No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

75 ಅನಿವಾಸಿ ಭಾರತೀಯರು ಹಾಡಿರುವ ಒಂದೇ ಮಾತರಂ ಆಲ್ಬಂ ಆಗಸ್ಟ್ 15ರಂದು ಬಿಡುಗಡೆ

ಸ್ವಾತಂತ್ರ್ಯ ದಿನದ ವಜ್ರ ಮಹೋತ್ಸವ ಸಂದರ್ಭದಲ್ಲಿ ಪೃಥ್ವಿಗೌಡ ಕ್ರಿಯೇಷನ್ಸ್'ನ ವಿನೂತನ ಪ್ರಯೋಗ...

kalpa News by kalpa News
August 13, 2021
in ಶಿವಮೊಗ್ಗ
0
75 ಅನಿವಾಸಿ ಭಾರತೀಯರು ಹಾಡಿರುವ ಒಂದೇ ಮಾತರಂ ಆಲ್ಬಂ ಆಗಸ್ಟ್ 15ರಂದು ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಭಾರತ ತನ್ನ ಸ್ವಾತಂತ್ರ್ಯ ದಿನದ ವಜ್ರ ಮಹೋತ್ಸವ ಆಚರಿಸಲು ಸಂಭ್ರಮದಿಂದ ಅಣಿಯಾಗಿ ನಿಂತಿದೆ. ಈ ಸಂದರ್ಭದಲ್ಲಿ ನಮ್ಮ ಶಿವಮೊಗ್ಗದ ಪೃಥ್ವಿಗೌಡ ಕ್ರಿಯೇಷನ್ಸ್ ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಭಾರತದ ಅಭೂತಪೂರ್ವ ಸ್ವಾತಂತ್ರ್ಯದ ಹೋರಾಟಕ್ಕೆ ರಣಮಂತ್ರವಾದ ಬಂಕಿಮಚಂದ್ರರ ವಂದೇಮಾತರಂ ರಾಷ್ಟ್ರಗಾನವನ್ನು ಪ್ರಪಂಚದ ಮೂಲೆ ಮೂಲೆಯಲ್ಲಿರುವ 75 ಅನಿವಾಸಿ ಭಾರತೀಯರು ಹಾಡಲಿದ್ದಾರೆ ಎಂದು ವಿನಯ್ ಶಿವಮೊಗ್ಗ ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಸುದ್ಧಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಅಮೇರಿಕಾದಿಂದ ಹಿಡಿದು ಮಲೇಷಿಯಾದ ತನಕ ಸುಮಾರು 20ಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿರುವ ಭಾರತೀಯರು ರಾಷ್ಟ್ರಗಾನವನ್ನು ಹಾಡಿ, ಬರಲಿರುವ 75ನೇ ಸ್ವಾತಂತ್ರ್ಯ ದಿನಕ್ಕೆ ತಮ್ಮ ಗಾನ ನಮನದ ಮೂಲಕ ದೇಶಭಕ್ತಿಯನ್ನು ಮೆರೆದಿದ್ದಾರೆ ಎಂದು ತಿಳಿಸಿದರು.

ಶಿವಮೊಗ್ಗದ ಪ್ರತಿಭಾವಂತ ಕಲಾವಿದ ಪೃಥ್ವಿಗೌಡ ಅವರ ವಿನೂತನವಾದ ಈ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಕಲಾವಿದರಾದ ವಿನಯ್ ಶಿವಮೊಗ್ಗ ಜೊತೆಯಾಗಿದ್ದಾರೆ. ಪ್ರತೀ ಬಾರಿ ಕೇಳಿದಾಗಲೂ ಮೈ ನವಿರೇಳುವ ಈ ರಾಷ್ಟ್ರಗಾನಕ್ಕೆ ಸಂಗೀತದ ಶ್ರೀಮಂತಿಕೆಯನ್ನು ನಾಡಿನ ಖ್ಯಾತ ಸಂಗೀತಾ ಕಲಾವಿದರಾದ ದೀಪಕ್ ಜಯಶೀಲನ್ ಹಾಗೂ ವಿಠ್ಠಲ್ ರಂಗದೋಳ್ ನೆರವೇರಿಸಿದ್ದಾರೆ. ಕಾರ್ತಿಕ್ ಚಿನ್ನು ಅವರು ಪ್ರಮೋಷನಲ್ ವಿಡೀಯೋ ಮಾಡಿದ್ದು, ಅವಿನಾಶ್ ಅವರು ಪ್ರಚಾರಕ್ಕಾಗಿ ಪೋಷ್ಟರ್ ತಯಾರಿಸಿ ಸಹಕಾರ ನೀಡಿದ್ದಾರೆ ಎಂದು ವಿವರಿಸಿದರು.

ಇದೇ ಮೊದಲ ಬಾರಿಗೆ 75 ಜನ ಹಾಡಬಲ್ಲ ಅನಿವಾಸಿ ಭಾರತಿಯರನ್ನು ಸಂಪರ್ಕಿಸಿ, ಅವರು ಹಾಡಿದ ವಿಡಿಯೋ ತುಣುಕುಗಳನ್ನು ಸಂಗ್ರಹಿಸಲಾಗಿದೆ. ವಂದೇಮಾತರಂ ಎಂಬ ಸುಂದರವಾದ ಪುಷ್ಪಮಾಲೆಯನ್ನು ತಯಾರು ಮಾಡುವಲ್ಲಿ ಪೃಥ್ವಿಗೌಡ ಮತ್ತು ವಿನಯ್ ಶಿವಮೊಗ್ಗ ಹಗಲಿರುಳು ಪ್ರಯತ್ನಪಟ್ಟಿದ್ದು, ಎಲ್ಲಾ ಅನಿವಾಸಿ ಭಾರತೀಯರ ವಿಡೀಯೋ ತುಣುಕುಗಳನ್ನು ಜೋಡಿಸಿ, ಸಂಸ್ಕರಿಸುವ ಜವಾಬ್ದಾರಿಯನ್ನು ಪೃಥ್ವಿಗೌಡ ಅವರೇ ವಹಿಸಿಕೊಂಡಿದ್ದಾರೆ ಎಂದರು.

ಸುಮಾರು 4:30 ನಿಮಿಷ ಕಾಲಾವಧಿಯ ಈ ವಿಡಿಯೋದಲ್ಲಿ ಅಮೇರಿಕಾ, ಯುರೋಪ್ ದೇಶಗಳು, ಆಸ್ಟ್ರೇಲಿಯಾ, ಅರಬ್ ದೇಶಗಳು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ತಮ್ಮ ಧ್ವನಿಯ ಮೂಲಕ ಈ ಕಾರ್ಯದಲ್ಲಿ ನಮ್ಮ ಜೊತೆಯಾಗಿದ್ದಾರೆ ಎಂದರು.

1870ರ ಆಸುಪಾಸಿನಲ್ಲಿ ಬಂಗಾಳದ ಮಹಾಕವಿ ಬಂಕಿಮಚಂದ್ರ ಚಟರ್ಜಿ ಬರೆದ ಈ ವಂದೇಮಾತರಂ ಗೀತೆಗೆ ಈಗ ಸರಿಸುಮಾರು 150 ವರ್ಷ ತುಂಬಿದೆ. ರಾಷ್ಟ್ರಕ್ಕಾಗಿ ಪ್ರಾಣ ತೆತ್ತ ಅಸಂಖ್ಯಾತ ಸ್ವಾತಂತ್ರ್ಯ ವೀರರ ಸ್ಫೂರ್ತಿಯ ಸೆಲೆಯಾಗಿದ್ದ, ವಂದೇಮಾರತಂ ಪ್ರತೀ ಭಾರತೀಯನ ಹೃದಯದಲ್ಲಿ ನೆಲೆಯಾಗಿರುವ ದೇಶಭಕ್ತಿಗೆ ಅಭಿವ್ಯಕ್ತಿಯಾಗಿದೆ ಎಂದು ಹೇಳಿದರು.

75 ಅನಿವಾಸಿ ಭಾರತೀಯರು ಪಾಲ್ಗೊಂಡು ಹಾಡಿರುವ ಈ ವಂದೇಮಾತರಂ ವಿಡೀಯೋ ಆಲ್ಭಂ ಬರುವ ಆಗಸ್ಟ್ 15 ರಂದು ಬೆಳಗ್ಗೆ ಸುಮಾರು 11:30ಕ್ಕೆ ಪೃಥ್ವಿಗೌಡ ಕ್ರಿಯೇಷನ್ಸ್‌ನ ಯೂ ಟ್ಯೂಬ್ ಛಾನೆಲ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ ಪೃಥ್ವಿಗೌಡ: 9986142811, ವಿನಯ್ ಶಿವಮೊಗ್ಗ: 8310876277 ಇವರನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 75 years of IndependenceBankima Chandra chatarjeeKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsVande Mataramಬಂಕಿಮಚಂದ್ರರ ವಂದೇಮಾತರಂಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ವಾತಂತ್ರ್ಯ ದಿನ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಟ ಯಶ್ ಭೇಟಿಯಾಗಲು ಆಂಧ್ರಪ್ರದೇಶದಿಂದ ದ್ವಿಚಕ್ರ ವಾಹನದಲ್ಲಿ ಬಂದ ಅಭಿಮಾನಿ…

Next Post

ಕೃಷಿ ಇಲಾಖೆಯ ಯೋಜನೆ ಕೇವಲ ಬಳಕೆಯಾಗದೆ ಸದ್ಬಳಕೆಯಾಗಲಿ: ಶಾಸಕ ಹರತಾಳು ಹಾಲಪ್ಪ

kalpa News

kalpa News

Next Post
ಕೃಷಿ ಇಲಾಖೆಯ ಯೋಜನೆ ಕೇವಲ ಬಳಕೆಯಾಗದೆ ಸದ್ಬಳಕೆಯಾಗಲಿ: ಶಾಸಕ ಹರತಾಳು ಹಾಲಪ್ಪ

ಕೃಷಿ ಇಲಾಖೆಯ ಯೋಜನೆ ಕೇವಲ ಬಳಕೆಯಾಗದೆ ಸದ್ಬಳಕೆಯಾಗಲಿ: ಶಾಸಕ ಹರತಾಳು ಹಾಲಪ್ಪ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL