Monday, September 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

June 3, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು #Narendra Modi ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ಕೆ.ಎಸ್.ಈಶ್ವರಪ್ಪ #K S Eshwarappa ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಎಂಬುವುದು ನಿಮಿತ್ತ ಮಾತ್ರ. ಮೋದಿಯವರು ಜನರ ಹೃದಯವನ್ನು ಗೆದಿದ್ದಾರೆ. ಅವರು ಪ್ರಧಾನಿಯಾಗುವುದು ಖಚಿತ ಸಮೀಕ್ಷೆ ಇದಕ್ಕೆ ಇಂಬುಕೊಟ್ಟಿದೆ ಅಷ್ಟೇ ಎಂದರು.
ಕಾಂಗ್ರೆಸ್‍ನವರ ಟೀಕೆಗೆ ಉತ್ತರಕೊಡಬೇಕಾಗಿಲ್ಲ. ನಾಳೆಯವರೆಗೂ ಅವರು ಕಾಂಗ್ರೆಸೇ ಅಧಿಕಾರಕ್ಕೆ ಬರುತ್ತೇ ಎಂದು ಹೇಳುತ್ತಲೇ ಇರುತ್ತಾರೆ. ಒಂದು ಪಕ್ಷ ಸೋತರೆ ಎವಿಎಂ ಮಿಷನ್ ಮೇಲೆ ಆರೋಪ ಹೊರಿಸುತ್ತಾರೆ. ಅವರು ಏನು ಹೇಳುತ್ತಾರೆ ಎಂದು ನಾನು ಈ ದಿನವೇ ಹೇಳುತ್ತೇನೆ ಎಂದರು.

Also read: ಪ್ರಾತ್ಯಕ್ಷಿಕೆ ಪ್ರದರ್ಶನ ಮೇಳಗಳಿಂದ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಚಾಕಚಕ್ಯತೆ ವೃದ್ಧಿ

ರಾಜ್ಯದಲ್ಲಿನ ಸಮೀಕ್ಷೆ ಕುರಿತಂತೆ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಖಂಡಿತಗಳಿಸುತ್ತದೆ. ಕಾಂಗ್ರೆಸ್ ಕೂಡ 7-8 ಸ್ಥಾನ ಗೆಲ್ಲುತ್ತದೆ ಎಂದು ಸಮೀಕ್ಷೆ ಹೇಳಿರುವುದು ಆಶ್ಚರ್ಯ ತಂದಿದೆ. ಅದೇನೇ ಆಗಿರಲಿ ರಾಜ್ಯದ ಬಿಜೆಪಿ ಮಟ್ಟಿಗೆ ಶುದ್ಧೀಕರಣವಂತು ಹಾಗೇ ಹಾಗುತ್ತದೆ ಎಂದರು.

ಚುನಾವಣಾ ಆಯೋಗದ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಮತದಾನಕ್ಕೂ ಮುಂಚೆ ಈ ಬಿಜೆಪಿಯವರು ನಾನು ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂಬ ವೀಡಿಯೋವನ್ನು  ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದರಿಂದ ನನಗೆ ಅಪಾರ ಪ್ರಮಾಣದ ಮತಗಳು ಸಿಗದಂತಾಗಿದೆ. ಇದರ ವಿರುದ್ಧ ಚುನವಣೆಗೆ ದೂರು ಕೊಟ್ಟರೆ ಚುನಾವಣಾ ಆಯೋಗ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ರಾಜ್ಯ ಚುನಾವಣಾ ಆಯೋಗ ಮಾತ್ರ ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಿ ಸುಮ್ಮನಿದೆ. ಬಿಜೆಪಿಯವರ ಈ ಷಡ್ಯಂತರಕ್ಕೆ ಉತ್ತರ ಕೊಡಬೇಕಿತ್ತು. ನನಗೆ ಉತ್ತರ ಸಿಗದಿದ್ದರೆ, ನಾನು ಮುಂದೆ ನ್ಯಾಯಾಲಯದ ಮೆಟ್ಟಿಲೇರುತ್ತೇನೆ ಎಂದರು.

ಶಿವಮೊಗ್ಗ ಸೇರಿದಂತೆ ಇಡೀ ರಾಜ್ಯದಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂರ ಪರ ಇರುವುದು ಸ್ಪಷ್ಟವಾಗಿದೆ. ಚನ್ನಗಿರಿ ಮತ್ತು ಮಂಗಳೂರಿನಂತಹ ಘಟನೆಗಳು ಇದಕ್ಕೆ ಉದಾಹರಣೆಯಾಗಿದೆ. ಶಿವಮೊಗ್ಗದಲ್ಲಿಯೂ ಸಹ ಮತ್ತೆ ಮತ್ತೆ ಇಂತಹ ಘಟನೆ ಮರುಕಳಿಸುತ್ತಿದೆ. ಲವ್ ಜಿಹಾದ್‍ನಂತಹ ಘಟನೆಗಳು ನಡೆಯುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವನ್ನು ನಾವು ನಂಬುವಂತಿಲ್ಲ. ನಮ್ಮ ಹೆಣ್ಣುಮಕ್ಕಳಿಗೆ ನಾವೇ ರಕ್ಷಣೆಯಿಂದ ನೋಡಿಕೊಳ್ಳಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad Newsnarendra modiNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ರಾತ್ಯಕ್ಷಿಕೆ ಪ್ರದರ್ಶನ ಮೇಳಗಳಿಂದ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಚಾಕಚಕ್ಯತೆ ವೃದ್ಧಿ

Next Post

ಈ ಕಾರಣಗಳಿಗಾಗಿಯೇ ಮತದಾರರು ತಮ್ಮನ್ನು ಗೆಲ್ಲಿಸುತ್ತಾರೆ: ಆಯನೂರು ಮಂಜುನಾಥ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈ ಕಾರಣಗಳಿಗಾಗಿಯೇ ಮತದಾರರು ತಮ್ಮನ್ನು ಗೆಲ್ಲಿಸುತ್ತಾರೆ: ಆಯನೂರು ಮಂಜುನಾಥ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೀಕರ ಅಪಘಾತ | ತಲೆ ಮೇಲೆ ಬಸ್ ಹರಿದು ಯುವತಿ ಸಾವು

September 8, 2025

ಶಿಷ್ಯಹಿತಂ ಮಹಾಸಂಕಲ್ಪ | ಪ್ರತಿ ಶಿಷ್ಯರ ಮನೆಗೆ ಸ್ವರ್ಣಯಾತ್ರೆ

September 8, 2025

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೀಕರ ಅಪಘಾತ | ತಲೆ ಮೇಲೆ ಬಸ್ ಹರಿದು ಯುವತಿ ಸಾವು

September 8, 2025

ಶಿಷ್ಯಹಿತಂ ಮಹಾಸಂಕಲ್ಪ | ಪ್ರತಿ ಶಿಷ್ಯರ ಮನೆಗೆ ಸ್ವರ್ಣಯಾತ್ರೆ

September 8, 2025

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!