Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭ್ರೂಣಲಿಂಗ ಪತ್ತೆ ಕಾಯ್ದೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಅಗತ್ಯ: ಡಾ. ವೀಣಾ ಭಟ್ ಅಭಿಮತ

ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದರ ಶಿಕ್ಷಾರ್ಹ ಅಪರಾಧ: ಡಿಎಚ್’ಒ ರಾಜೇಶ್ ಸುರಗಿಹಳ್ಳಿ ಎಚ್ಚರಿಕೆ

November 21, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಭ್ರೂಣ ಹತ್ಯೆಯನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆ ಕಾರ್ಯವನ್ನು ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ತಿಳಿಸಿದರು.

ತಮ್ಮ ಕಚೇರಿಯಲ್ಲಿ ಪಿಸಿಪಿಎಂಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಜಿಲ್ಲೆಯಲ್ಲಿ 9 ನೋಂದಾಯಿತ ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್‌ಗಳು ಮತ್ತು 90 ಖಾಸಗಿ ಸೆಂಟರ್‌ಗಳು ಇವೆ. ಸರ್ಕಾರಿ ಸಂಸ್ಥೆಗಳಲ್ಲಿ ಒಟ್ಟು 24 ಸ್ಕ್ಯಾನಿಂಗ್ ಯಂತ್ರಗಳಿದ್ದು, ಖಾಸಗಿ ಸಂಸ್ಥೆಗಳಲ್ಲಿ 141 ಯಂತ್ರಗಳಿವೆ. ಶಿವಮೊಗ್ಗ ನಗರದಲ್ಲೇ 52 ಖಾಸಗಿ ಸ್ಕ್ಯಾನಿಂಗ್ ಸಂಸ್ಥೆಗಳಿದ್ದು 96 ಯಂತ್ರಗಳಿವೆ. ಪಿಸಿಪಿಎಂಡಿಟಿ ಕಾಯ್ದೆ ಪ್ರಕಾರ ಎಲ್ಲಾ ಸೆಂಟರ್‌ಗಳು ಕಾರ್ಯನಿರ್ವಹಿಸಬೇಕಾಗಿದ್ದು, ಈ ಕುರಿತು ಸಮಿತಿ ವತಿಯಿಂದ ಪರಿಶೀಲನೆ ಕೈಗೊಳ್ಳುವಂತೆ ಅವರು ಸೂಚಿಸಿದರು.

ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿಯನ್ನು ಆಯೋಜಿಸಬೇಕು. ಗ್ರಾಮೀಣ ಮಟ್ಟದಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಮೂಲಕ ಭ್ರೂಣ ಹತ್ಯೆ ತಡೆಯಲು ಸಾಧ್ಯವಿದೆ ಎಂದು ಸಮಿತಿ ಸದಸ್ಯೆ ಡಾ.ವೀಣಾ ಭಟ್ ಅವರು ತಿಳಿಸಿದರು.


ನೋಂದಾಯಿತ ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿದ್ದಲ್ಲಿ ಪ್ರಥಮ ಅಪರಾಧಕ್ಕೆ 3 ವರ್ಷಗಳ ಜೈಲು ಮತ್ತು 10 ಸಾವಿರ ದಂಡ ವಿಧಿಸಲಾಗುವುದು. ಎರಡನೇ ಅಪರಾಧಕ್ಕೆ ಐದು ವರ್ಷಗಳವರೆಗೆ ಜೈಲು ಮತ್ತು 50 ಸಾವಿರ ರೂ.ವರೆಗೆ ದಂಡ ವಿಧಿಸಲಾಗುವುದು ಮತ್ತು ನ್ಯಾಯಾಲಯದಲ್ಲಿ ಅಪರಾಧ ನಿರ್ಣಯವಾಗುವ ತನಕ ಅವರ ನೋಂದಣಿ ತಡೆಹಿಡಿಯಲಾಗುವುದು. ಅಪರಾಧ ದೃಢಪಟ್ಟರೆ ಪ್ರಥಮ ಅಪರಾಧಕ್ಕೆ ರಾಜ್ಯ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ವೃತ್ತಿ ಮಾಡದಂತೆ ಅವರ ಹೆಸರನ್ನು ಐದು ವರ್ಷಗಳ ಕಾಲ ತೆಗೆದು ಹಾಕಲಾಗುವುದು. ನಂತರದ ಅಪರಾಧಕ್ಕೆ ಶಾಶ್ವತವಾಗಿ ಹೆಸರನ್ನು ತೆಗೆದು ಹಾಕಲಾಗುವುದು ಎಂದವರು ತಿಳಿಸಿದರು.

ಭ್ರೂಣ ಹತ್ಯೆಗೆ ಮಹಿಳೆ, ಆಕೆಯ ಪತಿ, ಸಂಬಂಧಿಕರು ಒತ್ತಾಯಿಸಿದರೆ ಅವರ ಸಹ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧಿಗಳಾಗುತ್ತಾರೆ. ಮೊದಲ ಅಪರಾಧಕ್ಕೆ 3 ವರ್ಷಗಳ ತನಕ ಜೈಲು ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5ವರ್ಷಗಳವರೆಗೆ ಜೈಲು ಮತ್ತು 1 ಲಕ್ಷ ರೂ. ದಂಡ ವಿಧಿಸಲು ಅವಕಾಶವಿದೆ. ಈ ಕುರಿತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕಾರ್ಯಾಗಾರ ಸೇರಿದಂತೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಮಿತಿ ಸದಸ್ಯರಾದ ಡಾ.ನಾಗರಾಜ ನಾಯಕ್, ಡಾ.ಅರುಣ್, ಡಾ.ಮಂಜುನಾಥ್ ನಗ್ಲೀಕರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: DHODr. Veena BhatKannada News WebsiteLatest News KannadaLocal NewsMalnad NewsShimogaShivamoggaShivamogga NewsThe Fetal Sex Detection Actಭ್ರೂಣಲಿಂಗ ಪತ್ತೆ ಕಾಯ್ದೆಶಿವಮೊಗ್ಗ
Previous Post

15 ಕೋಟಿ ರೂ. ವೆಚ್ಚದಲ್ಲಿ 86 ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ: ಸಚಿವ ಕೆ.ಎಸ್. ಈಶ್ವರಪ್ಪ

Next Post

ಕಿರುಚಿತ್ರದಿಂದ ಬೆಳ್ಳಿತೆರೆಗೆ ಕಾಲಿಟ್ಟ ನಿರ್ದೇಶಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಿರುಚಿತ್ರದಿಂದ ಬೆಳ್ಳಿತೆರೆಗೆ ಕಾಲಿಟ್ಟ ನಿರ್ದೇಶಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!