ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಭದ್ರಾವತಿ ಹೆಲಿಪ್ಯಾಡ್ ಬೊಮ್ಮನಕಟ್ಟೆ ಹತ್ತಿರ ಮಾಧ್ಯಮದವರೊಂದಿಗೆ ಮಾತನಾಡಿದರು.

Also read: ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!












Discussion about this post