No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಲೇಜು ಪ್ರವೇಶಾತಿ ಆಧಾರದಲ್ಲಿ ಮತದಾರರ ಪಟ್ಟಿ ಯುವಕರ ಸೇರ್ಪಡೆಗೆ ಸೂಚನೆ

ಮತದಾರರ ಪಟ್ಟಿಯಲ್ಲಿ ಯುವ ಮತದಾರರನ್ನು ಸೇರಿಸಲು ವಿಶೇಷ ಪ್ರಯತ್ನ ಅಗತ್ಯ: ಉಜ್ವಲ್ ಕುಮಾರ್ ಘೋಷ್

kalpa News by kalpa News
December 15, 2020
in ಶಿವಮೊಗ್ಗ
0
ಕಾಲೇಜು ಪ್ರವೇಶಾತಿ ಆಧಾರದಲ್ಲಿ ಮತದಾರರ ಪಟ್ಟಿ ಯುವಕರ ಸೇರ್ಪಡೆಗೆ ಸೂಚನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಕಾಲೇಜುಗಳು ಇನ್ನೂ ಸರಿಯಾಗಿ ಆರಂಭಗೊಳ್ಳದಿರುವುದರಿಂದ, ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಕುರಿತು ವಿಶೇಷ ಪ್ರಯತ್ನ ನಡೆಸಬೇಕು ಎಂದು ಶಿವಮೊಗ್ಗ ಜಿಲ್ಲೆ ಮತದಾರರ ಪಟ್ಟಿ ಪರೀಕ್ಷರಣೆ ಕಾರ್ಯದ ವೀಕ್ಷಕ ಉಜ್ವಲ್ ಕುಮಾರ್ ಘೋಷ್ ಅವರು ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರೀಕ್ಷರಣೆ ಕುರಿತಾಗಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.


ದ್ವಿತೀಯ ಪಿಯು ಮತ್ತು ಪದವಿ ಕಾಲೇಜುಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಪಡೆದುಕೊಂಡು ಅದರಲ್ಲಿ ಮತದಾರರ ಪಟ್ಟಿಯಲ್ಲಿ ಇನ್ನೂ ಸೇರ್ಪಡೆಗೊಳ್ಳದಿರುವ ವಿದ್ಯಾರ್ಥಿಗಳನ್ನು ಗುರುತಿಸಬೇಕು. ಮತದಾರರ ಪಟ್ಟಿಗೆ ಸೇರಲು ಅರ್ಹರಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆಯಾ ಮತಗಟ್ಟೆ ಅಧಿಕಾರಿಗೆ ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳು ಹೆಸರು ನೊಂದಾಯಿಸಲು ಅನುಕೂಲವಾಗುವಂತೆ ಅರ್ಜಿ ನಮೂನೆ-6 ಎಲ್ಲಾ ಕಾಲೇಜುಗಳಲ್ಲಿ ಲಭ್ಯವಿರಬೇಕು. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಸದಸ್ಯರೂ ಒಂದೇ ಮತಗಟ್ಟೆ ವ್ಯಾಪ್ತಿಯಲ್ಲಿ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು. ಈ ಕುರಿತು ಬಿಎಲ್‌ಒಗಳಿಗೆ ಸೂಕ್ತ ತರಬೇತಿ ನೀಡಬೇಕು. ಎರಡು ಮತಗಟ್ಟೆಗಳಲ್ಲಿ ಹೆಸರು ಹೊಂದಿರುವ ಮತದಾರರನ್ನು ಗುರುತಿಸಿ ಅದನ್ನು ಸರಿಪಡಿಸಬೇಕು. ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮೊದಲು ಕಡ್ಡಾಯವಾಗಿ ಅವರಿಗೆ ನೊಟೀಸು ಜಾರಿಗೊಳಿಸಬೇಕು. ಮತದಾರರ ಸಂಪೂರ್ಣ ವಿಳಾಸವನ್ನು ಸರಿಯಾಗಿ ದಾಖಲಿಸಬೇಕು ಎಂದು ಅವರು ಹೇಳಿದರು.


ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಅಂದಾಜು 18,73,978 ಜನಸಂಖ್ಯೆಯಿದ್ದು, 2020ರ ಅಂತಿಮ ಮತದಾರರ ಪಟ್ಟಿ ಪ್ರಕಾರ 14,47,314 ಮತದಾರರು ಇದ್ದಾರೆ. ಇವರಲ್ಲಿ 719288 ಪುರುಷ ಹಾಗೂ 728026 ಮಹಿಳಾ ಮತದಾರರು ಇದ್ದು, ಲಿಂಗಾನುಪಾತ ಸರಾಸರಿ ಒಂದು ಸಾವಿರ ಪುರುಷ ಮತದಾರರಿಗೆ 1011 ಮಹಿಳಾ ಮತದಾರರು ಇದ್ದಾರೆ. 2021ರ ಕರಡು ಮತದಾರರ ಪಟ್ಟಿ ಪ್ರಕಾರ 14,54,201 ಮತದಾರರು ಇದ್ದಾರೆ.

ಇವರಲ್ಲಿ 18-19ರ ವಯೋಮಾನದ 17,088, 20-29 ವಯೋಮಾನದ 2,87,501, 30-29 ವಯಸ್ಸಿನ 3,49,300, 40-49 ವಯೋಮಾನದ 3,11,659, 50-59 ವಯೋಮಾನದ 2,44,584, 60-69 ವಯೋಮಾನದ 1,52,855, 70-79 ವಯೋಮಾನದ 71,671, 80-89 ವಯೋಮಾನದ 22,458, 90-99 ವಯೋಮಾನದ 4,071 ಮತ್ತು 100ವರ್ಷ ದಾಟಿದ 199 ಮತದಾರರು ಇದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಅವರು ಸ್ವೀಪ್ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದರು. ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ. ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsVoter listಮತದಾರರ ಪಟ್ಟಿಶಿವಮೊಗ್ಗ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ಧವಾಯ್ತು ಪೇಜಾವರ ಶ್ರೀಗಳ ಮೂಲ ಬೃಂದಾವನ: ಯಾವೆಲ್ಲಾ ಶಿಲೆ ಬಳಸಲಾಗಿದೆ? ಹೇಗಿದೆ ವಿನ್ಯಾಸ? ಇಲ್ಲಿದೆ ಮಾಹಿತಿ

Next Post

ಹರಿಗೆ ಕೆಇಬಿ ಕ್ವಾಟ್ರಸ್ ಹಿಂಭಾಗದಲ್ಲಿ ಯುವಕನ ಹತ್ಯೆ

kalpa News

kalpa News

Next Post
ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಹರಿಗೆ ಕೆಇಬಿ ಕ್ವಾಟ್ರಸ್ ಹಿಂಭಾಗದಲ್ಲಿ ಯುವಕನ ಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL