Thursday, November 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಮತ್ತೆ 15 ದಿನ ಬಂದ್ ಆಗಲಿದೆ ಬಾಳೆಬರೆ ಘಾಟ್: ಪರ್ಯಾಯ ಮಾರ್ಗ ಹೀಗಿದೆ

April 1, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಎಪ್ರಿಲ್ 5ರಿಂದ ವಾಹನ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬಾಳೆಬರೆ ಘಾಟ್ ಅನಿವಾರ್ಯ ಕಾರಣಗಳಿಂದ ಮತ್ತೆ 15 ದಿನಗಳ ಕಾಲ ಬಂದ್ ಆಗಲಿದ್ದು, ಇದಕ್ಕೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಎಪ್ರಿಲ್ 5 ರ ವರೆಗೆ ಬಾಳೇಬರೆ ಘಾಟಿಯನ್ನು ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಎಪ್ರಿಲ್ 15ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಿ ಕಾಮಗಾರಿ ಮುಂದುವರೆಸಲಾಗುತ್ತಿದೆ ಎಂದಿದ್ದಾರೆ.
ಅವಧಿ ವಿಸ್ತರಣೆಗೆ ಕಾಮಗಾರಿ ನಡೆಸುವ ಯಂತ್ರೋಪಕರಣಗಳು ಪದೇ ಪದೇ ದುರಸ್ತಿಗೆ ಬಂದ ಪರಿಣಾಮ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗಿಲ್ಲ. ಹಾಗಾಗಿ ಎಪ್ರಿಲ್ 15 ರವರೆಗೆ ಕಾಮಗಾರಿ ಅವಧಿಯನ್ನ ವಿಸ್ತರಿಸಲಾಗಿದೆ ಎಂದಿದ್ದಾರೆ.

ಬದಲಿ ಮಾರ್ಗ ಹೀಗಿದೆ:
ಈ ಮಾರ್ಗ ಮುಕ್ತಾಯವಾಗುವವರೆಗೂ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನು ಸೂಚಿಸಲಾಗಿದೆ.
ತೀರ್ಥಹಳ್ಳಿ, ಆಗುಂಬೆ, ಸೋಮೇಶ್ವರ, ಹಾಲಾಡಿ ಬಸ್ರೂರು ಮಾರ್ಗವಾಗಿ ಕುಂದಾಪುರಕ್ಕೆ ಲಘುವಾಹನಗಳು ಸಂಚರಿಸಬಹುದಾಗಿದ್ದು, ಭಾರಿ ವಾಹನಗಳು ತೀರ್ಥಹಳ್ಳಿ, ಕಾನುಗೋಡು, ನಗರ, ಕೊಲ್ಲೂರು, ಮೂಲಕ, ಹೊಸನಗರ ಮೂಲಕ ಕುಂದಾಪುರಕ್ಕೆ ಸಂಚರಿಸುವ ಲಘು ಅಥವಾ ಭಾರಿ ವಾಹನಗಳು ಹೊಸನಗರ, ನಗರ ಹಾಗೂ ಕೊಲ್ಲೂರು ರಸ್ತೆಯ ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಚೆಕ್ ಪೋಸ್ಟ್’ನಲ್ಲಿ ಬಿಗಿ ತಪಾಸಣೆ: ಶಿವಮೊಗ್ಗದಲ್ಲಿ ಅಪಾರ ಪ್ರಮಾಣದ ಅಕ್ಕಿ, ಲಿಕ್ಕರ್ ವಶಕ್ಕೆ

Next Post

ವಾಣಿಜ್ಯ ಬಳಕೆಯ ಎಲ್‍ಪಿಜಿ ದರ ಇಳಿಕೆ: ಪ್ರತಿ ಸಿಲಿಂಡರ್‌ಗೆ ಎಷ್ಟು ರೂ. ಕಡಿಮೆಯಾಗಲಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾಣಿಜ್ಯ ಬಳಕೆಯ ಎಲ್‍ಪಿಜಿ ದರ ಇಳಿಕೆ: ಪ್ರತಿ ಸಿಲಿಂಡರ್‌ಗೆ ಎಷ್ಟು ರೂ. ಕಡಿಮೆಯಾಗಲಿದೆ? ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

November 20, 2025

SWR Gears Up for Bhagawan Sri Sathya Sai Baba’s Centenary Celebrations with Extensive Travel Arrangements

November 20, 2025

ಅಡಿಕೆ ತೋಟದಲ್ಲಿ ಅಂತರ ಬೆಳೆಗಳು ರೈತರಿಗೆ ವರದಾನ

November 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

November 20, 2025

SWR Gears Up for Bhagawan Sri Sathya Sai Baba’s Centenary Celebrations with Extensive Travel Arrangements

November 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!