Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸ್ಪೂರ್ತಿದಾಯಕ ನಾಯಕತ್ವದಲ್ಲಿ ನಿರಾಸೆಯ ಕ್ಷಣಗಳೇ ಇಲ್ಲ: ಸಂಸದ ರಾಘವೇಂದ್ರ ಸಂತಸ

ಚಂದ್ರಯಾನ-3ರ ಯಶಸ್ವಿಗೆ ಶಿವಮೊಗ್ಗ ಸಂಸದರ ಪ್ರತಿಕ್ರಿಯೆ | ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ

August 24, 2023
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ಪ್ರಬಲ ಹಾಗೂ ಸ್ಪೂರ್ತಿದಾಯಕ ನಾಯಕತ್ವದಲ್ಲಿ ನಿರಾಸೆಯ ಕ್ಷಣಗಳು ಎನ್ನುವುದೇ ಇಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಸಂಸದ ವ್ಯಕ್ತಪಡಿಸಿದ್ದಾರೆ.

ಚಂದ್ರಯಾನ-3 Chandrayana-3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಚಂದ್ರನ ಅಂಗಳಕ್ಕೆ ಚಂದ್ರಯಾನ-3 ಕಾಲಿಟ್ಟಿದೆ. ಮೋದಿಯವರ ನಾಯಕತ್ವದಲ್ಲಿ ಏನಿದ್ದರೂ ಸದಾಶಯಗಳು ಹಾಗೂ ಸಂತಸದ ಕಂಪನಗಳು ಮಾತ್ರ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಮೋದಿ ಅವರ ಸ್ಫೂರ್ತಿ, ನಮ್ಮ ವಿಜ್ಞಾನಿಗಳ ಅಚಲ ಆತ್ಮವಿಶ್ವಾಸ, ನಮ್ಮ ತಂತ್ರಜ್ಞಾನದ ಶ್ರೆಷ್ಠತೆ, ಯಾವುದೇ ಪ್ರಭಾವಗಳಿಗೂ- ಕೊಂಕುಗಳಿಗೂ ಈಡಾಗದೆ ತನ್ನಪಾಡಿಗೆ ತಾನೊಬ್ಬ ತಪಸ್ವಿಯಂತೆ ಕೆಲಸ ಮಾಡುವ ಸಂಸ್ಥೆಯ ವೃತ್ತಿಪರತೆಯಿಂದಾಗಿ, ಶಿವನ್ ಅವರು ಪಟ್ಟಿದ್ದ ಶ್ರಮ- ಹಾಕಿಕೊಟ್ಟಿದ್ದ ಮೇಲ್ಪಂಕ್ತಿಯಿಂದಾಗಿ, ಈಗಿನ ಅಧ್ಯಕ್ಷ ಸೋಮನಾಥ್ ಅವರ ನಾಯಕತ್ವದಿಂದಾಗಿ, ಈಗ ನಾವು ಚಂದ್ರನ ಅಂಗಳದಲ್ಲಿ ಸುಸೂತ್ರವಾಗಿ ಕಾಲಿಡುವ ಮೂಲಕ ಚಂದ್ರಯಾನ-3 ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

Also read: ರೋವರ್ ಚಂದ್ರನ ಮೇಲೆ ಹೋದಲ್ಲೆಲ್ಲಾ ಮೂಡಿಸಲಿದೆ ಭಾರತದ ಶಾಶ್ವತ ಗುರುತು! ಅದು ಹೇಗೆ?

ರಾಷ್ಟ್ರಭಕ್ತಿ, ಸಾಹಸ, ಪ್ರಾಮಾಣಿಕತೆ ಮತ್ತು ಕಾಯಕ ಸಂಸ್ಕೃತಿ ವಿಷಯದಲ್ಲಿ ಇವತ್ತು ನೀವು ಇಡೀ ದೇಶಕ್ಕೆ ಆದರ್ಶ ಪ್ರಾಯರಾಗಿದ್ದೀರಿ. ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಮಾಡಿದ್ದೀರಿ. ಭಾರತದ ಕೀರ್ತಿ ಪತಾಕೆಯನ್ನು ಆಕಾಶದೆತ್ತರಕ್ಕೆ ಹಾರಿಸಿ, ಭಾರತದತ್ತ ಇಡೀ ಪ್ರಪಂಚ ಬೆರಗಿನಿಂದ ನೋಡುವಂತೆ ಮಾಡಿದ್ದೀರಿ. ಭಾರತವನ್ನು ಬಲಿಷ್ಠ ರಾಷ್ಟ್ರಗಳ ಸಾಲಿಗೆ ಸೇರಿಸುವ ಜೊತೆಯಲ್ಲಿ ಛಲ ಬಿಡದ ತ್ರಿವಿಕ್ರಮರಂತೆ ಯಶಸ್ಸಿನ ಗುರಿಯನ್ನು ಸಾಧಿಸಿರುವ ಎಲ್ಲ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಸುಮಾರು 4 ವರ್ಷಗಳ ಹಿಂದೆ ಇನ್ನೆನು ಚಂದ್ರನ ಅಂಗಳವನ್ನು ಸ್ಪರ್ಶಿಸಬೇಕು ಎನ್ನುವಾಗ ಚಂದ್ರಯಾನ-2ರ Chandrayana-2 ವಿಕ್ರಮ್ ಲ್ಯಾಂಡರ್ VikramLander ನಮ್ಮ ಸಂಪರ್ಕ ಕಡಿದುಕೊಂಡು ಪತನವಾಗಿ ಬಿಟ್ಟಿತ್ತು. ಆಗ ಎದೆಯೇ ಒಡೆದು ಹೋದವರಂತೆ ಬಿಕ್ಕಿಬಿಕ್ಕಿ ಅಳುತ್ತಾ ತಮ್ಮತ್ತ ಭಾರವಾದ ಹೆಜ್ಜೆಗಳನ್ನು ಇಡುತ್ತ ಬಂದ ಇಸ್ರೋ ಅಧ್ಯಕ್ಷ ಕೆ. ಶಿವನ್ ಅವರನ್ನು ಪ್ರಧಾನಿ ಅವರು ತಮ್ಮ ಎದೆಗೆ ಅವುಚಿಕೊಂಡು, ಬೆನ್ನು ತಟ್ಟಿ ಸಮಾಧಾನ ಮಾಡಿದ್ದರು. ಇದನ್ನು ನೋಡಿ ಇಡೀ ದೇಶದ ದುಃಖದ ಕಟ್ಟೆ ಒಡೆದಿತ್ತು. ಇಸ್ರೋ ISRO ಕೇಂದ್ರದಲ್ಲಿ ವಿಷಾದ, ನಿರಾಶೆ ಛಾಯೆ ಆವರಿಸಿತ್ತು. ಪ್ರಧಾನಿ ಅವರು ಶಿವನ್ ಅವರ ಬೆನ್ನು ತಟ್ಟುತ್ತಾ, ಸವರುತ್ತಾ ಸಾಂತ್ವನ ಹೇಳಿದ್ದ ರೀತಿ ಇಡೀ ದೇಶವನ್ನು ಭಾವುಕಗೊಳಿಸಿತ್ತು ಎಂದಿದ್ದಾರೆ.

ಎಲ್ಲದರಿಂದ ಪ್ರಧಾನಿ ಅವರು ಮಾತ್ರ ಕೊಂಚವೂ ವಿಚಲಿತರಾಗದೇ ನಸುನಗುತ್ತಾ ವಿಜ್ಞಾನಿಗಳನ್ನು ಉದ್ದೇಶಿಸಿ, ಜೀವನದಲ್ಲಿ ಏರಿಳಿತ ಸಹಜ. ನೀವು ಮಾಡಿರುವುದು ಕಡಿಮೆ ಸಾಧನೆಯಲ್ಲ. ನಿಮ್ಮ ಬಗ್ಗೆ ಇಡೀ ದೇಶಕ್ಕೆ ಹೆಮ್ಮೆಯಿದೆ. ನಮ್ಮ ಮಹಾಯಾತ್ರೆ ಮುಂದುವರಿಯಲಿದೆ. ಈ ವೈಫಲ್ಯವನ್ನೇ ಸವಾಲಾಗಿ ಸ್ವಿಕರಿಸೋಣ. ಮತ್ತೆ ನಾವು ಸಂತಸವನ್ನು ಹಂಚಿಕೊಳ್ಳುವ ಸಮಯ ಖಂಡಿತಾ ಬರಲಿದೆ. ಮೈ ಪೂರಿ ತರಹ್ ಆಪ್ ಕೆ ಸಾಥ್ ಹುಂ.. ಹ ಹಿಮ್ಮತ್ ಕೆ ಸಾಥ್ ಚಲೇ ಎಂದು ಹುರಿದುಂಬಿಸಿದರು ಎಂದು ಸ್ಮರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರೋವರ್ ಚಂದ್ರನ ಮೇಲೆ ಹೋದಲ್ಲೆಲ್ಲಾ ಮೂಡಿಸಲಿದೆ ಭಾರತದ ಶಾಶ್ವತ ಗುರುತು! ಅದು ಹೇಗೆ?

Next Post

ಶಿವಮೊಗ್ಗದಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ವಾಹನ ನಿಲ್ಲಿಸುವಂತಿಲ್ಲ: ಇಲ್ಲಿದೆ ನಿಲುಗಡೆ ಸ್ಥಳದ ಪಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Representational Image Only

ಶಿವಮೊಗ್ಗದಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ವಾಹನ ನಿಲ್ಲಿಸುವಂತಿಲ್ಲ: ಇಲ್ಲಿದೆ ನಿಲುಗಡೆ ಸ್ಥಳದ ಪಟ್ಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!