Tuesday, October 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಯುವಜನರಲ್ಲಿ ಆಧ್ಯಾತ್ಮಿಕ ಜ್ಞಾನ ನೀಡುವ ಕಾರ್ಯವಾಗಬೇಕು: ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

April 5, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಯುವಜನರಿಗೆ ಸಮರ್ಪಕ ರೀತಿಯಲ್ಲಿ ಆಧ್ಯಾತ್ಮಿಕ ಜ್ಞಾನ ನೀಡುವ ಕಾರ್ಯವಾಗಬೇಕಿದೆ ಎಂದು ವಾಸವಿ ಗುರುಪೀಠಾಧಿಪತಿ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ನಗರದ ವಾಸವಿ ವಿದ್ಯಾಲಯದ ಆವರಣದಲ್ಲಿ ಜಿಲ್ಲೆಯ ಎಲ್ಲಾ ಆರ್ಯವೈಶ್ಯ ಸಂಘಗಳ ವತಿಯಿಂದ ಆಯೋಜಿಸಿದ್ದ ಸದ್ಗುರು ರಥಯಾತ್ರೆ ಹಾಗೂ ಧರ್ಮ ಜಾಗೃತಿ ಸಭೆಯಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸಮಾಜದ ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನರಾದರೂ ಯುವಜನರಿಗೆ ಸರಿಯಾಗಿ ಧರ್ಮದ ಬಗ್ಗೆ ತಿಳವಳಿಕೆ ಮೂಡಿಸಲಿಲ್ಲ. ಆದ್ದರಿಂದಲೇ ಯುವಜನತೆ ಸಂಸ್ಕೃತಿ ಆಧ್ಯಾತ್ಮಿಕದಿಂದ ದೂರವಾಗಿದ್ದಾರೆ. ಯುವಜನರಿಗೆ ಅರಿವಾಗುವ ರೀತಿಯಲ್ಲಿಯೇ ಧರ್ಮದ ಜ್ಞಾನವನ್ನು ಹೆಚ್ಚಿಸುವ ದಿಸೆಯಲ್ಲಿ ಕಾರ್ಯ ನಿರ್ವಹಿಸಬೇಕಿದೆ ಎಂದು ತಿಳಿಸಿದರು.
ಗುರುಪೀಠವು ಎಲ್ಲಾ ವಯೋಮಾನದವರಿಗೂ ತಲುಪುವ ಕೆಲಸ ಮಾಡಲಿದ್ದು, ಮಕ್ಕಳಿಗೆ ಭಗವದ್ಗೀತೆ ಶಿಬಿರ, ಯುವಜನರಿಗೆ ವ್ಯಕ್ತಿತ್ವ ವಿಕಸನ ಶಿಬಿರ, ಯೋಗ, ಸತ್ಸಂಗ ಯಾತ್ರೆ, ಹಿಂದೂ ಧರ್ಮದ ಮೌಲ್ಯಗಳನ್ನು ತಿಳಿಸುವ ಕಾರ್ಯ ಚಟುವಟಿಕೆಗಳನ್ನು ಗುರುಪೀಠ ನಿರ್ವಹಿಸಲಿದೆ. ಎಲ್ಲರ ಮನೆ ಮನಗಳಲ್ಲೂ ವಾಸವಿ ಪೀಠ ನಮ್ಮದೆಂಬ ಭಾವನೆ ಬೆಳೆಯಬೇಕು. ನಮ್ಮ ಆಶ್ರಮವಾಗಿ ಕಾರ್ಯ ನಿರ್ವಹಿಸಿದಲ್ಲಿ ಹಿಂದೂ ಸಮಾಜದ ಗಟ್ಟಿಯಾದ ಶಕ್ತಿಯಾಗಲಿದೆ ಎಂದರು.

ಆರ್ಯವೈಶ್ಯ ಸಮಾಜದ 50ಕ್ಕೂ ವಿದ್ಯಾಸಂಸ್ಥೆಗಳಿದ್ದು, 100ಕ್ಕೂ ಅಧಿಕ ಬ್ಯಾಂಕ್‌ಗಳು ಕಾರ್ಯ ನಿರ್ವಹಿಸುತ್ತಿವೆ. ದೇಶಾದ್ಯಂತ ಸಮಾಜದ ನೂರಾರು ದೇವಸ್ಥಾನಗಳಿದೆ. ಎಲ್ಲರಲ್ಲಿಯೂ ಗುರುಪೀಠ ಇರಲಿಲ್ಲ ಎಂಬ ಕೊರಗಿತ್ತು. ಆರ್ಯವೈಶ್ಯ ಮಹಾಸಭಾವು ಸಮಾಜದ ಸಂಕಲ್ಪವನ್ನು ಸ್ವಾಮೀಜಿಗಳಲ್ಲಿ ನಿವೇದನೆ ಮಾಡಿಕೊಳ್ಳುತ್ತಿತ್ತು. ಇದೀಗ ವಾಸವಿ ಮಾತೆ ಅನುಗ್ರಹದಿಂದ ಗುರುಪೀಠ ಸ್ಥಾಪನೆ ಆಗುತ್ತಿದೆ. ಸಮಾಜದ ಶ್ರೇಷ್ಠತೆ ಹೆಚ್ಚಿಸುವಲ್ಲಿ ಗುರುಪೀಠ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.
ರಾಜ್ಯ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಮಾತನಾಡಿ, ಬಾಲ್ಯದಿಂದಲೇ ಆಧ್ಯಾತ್ಮಿಕತೆಯಲ್ಲಿ ಆಸಕ್ತಿಯಿಂದ ಹೊಂದಿದ್ದ ಶ್ರೀಗಳು, ಹಿಮಾಲಯದ ತಪ್ಪಲಿನಲ್ಲಿ ರಿಷಿಕೇಶದ ಗುರುಕುಲದಲ್ಲಿ ವೇದಾಂತ ಶಿಕ್ಷಣ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಜೂನ್ 20ಕ್ಕೆ ಪೀಠಾರೋಹಣ ನಿಗಧಿಯಾಗಿದ್ದು, ಗುರುಪೀಠದ ಮೂಲಕ ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡಲಿದ್ದಾರೆ. ಹಿಂದೂ ಸಮಾಜದ ಶಕ್ತಿಕೇಂದ್ರವಾಗಿ ವಾಸವಿ ಗುರುಪೀಠ ರೂಪುಗೊಳ್ಳಲಿದೆ ಎಂದು ಹೇಳಿದರು.

ಆರ್ಯವೈಶ್ಯ ಮಹಾಸಭಾ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ಪ್ರಾಸ್ತವಿಕ ಮಾತನಾಡಿ, ಸಮಾಜದಲ್ಲಿ ಸಂಸ್ಕಾರ ತರುವ ನಿಟ್ಟಿನಲ್ಲಿ, ಯುವಕರಲ್ಲಿ ಧರ್ಮಜಾಗೃತಿಗೊಳಿಸಲು ಗುರುಪೀಠ ಕಲ್ಪನೆ ಅವಶ್ಯಕ. ಕರ್ನಾಟಕ ಆರ್ಯವೈಶ್ಯ ಮಹಾಸಭಾ ಅತ್ಯಂತ ದಿಟ್ಟ ಹೆಜ್ಜೆಗಳನ್ನು ಇಡುತ್ತಿದ್ದು, ಗುರುಪೀಠದ ಮಾರ್ಗದರ್ಶನದಲ್ಲಿ ಮುನ್ನಡೆಯಲಿದೆ. ಗುರುಪೀಠಕ್ಕೆ ಅವಶ್ಯವಿರುವ ಎಲ್ಲ ಕಾರ್ಯಗಳನ್ನು ಮಹಾಸಭಾ ಮಾಡಲಿದೆ ಎಂದು ತಿಳಿಸಿದರು.
ಕೋಟೆ ಸೀತಾರಾಮಾಂಜನೇಯ ದೇವಸ್ಥಾನಕ್ಕೆ ವಾಸವಿ ಗುರುಪೀಠಾಧಿಪತಿ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಇದಕ್ಕೂ ಮೊದಲು ಗಾಂಧಿಬಜಾರ್‌ನಲ್ಲಿರುವ ಕನ್ಯಾಕ ಪರಮೇಶ್ವರಿ ದೇವಸ್ಥಾನದಿಂದ ಕೋಟೆ ರಸ್ತೆಯ ವಾಸವಿ ವಿದ್ಯಾಲಯದ ಆವರಣದವರೆಗೂ ಸದ್ಗುರು ರಥಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಆಶೀರ್ವಾದ ಪಡೆದರು.

ಸಭಾ ಕಾರ್ಯಕ್ರಮದ ಆರಂಭದಲ್ಲಿ ನೂರಕ್ಕೂ ಅಧಿಕ ಮಹಿಳೆಯರಿಂದ ಶತಕಂಠ ಗಾಯನ ನಡೆಯಿತು. ಸಹಚೇತನಾ ನಾಟ್ಯಾಲಯದ ವಿದ್ಯಾರ್ಥಿಗಳು ಸ್ವಾಗತ ನೃತ್ಯ ನಡೆಸಿಕೊಟ್ಟರು. ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರ್‌ಮೂರ್ತಿ, ಆರ್‌ಎಸ್‌ಎಸ್ ಪ್ರಮುಖರಾದ ಪಟ್ಟಾಭಿರಾಮ್, ಮೇಯರ್ ಸುನೀತಾ ಅಣ್ಣಪ್ಪ, ಆರ್ಯವೈಶ್ಯ ಮಹಾಸಭಾ ಸಂಘಟನಾ ಕಾರ್ಯದರ್ಶಿ ಎ.ಆರ್. ರವಿಕುಮಾರ್, ಗುರುಪೀಠ ಸ್ವಾಗತ ಸಮಿತಿ ಜಿಲ್ಲಾ ಸಂಚಾಲಕ ಭೂಪಾಳಂ ಎಸ್. ಶಶಿಧರ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: D S ArunKannada News WebsiteLatest News KannadaLocal NewsMalnad NewsShimogaShivamoggaShivamogga Newsಆರ್ಯವೈಶ್ಯ ಸಮಾಜಡಿ.ಎಸ್. ಅರುಣ್ಮಲೆನಾಡು_ಸುದ್ಧಿವಾಸವಿ ಗುರುಪೀಠಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರು ಇಂಗಿಸುವ ಯೋಜನೆ: ಸಚಿವ ಈಶ್ವರಪ್ಪ

Next Post

ಭಾರತ ದೇಶದ ಉತ್ಕೃಷ್ಟ ರಾಷ್ಟ್ರಭಕ್ತ ಬಾಬು ಜಗಜೀವನ ರಾಮ್: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತ ದೇಶದ ಉತ್ಕೃಷ್ಟ ರಾಷ್ಟ್ರಭಕ್ತ ಬಾಬು ಜಗಜೀವನ ರಾಮ್: ಕೆ.ಎಸ್. ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದೇಶಕ್ಕಾಗಿ ಅರ್ಪಿಸಿಕೊಳ್ಳುವ ಮನಃಸ್ಥಿತಿ ಬೆಳೆಸಿ: ಸುರೇಶ್ ಋಗ್ವೇದಿ ಅಭಿಮತ

October 13, 2025

ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ ಸಾಮಾನ್ಯ ಸಭೆ ಯಶಸ್ವಿ | ಯಾರೆಲ್ಲಾ ಆಯ್ಕೆಯಾದರು?

October 13, 2025

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

October 13, 2025

ಯಶವಂತಪುರ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದೀಪಾವಳಿಗೆ ಸ್ಪೆಷಲ್ ಟ್ರೈನ್

October 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದೇಶಕ್ಕಾಗಿ ಅರ್ಪಿಸಿಕೊಳ್ಳುವ ಮನಃಸ್ಥಿತಿ ಬೆಳೆಸಿ: ಸುರೇಶ್ ಋಗ್ವೇದಿ ಅಭಿಮತ

October 13, 2025

ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ ಸಾಮಾನ್ಯ ಸಭೆ ಯಶಸ್ವಿ | ಯಾರೆಲ್ಲಾ ಆಯ್ಕೆಯಾದರು?

October 13, 2025

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

October 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!