Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಫೆ.12: ಶಿವಮೊಗ್ಗದಲ್ಲಿ ವೈಜಯಂತಿ ಕಾಶಿ ಹಾಗೂ ತಂಡದಿಂದ ವಿಶೇಷ ನೃತ್ಯ ಕಾರ್ಯಕ್ರಮ ಆಯೋಜನೆ

ನಾಗೇಶ್ ಹೆಗಡೆಯವರಿಗೆ ಮಿಂಚು ಶ್ರೀನಿವಾಸ ವಾರ್ಷಿಕ ಪ್ರಶಸ್ತಿ ಪ್ರದಾನ

February 10, 2023
in Small Bytes, ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಹಿರಿಯ ಪತ್ರಕರ್ತರಾಗಿದ್ದ ದಿ.ಮಿಂಚು ಶ್ರೀನಿವಾಸ ಅವರ ನೆನಪಿನಲ್ಲಿ ಕಳೆದ ಹತ್ತು ವರ್ಷದಿಂದ ಅವರ ಕುಟುಂಬ ವರ್ಗ ಧಾರವಾಡದ ಸಾಕಾರ ಸಾಂಸ್ಕೃತಿಕ ಮತ್ತು ಮಾಧ್ಯಮ ಪ್ರತಿಷ್ಠಾನದ ಸಹಯೋಗದಲ್ಲಿ ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ನಾಗೇಶ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರತಿಷ್ಠಾನದ ಅಧ್ಯಕ್ಷ ಸುನಿಲ್ ಕುಲಕರ್ಣಿ, ನಾಗೇಶ್ ಹೆಗಡೆಯವರು ಪುಜಾವಾಣಿ ಹಾಗೂ ಇತರ ಪತ್ರಿಕೆಯಲ್ಲಿ ಜನಪರ, ಪರಿಸರ ಹಾಗೂ ಅಭಿವೃದ್ಧಿ ವಿಷಯಗಳ ಮೇಲೆ ಅನೇಕ ಮೌಲ್ಯಯುತ ಲೇಖನ, ಅಂಕಣ ಬರಹಗಳನ್ನು ಅವರು ಬರೆಯುತ್ತಿದ್ದಾರೆ ಎಂದರು.
ದಶಮಾನೋತ್ಸವದ ಅಂಗವಾಗಿ ವಿಶೇಷ ಪ್ರಶಸ್ತಿ ಸಮಾರಂಭವನ್ನು ಫೆ.12ರಂದು ರವಿವಾರ, ಸಂಜೆ 4.30ಕ್ಕೆ ಸುವರ್ಣ ಸಂಸ್ಕೃತಿ ಭವನ ಹೆಲಿಪ್ಯಾಡ್ ರಸ್ತೆ ಅಶೋಕ ನಗರ, ಶಿವಮೊಗ್ಗದಲ್ಲಿ ಅಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಡೂರಿನ ಮಾಜಿ ಶಾಸಕ ಸಮಾಜವಾದಿ, ವೈ.ಎಸ್.ವಿ. ದತ್ತಾ ಮಾಡಲಿದ್ದು, ಅಧ್ಯಕ್ಷತೆಯನ್ನು ಮಾಜಿ ಶಾಸಕ, ಹಿರಿಯ ಸಮಾಜವಾದಿ ಕೋಣಂದೂರು ಲಿಂಗಪ್ಪ ವಹಿಸಲಿದ್ದಾರೆ ಎಂದರು.

ದಶಮಾನೋತ್ಸವದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುತ್ತಿದ್ದು ಹಿರಿಯ ಸಾಹಿತಿ ನಾ. ಡಿಸೋಜ ಮುಖ್ಯ ಅತಿಥಿಗಳಾಗಿ ಆಗಮಿಸಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುತ್ತಾರೆ. ಇದೇ ಸಂದರ್ಭದಲ್ಲಿ ಬಂಕಾಪೂರದ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ, ದಿ. ದತ್ತಾತ್ರೇಯ ಕುಲಕರ್ಣಿ ಅವರ ನೆನಪಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ (ಎಂಎ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಶಿಕ್ಷಣ ಸಿರಿ ಪ್ರಶಸ್ತಿ ನೀಡುತ್ತಿದ್ದು ಈ ಬಾರಿ ಕುಮಾರ ಉಮೇಶ್ ಎನ್.ಆರ್. ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ವಿದುಷಿ ನಾಗರತ್ನ ಹಡಗಲಿ ಮತ್ತು ಡಾ. ಶುಭದಾ ಸಿ ಉಪಸ್ಥಿತರಿರುತ್ತಾರೆ ಎಂದರು.
ಕಾರ್ಯಕ್ರಮದ ವಿಶೇಷತೆಗಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಕೂಚುಪುಡಿ ಕಲಾವಿದರು ಹಾಗೂ ಕಿರುತೆರೆ ಕಲಾವಿದರಾದ ವಿದುಷಿ ವೈಜಯಂತಿ ಕಾಶಿ ಹಾಗೂ ತಂಡ ಬೆಂಗಳೂರು ಅವರಿಂದ ವಿಶೇಷ ನೃತ್ಯ ಅಯೋಜಿಸಲಾಗಿದೆ ಎದಂರು.

ಉಪಸ್ಥಿತರಿದ್ದ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ, ಮಿಂಚು ಶ್ರೀನಿವಾಸ್ ಅವರ ಕೆಲಸದ ವೈಖರಿ, ಪತ್ರಿಕೋದ್ಯಮದಲ್ಲಿ ಅವರು ಇಟ್ಟ ದಿಟ್ಟ ಹೆಜ್ಜೆ, ಮಾಡಿದ ಅವಿಸ್ಮರಣೀಯ ಸಾಧನೆಗಳನ್ನು ತೆರೆದಿಟ್ಟರು.

ಪತ್ರಿಕಾಗೋಷ್ಟಿಯಲ್ಲಿ ಪ್ರತಿಷ್ಠಾನದ ಸದಸ್ಯರಾದ ರವಿಕುಮಾರ್, ಜ್ಯೋತಿ ರವಿಕುಮಾರ್, ಸುರಭಿ, ಗಣೇಶ್ ಅಡಿಗ, ಈಶ್ವರಪ್ರಸಾದ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaMinchu SrinivasShimogaShivamoggaShivamogga Newsಕೂಚುಪುಡಿಧಾರವಾಡಮಿಂಚು ಶ್ರೀನಿವಾಸವೈಜಯಂತಿ ಕಾಶಿಶಿವಮೊಗ್ಗ
Previous Post

ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್’ಗೆ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ವಿವಿಧ ಬಹುಮಾನ

Next Post

ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025

ಪ್ರೇಕ್ಷಕರ ಮನಸೂರೆಗೊಂಡ ‘ಸಂಗ್ಯಾ ಬಾಳ್ಯ’ ನಾಟಕ

July 30, 2025

ಅಲ್ಪನಾ ನರ್ತನಕ್ಕೆ ಮನೆ ಪರಿಸರವೇ ಅದಮ್ಯ ಚೇತನ | ಜು.31 ಬೆಂಗಳೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025

ಪ್ರೇಕ್ಷಕರ ಮನಸೂರೆಗೊಂಡ ‘ಸಂಗ್ಯಾ ಬಾಳ್ಯ’ ನಾಟಕ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!