿ ನಡೆದ ಸಮಾಲೋಚನೆ ಸಭೆಯಲ್ಲಿ ಇಂತಹ ಮಲೆನಾಡು ಸುಸ್ಥಿರ ಅಭಿವೃದ್ಧಿ ಬಗ್ಗೆ ಚರ್ಚೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಮಲೆನಾಡು ತಾಲೂಕುಗಳಾದ ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ ಈ ಕಾರ್ಯ ಯೋಜನೆ ಜಾರಿಯಾಗುವಂತೆ ಮನವಿ ಸಲ್ಲಿಸಿದೆ ಎಂದರು.


ಕಾನು ಸಂರಕ್ಷಣೆ ಅಭಿವೃದ್ಧಿ, ಕೃಷಿ ತೋಟಗಾರಿಕೆ, ಜೇನು ಅಭಿವೃದ್ಧಿ, ಸೋಲಾರ್ ಸಬ್ಸಿಡಿ, ಸೋಲಾರ್ ಬೇಲಿ, ಮಂಗಗಳ ಹಾವಳಿಗೆ ಪರಿಹಾರ. ಹೈನುಗಾರಿಕೆ ಅಭಿವೃದ್ಧಿ, ಕೃಷಿ ಹೊಂಡ, ಹನಿ ನೀರಾವರಿ, ಕೆರೆಗಳ ಪುನಶ್ಚೇತನ, ಶಿವಮೊಗ್ಗ ಸ್ಪೈಸ್ ಪಾರ್ಕ್ ಪೂರಕವಾಗಿ ಸಾಗರದಲ್ಲಿ ನೆಟ್ ವರ್ಕ್ ಕೇಂದ್ರ, ಸಾಂಬಾರು ಮಂಡಳಿ, ಬಿದಿರು ಅಭಿವೃದ್ಧಿ, ಅಪ್ಪೆಮಿಡಿ ಮಾವು ಅಭಿವೃದ್ಧಿ, ರೈತರಿಗೆ ಡ್ರೆûಯರ್ ಯಂತ್ರ, ಮೆಣಸು ಅಡಿಕೆ ಮರ ನಾಶಕ್ಕೆ ಪರಿಹಾರ, ಇಂತಹ ಎಲ್ಲ ಸುಸ್ಥಿರ ಅಭಿವೃದ್ಧಿಯ ಪ್ರಾತ್ಯಕ್ಷಿಕೆಯನ್ನು ಇರುವಕ್ಕಿ ಕೃಷಿ ವಿವಿ ವ್ಯಾಪ್ತಿಯಲ್ಲಿ ನಡೆಸುವಂತೆ ಕೋರಲಾಗಿದೆ ಎಂದರು.

ದೇಶಕ್ಕೆ ಮಾದರಿ ಆಗಬಹುದಾದ ಇಂತಹ ಪೈಲಟ್ ಪ್ರಾಜೆಕ್ಟ್‌ನಿಂದ ಸುಮಾರು 5000 ರೈತ ಕುಟುಂಬಗಳು ಯೋಜನೆಯ ಫಲಾನುಭವಿಗಳಾಗುತ್ತಾರೆ. ಸುಮಾರು 20,000 ಕೃಷಿ ಕಾರ್ಮಿಕರು ಉದ್ಯೋಗ ಪಡೆಯುತ್ತಾರೆ. ಈ ಅಭಿವೃದ್ಧಿ ಪ್ಯಾಕೇಜಿಗೆ ಕೇವಲ 25 ಕೋಟಿ ರೂ. ಅಂದಾಜು ವೆಚ್ಛ ಆಗಬಹುದಾಗಿದೆ ಎಂದು ಅಂದಾಜಿಸಲಾಗಿದ್ದು. ಮಲೆನಾಡು ಸುಸ್ಥಿರ ಅಭಿವೃದ್ಧಿ ಅಜೆಂಡಾವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಜಾರಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರು ಈ ಮಾದರಿ ಯೋಜನೆಯ ಗೌರವ ಅಧ್ಯಕ್ಷರಾಗಿ ಇರಬೇಕು. ಸಂಸದರು ಕಾರ್ಯಾಧ್ಯಕ್ಷರಾಗಿ ಇರಬೇಕು. ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಗೌರವ ಸಂಚಾಲಕರಾಗಿ ಇರಬೇಕು. ಜಿಲ್ಲಾಧಿಕಾರಿಗಳು/ಸಿಇಒ ಅವರು ಕಾರ್ಯದರ್ಶಿಗಳಾಗಿದ್ದು, 2021-22 ರಲ್ಲಿ ಈ ಎಲ್ಲಾ ಕ್ರಿಯಾ ಯೋಜನೆಗಳು ಕಾಲಮಿತಿಯಲ್ಲಿ ಜಾರಿ ಆಗಬೇಕು ಎಂಬ ಆಶಯ ಇರಿಸಿಕೊಳ್ಳಲಾಗಿದೆ. ಇದೊಂದು ಹಸಿರು-ಅಭಿವೃದ್ಧಿ ಪ್ರಸ್ತಾವನೆ. ಮಲೆನಾಡು ಅಭಿವೃದ್ಧಿ ಮಂಡಳಿ, ರಾಷ್ಟ್ರೀಯ ಬಂಬೂ ಮಿಷನ್, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ ಈ ಮಾದರಿ ಯೋಜನೆಗೆ ಅನುದಾನ ನೀಡಬೇಕು ಎಂದು ಈ ಮೂಲಕ ಮನವಿ ಮಾಡುತ್ತೇವೆ ಎಂದಿದ್ದಾರೆ.

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸಿ.ಪಿ. ಈರೇಶ ಗೌಡ, ಮೋಹನ ಸುರಭಿ, ರಾಘವೇಂದ್ರ ಬಾಪಟ್, ರಾಜಪ್ಪ ಚಿಕ್ಕಚೌಟಿ ಇನ್ನಿತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Environmental Awareness TrustKannada News WebsiteLatest News KannadaLocal NewsMalnadMalnad NewsShimogaShivamoggaShivamogga NewsSorabaಪರಿಸರ ಜಾಗೃತಿ ಟ್ರಸ್ಟ್‌ಮಲೆನಾಡುಸೊರಬ
Previous Post

ಭದ್ರಾವತಿ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಕೋವಿಡ್19 ಅರಿವು ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ

Next Post

ಚಳ್ಳಕೆರೆಯಲ್ಲಿ ಕೆಕೆಕೆ ಸಿನಿಮಾ ಚಿತ್ರೀಕರಣಕ್ಕೆ ಶಾಸಕ ರಘುಮೂರ್ತಿ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆಯಲ್ಲಿ ಕೆಕೆಕೆ ಸಿನಿಮಾ ಚಿತ್ರೀಕರಣಕ್ಕೆ ಶಾಸಕ ರಘುಮೂರ್ತಿ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಿಂದೂ ಮುಖಂಡರ ಹಳೆಯ ಭಾಷಣಗಳ ವಿರುದ್ಧ ಪ್ರಕರಣ | ತುಘಲಕ್ ಆಡಳಿತಕ್ಕೆ ಉದಾಹರಣೆ | ಶಾಸಕ ಚನ್ನಬಸಪ್ಪ

June 3, 2025

SPMECPI ಹೂಡಿಕೆ ಯೋಜನೆ | ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ

June 3, 2025

ಅರಣ್ಯ ಸಂರಕ್ಷಣೆ, ಸಂವರ್ಧನೆಗೆ ಕುಂಬ್ಳೆ ಬಲ | ಈಶ್ವರ ಖಂಡ್ರೆ

June 3, 2025

Cycle Rally Organized by South Western Railway, Mysuru Division on World Bicycle Day

June 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಿಂದೂ ಮುಖಂಡರ ಹಳೆಯ ಭಾಷಣಗಳ ವಿರುದ್ಧ ಪ್ರಕರಣ | ತುಘಲಕ್ ಆಡಳಿತಕ್ಕೆ ಉದಾಹರಣೆ | ಶಾಸಕ ಚನ್ನಬಸಪ್ಪ

June 3, 2025

SPMECPI ಹೂಡಿಕೆ ಯೋಜನೆ | ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ

June 3, 2025

ಅರಣ್ಯ ಸಂರಕ್ಷಣೆ, ಸಂವರ್ಧನೆಗೆ ಕುಂಬ್ಳೆ ಬಲ | ಈಶ್ವರ ಖಂಡ್ರೆ

June 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!