Wednesday, November 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನ.20 ಮತ್ತು 21 : ತೀರ್ಥಹಳ್ಳಿ ಹಾಗೂ ಶಿವಮೊಗ್ಗದಲ್ಲಿ ಏಕತಾ ನಡಿಗೆ : ಸಂಸದ ಬಿ.ವೈ. ರಾಘವೇಂದ್ರ

November 10, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರ್ದಾರ್ ವಲ್ಲಬಾಯಿ ಪಟೇಲ್‍ರವರ #Sardarvallabai Patel 150ನೇ ಜನ್ಮದಿನಾಚರಣೆಯ ಅಂಗವಾಗಿ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ ಮೇರಾ ಯುವ ಭಾರತ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನ.20 ಮತ್ತು 21ರಂದು ತೀರ್ಥಹಳ್ಳಿ ಹಾಗೂ ಶಿವಮೊಗ್ಗದಲ್ಲಿ ಏಕತಾ ನಡಿಗೆ (ರೂಟ್‍ಮಾರ್ಚ್)ನ್ನು ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ದಾರ್ ವಲ್ಲಬಾಯಿ ಪಟೇಲ್‍ರವರು ಅಖಂಡ ಭಾರತದ ಕನಸ್ಸನ್ನು ಕಂಡವರು. ಭಾರತದ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ಅವರು ವಹಿಸಿದ್ದಾರೆ. ಈ ದೇಶ ಕಂಡ ಅಪ್ರತಿಮ ದೇಶಭಕ್ತರು, ಉಪಪ್ರಧಾನಿಯೂ ಆಗಿದ್ದವರು. ಅವರ 150ನೇ ಜನ್ಮದಿನಾಚರಣೆಯನ್ನು ಸರ್ಕಾರ ದೇಶದಾದ್ಯಂತ ಒಂದು ಅಭಿಯಾನದ ರೀತಿಯಲ್ಲಿ ಆಚರಿಸಲು ಸಿದ್ದತೆ ನಡೆಸಿದೆ ಎಂದರು.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ನ.20 ಮತ್ತು 21ರಂದು ಏಕತಾ ನಡಿಗೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ಮೈಭಾರತ್ ಸ್ವಯಂ ಸೇವಕರು, ಎನ್‍ಎಸ್‍ಎಸ್ ಸ್ವಯಂ ಸೇವಕರು, ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಮಾಜಿ ಸೈನಿಕರು, ಕ್ರೀಡಾಪಟುಗಳು,ನಿವೃತ್ತ ಅಧಿಕಾರಿಗಳು ಭಾಗವಹಿಸುತ್ತಾರೆ ಎಂದರು.

ನ.20ರಂದು ತೀರ್ಥಹಳ್ಳಿಯಲ್ಲಿ ಬೆಳಿಗ್ಗೆ 9ಕ್ಕೆ ಏಕತಾ ನಡಿಗೆಗೆ ಚಾಲನೆ ನೀಡಲಾಗುವುದು. ಶಾಸಕ ಅರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕು ಬಾಳೆ ಬಯಲು ವೃತ್ತದಿಂದ ಕುಶಾವತಿ ಪಾರ್ಕ್‍ವರೆಗೆ ಏಕತಾ ನಡಿಗೆ ನಡೆಯಲಿದೆ. ಹಾಗೆಯೇ ನ.21ರಂದು ಬೆಳಿಗ್ಗೆ 9ಕ್ಕೆ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ರೂಟ್‍ಮಾರ್ಚಿಗೆ ಚಾಲನೆ ನೀಡಲಾಗುವುದು. ಸೈನ್ಸ್ ಮೈದಾನದಿಂದ ನೆಹರೂ ರಸ್ತೆ, ಗೋಪಿ ಸರ್ಕಲ್ ದುರ್ಗಿಗುಡಿ ಮೂಲಕ ಫ್ರೀಡಂ ಪಾರ್ಕ್‍ವರೆಗೆ ಏಕತಾ ನಡಿಗೆ ನಡೆಯಲಿದ್ದು, ಇದರಲ್ಲಿ ವಿವಿಧ ಕಲಾ ತಂಡದವರು ಡೊಳ್ಳು ಕುಣಿತದವರು ಭಾಗವಹಿಸಲಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಯುವಕರು ಇದರಲ್ಲಿ ಪಾಲ್ಗೊಳ್ಳುವರು. ಎಲ್ಲರಿಗೂ ಟಿ ಶರ್ಟ್ ನೀಡಲಾಗುವುದು.ನಡಿಗೆ ಮುಗಿದ ನಂತರ ಉಪಹಾರದ ವ್ಯವಸ್ಥೆ ಕೂಡ ಇರುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರುಗಳಾದ ಎಸ್.ಎನ್.ಚನ್ನಬಸಪ್ಪ, ಅರಗಜ್ಞಾನೇಂದ್ರ, ಡಾ.ಧನಂಜಯಸರ್ಜಿ, ಎಡಿಸಿ ಅಭಿಷೇಕ್, ಅಧಿಕಾರಿಗಳಾದ ಸ್ನೇಹಲತಾ, ಕುವೆಂಪು ವಿವಿ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ.ಶುಭಮರವಂತೆ, ಸಲಹಾ ಸಮಿತಿ ಸದಸ್ಯೆ ದಿವ್ಯಾ ವಿ.ಪಿ. ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaSardarvallabai PatelShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸರ್ದಾರ್ ವಲ್ಲಬಾಯಿ ಪಟೇಲ್‍ಸಂಸದ ಬಿ.ವೈ. ರಾಘವೇಂದ್ರ
Previous Post

ಅತ್ಯಾಚಾರಿ ಉಮೇಶ್‍ರೆಡ್ಡಿಗೆ ಬ್ಯಾರಕ್‍ನಲ್ಲಿ ಕಲರ್ ಟಿವಿ ಎಂದರೆ ಏನು ಅರ್ಥ: ಆರಗ ಜ್ಞಾನೇಂದ್ರ

Next Post

Rahul Gandhi Misusing Freedom of Speech: senior BJP leader Dr. Sushruth Gowda  

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Rahul Gandhi Misusing Freedom of Speech: senior BJP leader Dr. Sushruth Gowda  

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

November 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!