ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.21ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ನಗರದ ಕಲ್ಲಹಳ್ಳಿ ಜಿ ಬ್ಲಾಕ್, ಲಕ್ಷ್ಮೀಪುರ ದೇವಸ್ಥಾನ ಹಿಂಭಾಗ, ಆದರ್ಶ ಕಾಲೋನಿ, ಕರಿಯಣ್ಣ ಬಿಲ್ಡಿಂಗ್, ಕೆ.ಹೆಚ್.ಬಿ ಕ್ವಾಟ್ರೆಸ್, ಎಸ್.ಕೆ.ಎನ್.ಶಾಲೆ, ಅಣ್ಣಾ ಹಜಾರೆ ಪಾರ್ಕ್ ಹತ್ತಿರ, ತಿಮ್ಮಕ್ಕ ಲೇಔಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post